ನಗರದ ಕಂಕನಾಡಿಯಲ್ಲಿ ಶೀಘ್ರದಲ್ಲಿ ಶುಭಾರಂಭಗೊಳ್ಳಲಿರುವ ನೂತನ ವಿ ಕೇರ್ ಮಂಗಳೂರು ಹೇರ್ ಆಂಡ್ ಸ್ಕಿನ್ ಕ್ಲಿನಿಕ್ನಲ್ಲಿ ಕೆಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗೆ ಸೆ.23ರಿಂದ ನೇರ ಸಂದರ್ಶನ ಪ್ರಾರಂಭವಾಗಿದೆ. ಬ್ರಾಂಚ್ ಮ್ಯಾನೇಜರ್ ( ಯಾವುದೇ ಪದವಿ ಮತ್ತು ಸೇಲ್ಸ್ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಅನುಭವ), ವೈದ್ಯರು (ಬಿಡಿಎಸ್, ಬಿಎಎಂಎಸ್,
ಮಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಹಿರಿಯರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಭರವಸೆ ಮೂಡಿಸುವ ನಿಟ್ಟಿನಲ್ಲಿ “ವೃದ್ಧಿ” – ಹಿರಿಯರ ಅಭಿವೃದ್ಧಿ ಯೋಜನೆಯ ಉದ್ಘಾಟನೆಯನ್ನು ಅಕ್ಟೋಬರ್ 03ರಂದು ಬೆಳಿಗ್ಗೆ 10 ಗಂಟೆಗೆ, ಆಸ್ಪತ್ರೆಯ ಕಾನ್ಫರೆನ್ಸ್ ಹಾಲ್ನಲ್ಲಿ ಹಮ್ಮಿಕೊಂಡಿದೆ. ವಯೋವೃದ್ಧರ (60 ವರ್ಷ ಮೇಲ್ಪಟ್ಟ) ಆರೈಕೆ, ಅವರ ಆರೋಗ್ಯದ ಬಗ್ಗೆ ಜಾಗೃತಿ, ಅವರ ಜೀವನಕ್ಕೆ ಸಂತೋಷದಾಯಕ
ಮಂಗಳೂರು : ಗಣೇಶೋತ್ಸವದ ಪ್ರಯುಕ್ತ ಶಕ್ತಿನಗರದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿಯ ವೈದ್ಯನಾಥ ಶಾಖೆಯ ವತಿಯಿಂದ 3ನೇ ವರ್ಷದ ಚಿತ್ರಕಲಾ ಸ್ಪರ್ಧೆಯು ದಿನಾಂಕ ಸೆಪ್ಟೆಂಬರ್ 24 ರಂದು ನಡೆಯಿತು. ಅಂಗನವಾಡಿಯಿಂದ ಹಿಡಿದು 12ನೇ ತರಗತಿ ವರೆಗಿನ ಮಕ್ಕಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಯು ನಡೆಯಿತು. ಬಾಲ ಸಂಸ್ಕಾರದ ಮಕ್ಕಳು ದೀಪಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮ ಹಾಗೂ ಸ್ಪರ್ಧೆಯನ್ನು ಪ್ರಾರಂಭಿಸಲಾಯಿತು. ಸುಮಾರು ಒಂದೂವರೆ ಗಂಟೆಯ
ಕಾಮಾಕ್ಷಿ ಎಂಟರ್ಪ್ರೈಸಸ್ ವತಿಯಿಂದ ಅಪ್ಸರಾ ಐಸ್ಕ್ರೀಂನ ಪ್ರಾಂಚೈಸಿ ಸೆಪ್ಟಂಬರ್ 29ರಂದು ಶುಭಾರಂಭಗೊಳ್ಳಲಿದೆ. ಮಂಗಳೂರಿನ ಕದ್ರಿಯ ಸಿಟಿ ಗೇಟ್ ಕಮರ್ಶಿಯಲ್ ಕಾಂಪ್ಲೆಕ್ಸ್ನಲ್ಲಿ ಕಾರ್ಯಾರಂಭಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ 9076097410ಗೆ ಸಂಪರ್ಕಿಸಬಹುದು.
ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ.ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್ವರೆಗೆ
ಮಂಗಳೂರು : ಕದ್ರಿ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದುಕೊಂಡು ಜಿಲ್ಲೆಯ ಗುಪ್ತವಾರ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡು ಅಡೂರು ನಿವಾಸಿ ಚಂದ್ರ ಕೆ. (48) ತೀವ್ರ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. 1996 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಇವರಿಗೆ ಸದ್ಯದಲ್ಲೇ ಎಎಸ್ ಐ ಹುದ್ದೆಗೆ ಭಡ್ತಿಯಾಗುವವರಿದ್ದರು. ಸಿಸಿಬಿ, ಪಾಂಡೇಶ್ವರ, ಸಿಸಿಅರ್ ಬಿ, ಡಿಸಿಐಬಿ, ಸೆನ್, ಕದ್ರಿ ಠಾಣೆ ಹಾಗೂ ಸದ್ಯ
ಮಂಗಳೂರಿನಲ್ಲಿ ರ್ಯಾಂಬೋ ಸರ್ಕಸ್ ಆರಂಭವಾಗಿದ್ದು, ನಗರದ ಡಾ.ಟಿ.ಎಂ.ಎ. ಪೈ ಸೆಂಟರ್ ನಲ್ಲಿ ಆರಂಭಗೊಂಡಿದೆ. ಹವಾನಿಯಂತ್ರಿತ ಆಡಿಟೋರಿಯಮ್ನಲ್ಲಿ ಮೊದಲ ಬಾರಿಗೆ ಸರ್ಕಸ್ ಪ್ರದರ್ಶನಗೊಳ್ಳುತ್ತಿದ್ದು, ಸೆ.24ರ ತನಕ ರ್ಯಾಂಬೋ ಸರ್ಕಸ್ನ ಬೆರಗುಗೊಳಿಸುವ ಪ್ರದರ್ಶನ ಇರಲಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಸರ್ಕಸ್ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರಿನಲ್ಲಿ ಮೊದಲ
ಅರ್ನ ಕ್ರಿಯೇಷನ್ಸ್ ಸಂಸ್ಥೆಯ ‘ಅಂಬರ ಮರ್ಲೆರ್’ ಎಂಬ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯು ಚಂದನ ವಾಹಿನಿಯಲ್ಲಿ ಸೆ.24ರಿಂದ ಪ್ರತಿ ಭಾನುವಾರ ಪ್ರಸಾರವಾಗಲಿದೆ ಎಂದು ನಿರ್ಮಾಪಕ ಹಾಗೂ ಪ್ರಧಾನ ನಿರ್ದೇಶಕ ಸುಂದರ್ ರೈ ಮಂದಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪ್ರತಿ ಭಾನುವಾರ ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಧಾರಾವಾಹಿ ಪ್ರಸಾರವಾಗಲಿದೆ. ನಟರಾದ ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್
ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಿಂದ ಜೈಪುರ್ ಪುಟ್ಸ್ ಸಹಯೋಗದೊಂದಿಗೆ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರವನ್ನು ಹಮ್ಮಿಕೊಂಡಿದ್ದಾರೆ. ಎಂಆರ್ಪಿಎಲ್ ಸಂಸ್ಥೆಯ ಉದ್ದಿಮೆಗಳ ಸಾಮಾಜಿಕ ಜವಾಬ್ದಾರಿ ವಿಭಾಗದಿಂದ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರವನ್ನು ಜೈಪುರ್ ಫುಟ್ಸ್ನ ನುರಿತ ತಂತ್ರಜ್ಞರ ನೇತೃತ್ವದಲ್ಲಿ ಅಕ್ಟೋಬರ್ ತಿಂಗಳಲ್ಲಿ ಶಿಬಿರವನ್ನು ಆಯೋಜಿಸಿದ್ದಾರೆ. ಈ ಶಿಬಿರದಲ್ಲಿ ಪಾಲ್ಗೊಳ್ಳಲು
ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್ಗಳು ಬೌನ್ಸ್ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಸೆಪ್ಟೆಂಬರ್ 20 ರಂದು ಹಾಜರು ಪಡಿಸಿದ