Home Posts tagged #mangaluru (Page 32)

ತೋಟ ಬೆಂಗ್ರೆ ಜನರಲ್ ಸ್ಟೋರ್ ಗೆ ಬೆಂಕಿ- ಬೆಂಕಿ ನಂದಿಸಲು ಸ್ಥಳೀಯರ ಹರಸಾಹಸ

ಮಂಗಳೂರಿನ ತೋಟ ಬೆಂಗ್ರೆ ಪರಿಸರದ ಜನರಲ್ ಸ್ಟೋರ್ ಗೆ ಬೆಂಕಿಸರಿಸುಮಾರು 2 ಘಂಟೆ ರಾತ್ರಿ ಜನರಲ್ ಸ್ಟೋರ್‍ಗೆ ಬೆಂಕಿ ಕಾಣಿಸಿದ್ದು ಇದ್ದನ್ನು ಗಮನಿಸಿದ್ದ ಸ್ಥಳೀಯರು ಕದ್ರಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಮ್ಮಿಂದ ಆಗುವಷ್ಟು ಸ್ಥಳಿಯರೇ ನಂದಿಸುವಲ್ಲಿ ಕಾರ್ಯದಲ್ಲಿ ತೊಡಗಿದ್ದರು. ಬಳಿಕ ಬಂದ ಕದ್ರಿ ಅಗ್ನಿಶಾಮಕ ದಳದ ಅಧಿಕಾರಿಗಳು ಸಿಬ್ಬಂದಿಗಳು ಜೊತೆ ಸೇರಿ

ಮಗಳ ವಿವಾಹ ದಿನದಂದೇ ತಂದೆ ಹೃದಯಾಘಾತದಿಂದ ಮೃತ್ಯು

ಕೊಣಾಜೆ: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ.ಮೃತಪಟ್ಟ‌ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ (60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ ಮಗಳಿಗೆ ಕಾಸರಗೋಡುವಿನ ಯುವಕನೊಂದಿಗೆ ಸೋಮವಾರದಂದು ಹೊಸಂಗಡಿಯ ಸಭಾಂಗಣವೊಂದರಲ್ಲಿ ಮದುವೆ ನಿಗಧಿಯಾಗಿತ್ತು.‌ ದುರದೃಷ್ಟವಶಾತ್ ಭಾನುವಾರಂದು ಹಸನಬ್ಬರಿಗೆ ಸೋಮವಾರ ಮುಂಜಾವಿನ 4 ಗಂಟೆಯ ವೇಳೆಗೆ ತೀವ್ರ

ಅಂಗರಗುಂಡಿ : ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳ ದಾರುಣ ಸಾವು

ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ. ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.

ಕದ್ರಿ ದೇವಾಲಯಕ್ಕೆ ನುಗ್ಗಲೆತ್ನಿಸಿದ ಅಪರಿಚಿತ ಯುವಕರು : ಪೊಲೀಸರಿಂದ ತೀವ್ರ ವಿಚಾರಣೆ

ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯಕ್ಕೆ ಬೈಕ್ ನೊಂದಿಗೆ ನುಗ್ಗಲೆತ್ನಿಸಿದ ಅಪರಿಚಿತ ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೇ 11ರಂದು ರಾತ್ರಿ ವೇಳೆ ನಡೆದಿದೆ. ಅಸೈಗೋಳಿ ನಿವಾಸಿ ಹಸನ್ ಶಾಹಿನ್, ಜಾಫರ್ , ಫಾರೂಕ್ ಕೃತ್ಯ ಎಸಗಿದ ಆರೋಪಿಗಳು. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ಕಂಡು ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಬಳಿಕ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ

ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು

ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ರಾಜ್ಯ ಬಿ.ಜೆ.ಪಿ ವಿಷೇಶ ಕಾರ್ಯಕಾರಿಣ ಸದಸ್ಯರಾದರಾಮಚಂದರ್‌ ಬೈಕಂಪಾಡಿ ಮನವಿ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕರಾವಳಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಮೀನುಗಾರಿಕಾ ಅಭಿವೃದ್ಧಿ ಕ್ಷೇತ್ರದಲ್ಲಿ ಬಿ. ಎಸ್. ಯೇಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಮಾಡಿದ ಅಭೂತ ಪೂರ್ವ ಮೀನುಗಾರಿಕಾ ಅಭಿವೃದ್ಧಿಗೆ

ಮಂಗಳೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಅವರಿಂದ ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ಮತಯಾಚನೆ

ಭಾರತೀಯ ಜನತಾ ಪಾರ್ಟಿ, ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಸತೀಶ್ ಕುಂಪಲ ಇವರಿಂದ ಮತಯಾಚನೆ ಕಾರ್ಯಕ್ರಮ. ತೊಕ್ಕೊಟ್ಟು ಕಲ್ಲಾಪುವಿನ ಗ್ಲೋಬಲ್ ಮಾರ್ಕೆಟಿನ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿಯೊಂದಿಗೆ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯರ್, ಶ್ರೀ ಕುಂಟಾರು ರವೀಶ್ ತಂತ್ರಿ, ಶ್ರೀ ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಪಾರ್ಟಿಯ ಇತರ ಜವಾಬ್ದಾರಿಯ ನಾಯಕರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

ಸಿನ್ಯಾಪ್ಸ್ 2023 ವಾರ್ಷಿಕ ಕ್ರೀಡೋತ್ಸವ

ಮಂಗಳೂರಿನ ಸಿಟಿ ಸಮೂಹ ಸಂಸ್ಥೆಗಳು ಹಾಗೂ ಕೈಲ್ಕೆರೆ ರುಕ್ಮಣಿ ಶೆಟ್ಟಿ ಕಾಲೇಜು ಆಫ್ ನಸಿಂಗ್‌ನ ವಾರ್ಷಿಕ ಕ್ರೀಡೊತ್ಸವವು ಮಂಗಳ ಕ್ರೀಡಾಂಗಣದಲ್ಲಿ ಜರುಗಿತು.ಫಿಟ್ನೆಸ್ ಇನ್‌ಸ್ಟ್ರಕ್ಟರ್ ಹಾಗೂ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ ಕೋಚ್‌ಗಳಾದ ಶ್ರೀ ಕೌಶಿಕ್ ಬೋಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕ್ರೀಡೋತ್ಸವದ ವಿನ್ಯಾಸವನ್ನು (ಸಿನ್ಯಾಪ್ಸ್ 2023) ಅನಾವರಣಗೊಳಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮನ್ನು ಕ್ರೀಡಾಪಟುಗಳಾಗಿ

ಮೂಲ್ಕಿಯ ಕೊಳ್ನಾಡಿನಲ್ಲಿ ನವ ಕರ್ನಾಟಕ ಸಂಕಲ್ಪ ಸಮಾವೇಶ : ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದ ಪ್ರಧಾನಿ ಮೋದಿ

ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ

ಮಂಗಳೂರು ವಿಧಾನಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲರವರ ಪರ ಮತಯಾಚನೆ

ಮಂಗಳೂರು ವಿಧಾನಸಭಾ ಕ್ಷೇತ್ರದ ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಸಾಂಬಾರ ತೋಟ 109 ವಾರ್ಡಿನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲರವರ ಪರ ಮನೆ ಮನೆ ಭೇಟಿ ನೀಡಿ ಮತಯಾಚನೆ ನಡೆಸಲಾಯಿತು.

ಬಜಪೆ : ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಭೇಟಿ

ಸುಂಕದಕಟ್ಟೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡ ಅವರು ಅಪಾರ ಸಂಖ್ಯೆಯ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳಿಗೆ ಶಕ್ತಿ ತುಂಬಿದರು.. ಹೆಚ್.ಡಿ.ದೇವೇಗೌಡರು ಸುಂಕದಕಟ್ಟೆ ಬಜಪೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಜೊತೆಗೆ ಮಂಗಳೂರು ಉತ್ತರ ಅಭ್ಯರ್ಥಿ ಮೊಯ್ದೀನ್ ಭಾವ ಮತ್ತು ಮಂಗಳೂರು ಕೇಂದ್ರ ಅಭ್ಯರ್ಥಿ ಸುಮತಿ ಹೆಗ್ಡೆ, ಗಣೇಶ್ ಉಡುಪ, ಫರಾಕ್ ಅಬ್ದುಲ್ಲಾ ಸೇರಿದಂತೆ ಹಲವರು