ಮಂಗಳೂರಿನ ಕದ್ರಿಯಲ್ಲಿ ಸೆಲೂನ್ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ, ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್, ಬಂಧಿತ ವ್ಯಕ್ತಿ. ಈತ ಯೂನಿಸೆಕ್ಸ್ ಸೆಲೂನ್ಗೆ ನುಗ್ಗಿ ಯುವತಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ. ಕದ್ರಿಯ ಯುನಿಸೆಕ್ಸ್ ಸೆಲೂನ್ನಲ್ಲಿ ಜುಲೈ
ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ ಹೊರಬರುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.ಅವರು ಇಂದು ಹಳೆ ಬಂದರು ಸಗಟು ಮಾರುಕಟ್ಟೆಯ ಗೋಳಿಕಟ್ಟೆ ವೃತ್ತದ ಬಳಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಪೆಟ್ರೋಲ್,
ಮಂಗಳೂರು : ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ಲ. ವಿನೂತನ್ ಕಲಿವೀರ್, ಕೋಶಾಧಿಕಾರಿಯಾಗಿ ಲ. ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರು ಲ. ಗೋಕುಲ್ ಕದ್ರಿ, ಉಪಾಧ್ಯಕ್ಷರಾಗಿ ಲ.ಮೋಹನ್ ಬರ್ಕೆ, ಪದಾಧಿಕಾರಿಗಳಾಗಿ ಲ. ದೇವಾನಂದ್ – ಟೇಮರ್ ಆಗಿ, ಲ.ಪ್ರದೀಪ್ ಆಳ್ವ — ಟೈಲ್ ಟ್ವಿಸ್ಟರ್ ಆಗಿ, ಲ.
ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾ ವತಿಯಿಂದ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು. ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾದ ವತಿಯಿಂದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು. ಶುಕ್ರವಾರದಂದು
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ವಾರಾಚರಣೆ ನಡೆಯತ್ತಿದ್ದು, ಇಂದು ನಗರದ ಹ್ರದಯ ಭಾಗವಾದ ಹಂಪನಕಟ್ಟಾ ಪ್ರದೇಶದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ತಪ್ಪು ಆರ್ಥಿಕ ನೀತಿಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಭರಿತರಾಗಿ ಘೋಷಣೆಗಳನ್ನು ಕೂಗುವ ಮೂಲಕ ಸರಕಾರದ ಕ್ರಮವನ್ನು
ಮಂಗಳೂರಿನ ಮೂಲ ನದಿ ಮೀನುಗಾರರು ಗುರುಪುರ ಹೊಳೆಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲೂ ಸಾಂಪ್ರಾದಾಯಿಕ ಮೀನುಗಾರಿಕೆಯನ್ನು ನಡೆಸಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ನದಿ ಮೀನುಗಾರಿಕೆಯೇ ಅವರ ಜೀವನಾದಾರ ಸಾಂಪ್ರಾದಾಯಿಕವಾದ ವಿವಿಧ ರೀತಿಯ ನದಿ ಮೀನುಗಾರಿಕೆಯನ್ನು ನಡೆಸುತ್ತಾ ಜೀವನ ಸಾಗಿಸುತ್ತಿರುವ ಮೀನುಗಾರರ ಜೀವನ ಈ ಕಷ್ಟವಾಗಿದೆ. ಹೌದು ಸಾಂಪ್ರದಾಯಿಕವಾದ ನದಿ ಮೀನುಗಾರಿಕೆಯನ್ನು ನೀರಿಗೆ ಇಳಿದು ಮೀನುಗಾರಿಕೆ ಮಾಡುವ ಪದ್ದತಿಯಲ್ಲಿ ಬೊಲ್ಪುಬಲೆ ಮತ್ತು
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್ ಗಳನ್ನು ಗ್ರಾಮ ಮಟ್ಟದಲ್ಲಿ ನೀಡಬೇಕು ಹಾಗೂ ಶಾಸಕರು ಗಳು ಆಹಾರ ಕಿಟ್ ಗಳಲ್ಲಿ ಹಸ್ತಕ್ಷೇಪ ಮಾಡವುದನ್ನು ಖಂಡಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ .ಸಿ.ಐ.ಟಿ.ಯು ವತಿಯಿಂದ ಬಂಟ್ವಾಳ ಕಾರ್ಮಿಕ ನಿರೀಕ್ಷಕರ ಮುಖಾಂತರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಯವರಿಗೆ ಹಾಗೂ ಸಹಾಯಕ ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ನಿಯೋಗದಲ್ಲಿ ಸಂಘಟನೆಯ ಬಂಟ್ವಾಳ
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಕ್ಕಳಲ್ಲಿ ಆರೋಗ್ಯ ಮತ್ತು ಪೋಷಕಾಂಶಯುಕ್ತ ಆಹಾರದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ಜೂನ್ ತಿಂಗಳಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಈ ಪ್ರಯುಕ್ತ ಆಯೋಜಿಸಿರುವ ವಿವಿಧ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳ ಪ್ರಾತ್ಯಕ್ಷಿಕೆಗಳ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ನ್ಯೂಟ್ರಿಲೈಟ್ 2021 ಸಮಾಪನಗೊಂಡಿತು. ಸಂಸ್ಥೆಯ
ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ವೀಕ್ಷಣೆ ನಡೆಸಿದರು.ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ ಟಾಕೀಸ್ ಬಳಿಯಿಂದ ಬಂಟ್ಸ್ ಹಾಸ್ಟೆಲ್ ಹೋಗುವ ದಾರಿಯಲ್ಲಿ ಬಸ್ ಬೇ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಸಾಮಾನ್ಯ ದಿನಗಳಲ್ಲಿ ಈ ರಸ್ತೆಯಲ್ಲಿ ವಾಹನ ದಟ್ಟಣೆಯಿಂದ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆಯನ್ನು
ಶ್ರೀನಿವಾಸ್ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ & ಟೂರಿಸಂ ಇದರ ಮೂಲಕ ಆನ್ಲೈನ್ ಅಡುಗೆ ಸ್ಪರ್ಧೆ “ಉಪಹಾರ ಮತ್ತು ಅದರ ಸಂಬಂಧಿತ ಭಕ್ಷ್ಯಗಳ ಪಟ್ಟಿ”ಯ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದಾರೆ. ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್ನ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಟೂರಿಸಂನ ವತಿಯಿಂದ ಭವಿಷ್ಯದ ಬಾಣಸಿಗರಾಗಲು ಬಯಸುವ ದ್ವಿತೀಯ ಪಿಯುಸಿ ಹಾಗೂ