Home Posts tagged #mangaluru (Page 41)

ಕೋವಿಡ್ ಲಸಿಕೆ ವ್ಯಾಪರೀಕರಣದ ವಸ್ತುವಾಗಬಾರದು: ಐವನ್ ಡಿಸೋಜ

ಕೋವಿಡ್ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕು. ಲಸಿಕೆ ವ್ಯಾಪರೀಕರಣದ ವಸ್ತುವಾಗಬಾರದು. ಸರ್ಕಾರವೇ ಲಸಿಕೆಯನ್ನು ಭರಿಸಿ ಉಚಿತವಾಗಿ ಎಲ್ಲರಿಗೂ ಉಚಿತವಾಗಿ ನೀಡಬೇಕು ಎಂದು ಮಾಜಿ ಎಂಎಲ್‌ಸಿ ಐವನ್ ಡಿಸೋಜಾ ಆಗ್ರಹಿಸಿದರು.ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ದೇಶದ 130 ಕೋಟಿ ಜನರಿಗೆ ಉಚಿತ ಲಸಿಕೆಯನ್ನು ನೀಡಬೇಕೆಂದು

ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್ನಲ್ಲಿ ಉಚಿತ ಲಸಿಕೆ ವಿತರಣೆ

ಮಂಗಳೂರಿನ ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್‌ನ ಕೇಬಲ್ ಆಪರೇಟರ್ ಹಾಗೂ ಸಿಬ್ಬಂದಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಯೆಯ್ಯಡಿಯಲ್ಲಿರುವ ವಿ4 ಡಿಜಿಟಲ್ ಇನ್ಫೋಟೆಕ್ ಮತ್ತು ಡಿಜಿಟಲ್‌ನಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ವೈದ್ಯಾಧಿಕಾರಿ ಡಾ| ಸುಷ್ಮಾ ಜಾಸ್ಮಿನ್ ಅವರು ಚಾಲನೆ ನೀಡಿದ್ರು. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಆರೋಗ್ಯ ಇಲಾಖೆ , ಮಂಗಳೂರು ಮಹಾನಗರ ಪಾಲಿಕೆ ಸಹಕಾರದೊಂದಿಗೆ

ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾ ಸಂದೇಶ ರವಾನೆ ಪ್ರಕರಣ : ನಾಲ್ವರ ಬಂಧನ

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‍ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ದೂರಿನ ಕುರಿತಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು. ಬಂಧಿತರನ್ನು ಸುಳ್ಯ ಕಸಬಾ ತಾಲೂಕಿನ ಭವಾನಿ ಶಂಕರ್ (32), ಬಜಾಲ್‍ನ ನೌಶಾದ್ (27), ಕಾವೂರಿನ ರವಿ ಅಲಿಯಾಸ್ ಟಿಕ್ಕಿ ರವಿ (38), ಹಾಗೂ ಮೂಡಬಿದ್ರೆಯ ಜಯಕುಮಾರ್ (33) ಎಂದು