ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಪುರದ ಬೃಹತ್ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗೆ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿದ್ದು ಆರೋಪಿ ಸಮೇತ ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್ ಗಳನ್ನ ವಶಪಡಿಸಿದ್ದಲ್ಲದೆ,ಅಕ್ರಮವಾಗಿ ಮಾರಾಟ ನಡೆಸುತ್ತಿದ್ದ ಲೀಟರ್ ಗಟ್ಟಲೆ ಪೆಟ್ರೋಲನ್ನೂ ವಶಪಡಿಸಿಕೊಂಡಿದೆ.ಉಳ್ಳಾಲ ಕೋಟೆಪುರದ ಬರಕ
ಮಂಗಳೂರು ನಗರದ ಕಾವೂರು ಜಂಕ್ಷನ್ ಬಳಿ ಸಂಜೆ ಏಳು ಗಂಟೆ ಸುಮಾರಿಗೆ ಬೀದಿ ಕಾಳಗ ನಡೆಯುವುದು ಪೊಲೀಸರ ಮುಂಜಾಗೃತ ಕ್ರಮದಿಂದ ತಪ್ಪಿದ್ದಂತಾಗಿದೆ. ಕಾವೂರು ಠಾಣೆಯ ಸ್ವಲ್ಪ ದೂರದಲಿಲ್ಪೀ ಘಟನೆ ನಡೆದಿದ್ದು ಎರಡು ಕೋಮುಗಳ ಯುವಕರು ಸೇರಿ ಬೀದಿ ಕಾಳಗಕ್ಕೆ ರೆಡಿಯಾಗಿದ್ದರು. ಯುವಕರಿದ್ದ ಕಾರು ಎದುರಿನಲ್ಲಿದ್ದ ಸ್ಕೂಟರಿಗೆ ಡಿಕ್ಕಿಯಾಗಿತ್ತು. ಸ್ಕೂಟರಿನಲ್ಲಿದ್ದ ಹಿಂದು ಸಂಘಟನೆಯ ಯುವಕರು ಮತ್ತು ಕಾರಿನಲ್ಲಿದ್ದ ಯುವಕರ ನಡುವೆ ಈ ವಿಚಾರಕ್ಕೆ ವಾಗ್ವಾದ ನಡೆದಿದೆ. ಎರಡೂ