ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ 2016-17 ರಲ್ಲಿ ಮಂಜೇಶ್ವರ ಹಾರ್ಬರ್ ಇಂಜಿನಿಯರಿಂಗ್ ಉಸ್ತುವಾರಿಯಲ್ಲಿ ಮಂಜೂರಾದ. ಪಂಡ್ ನಿಂದ ನಡೆಸಿದ 685 ಮೀಟರ್ ವ್ಯಾಪ್ತಿಯಲ್ಲಿ ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ವಿಜಿಲೆನ್ಸ್ ಇಲಾಖೆಯಲ್ಲಿ ಸ್ಥಳೀಯ ನಾಗರಿಕರಿಂದ ಹಾಗೂ ಬಿಜೆಪಿ ಮತ್ತು ಸಿಪಿಎಂ
ಮಂಜೇಶ್ವರ : ಜಮೀನ್ದಾರ್ ಕುಟುಂಬ ಹಿನ್ನೆಲೆಯಿಂದ ಬಂದರೂ ಬದುಕನ್ನು ನೊಂದವರ, ಶೋಷಿತರ ದನಿಯನ್ನಾಗಿಸಿದ ಕಲಾಪ್ರೇಮಿ, ರಂಗಕರ್ಮಿ,ಸಾಹಿತಿ, ಸಾಂಸ್ಕೃತಿಕ ರಾಯಭಾರಿ ದಿ. ಡಾ. ಡಿ. ಕೆ ಚೌಟರ 2ನೇ ವರ್ಷದ “ನೆನಪು” ಕಾರ್ಯಕ್ರಮ ಮಂಜೇಶ್ವರ ದ ಗೋವಿಂದ ಪೈ ನಿವಾಸ ’ಗಿಳಿವಿಂಡು’ನಲ್ಲಿ ನಡೆಯಿತು.ರಾಷ್ಟ್ರಕವಿಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ, ಸಾಮಾಜಿಕ ಮುಂದಾಳು ಕೆ. ಆರ್. ಜಯಾನಂದ ನೆನಪಿನ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು
ಮಂಜೇಶ್ವರ: ವ್ಯಾಪಾರ ವಲಯದಲ್ಲಿ ಸರಕಾರದ ನಿಯಂತ್ರಣಗಳು ದಿನದಿಂದ ದಿನಕ್ಕೆ ಉಲ್ಬಣಗೊಳುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನೀತಿಯನ್ನು ಖಂಡಿಸಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹೊಸಂಗಡಿಯಲ್ಲೂ ಮಂಜೇಶ್ವರ ವ್ಯಾಪಾರ ಯೂನಿಟ್ ನ ನೇತೃತ್ವದಲ್ಲಿ ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು ಒಂದು ಗಂಟೆಗಳ ಕಾಲ ನಿಂತುಕೊಂಡು ಪ್ರತಿಭಟನೆಯನ್ನು ನಡೆಸಿ ಗಮನ ಸೆಳೆದರು. ಕೆಲವೊಂದು ಅಂಗಡಿಗಳನ್ನು
ಮಂಜೇಶ್ವರ: ತೂಮಿನಾಡು ಪದವು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಗುಜರಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷ ರೂ ಬೆಲೆಬಾಳುವ ಗುಜರಿ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದಾರೆ. ಕಳೆದ ರಾತ್ರಿ ಕಳವು ನಡೆದಿದ್ದು, ಗುಜರಿ ಸಾಮಾಗ್ರಿಗಳನ್ನು ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿವೆ. ಅಂಗಡಿಯ ಮುಂಭಾಗದ ಗೇಟನ್ನು ಮುರಿದು ಒಳನುಗ್ಗಿದ ಕಳ್ಳರ ತಂಡ ಓಮ್ನಿ ವ್ಯಾನಿನಲ್ಲಿ ಸಾಮಾಗ್ರಿಗಳನ್ನು ಸಾಗಿಸಿದೆ. ಮೂಲತಃ ಉಳ್ಳಾಲ ನಿವಾಸಿಯೂ
ಮಂಜೇಶ್ವರ: ಲಕ್ಷದ್ವೀಪ ಸಂರಕ್ಷಿಸಿರಿ ಎಂಬ ಘೋಷಣೆಯನ್ನು ಮುಂದಿಟ್ಟುಕೊಂಡು ಎಲ್ಡಿಎಫ್ ಕೇರಳ ರಾಜ್ಯ ಸಮಿತಿಯ ಕರೆಯಂತೆ ಮಂಜೇಶ್ವರ ಪ್ರಧಾನ ಅಂಚೆ ಕಚೇರಿ ಮುಂದೆ ನಡೆದ ಧರಣ ಸತ್ಯಾಗ್ರಹವನ್ನು ಎಲ್ಡಿಎಫ್ ಮಂಜೇಶ್ವರ ಮಂಡಲ ಸಂಚಾಲಕ ಬಿವಿ.ರಾಜನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರಫುಲ್ ಪಾಟೀಲ್ ಎಂಬ ಸಂಘ ಪರಿವಾರದ ಏಜಂಟನ್ನು ಮುಂದಿಟ್ಟು ಲಕ್ಷದ್ವೀಪ ಜನತೆಯೊಂದಿಗೆ ನಡೆಸುತ್ತಿರುವ ಯುದ್ಧವನ್ನು ಕೊನೆಗಾಣಿಸಬೇಕು, ಸ್ಥಳೀಯ ಜನರ ಜೀವನ ಶೈಲಿ ಹಾಗೂ ಲಕ್ಷ


















