ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪಡಿತರ ವರ್ತಕರು ಮಂಜೇಶ್ವರಂ ತಾಲೂಕು ಕಚೇರಿಯಲ್ಲಿ ಧರಣಿ ನಡೆಸಿದರು.ಇ-ಪೆÇೀಸ್ ಮಿಷನ್ ಸರಿಯಾಗಿ ಕೆಲಸ ಮಾಡಲು ವ್ಯವಸ್ಥೆ ಕಲ್ಪಿಸಬೇಕು, ಪಡಿತರ ವರ್ತಕರು ಇ- ಪೋಸ್ ಮಿಷನ್ ಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಕೇರಳ ವಿಧಾನಸಭೆಯಲ್ಲಿ ಸಚಿವರ ದಿಕ್ಕು ತಪ್ಪಿಸುವ ಹೇಳಿಕೆ ಹಿಂಪಡೆಯಬೇಕು, ಪಡಿತರ ವರ್ತಕರ ವೇತನ ಪರಿಷ್ಕರಣೆ ಮಾಡಬೇಕು,
ಮಂಜೇಶ್ವರ: ಗಡಿಪ್ರದೇಶವಾದ ಕರ್ನಾಟಕ ಪೆಟ್ರೋಲ್ ಪಂಪ್ ಎದುರು ಹಾಕಿರುವ ಪ್ಲೆಕ್ಸ್ ಬೋರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೇರಳಕ್ಕಿಂತ 8 ರೂಪಾಯಿ ಕಡಿಮೆ ದರದಲ್ಲಿ ಇಂಧನ ಸಿಗುತ್ತದೆ ಎಂಬುದಾಗಿ ಫಲಕ ಹಾಕಿರುವುದು ಇದೀಗ ವೈರಲಾಗುತ್ತಿದೆ. ಕೇರಳಕ್ಕೆ ಹೋಲಿಸಿದರೆ ಕರ್ನಾಟಕದ ಡೀಸೆಲ್ ದರ 8 ರೂ. ಹಾಗೂ ಪೆಟ್ರೋಲ್ 5 ರೂಪಾಯಿ ಕಡಿಮೆಯಾಗಿದೆ. ಕೇರಳ ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಎರಡು ರೂಪಾಯಿ ಸೆಸ್ ಹೇರಲಾಗಿದೆ. ಇದು ಏಪ್ರಿಲ್ ನಿಂದ
ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತು ವ್ಯಾಪ್ತಿಯ 5 ಹಾಗೂ 7ನೇ ವಾರ್ಡ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಯತೀಂ ಖಾನ-ಗೇರುಕಟ್ಟೆ ರಸ್ತೆಯ ಅಂಬಿತ್ತಡಿ, ಹಾರ್ವಾರ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳು ತುಂಬಿ ದುರ್ವಾಸನೆ ಬೀರುತ್ತಿದೆ. ಜನಸಂಚಾರವಿಲ್ಲದ ರಾತ್ರಿ ಸಮಯಗಳಲ್ಲಿ ಇಲ್ಲಿ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಸಾರ್ವಜನಿಕ ಸ್ಥಳ ಹಾಗೂ ರಸ್ತೆ ಬದಿಗಳಲ್ಲಿ ವ್ಯಾಪಕವಾಗಿ ತ್ಯಾಜ್ಯಗಳು
ಮಂಜೇಶ್ವರ: ತಲಪ್ಪಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ ಗೇಟ್ ಸಿಬ್ಬಂದಿಯಿಂದ ಕಾರು ಚಾಲಕನ ಮೇಲೆ ಹಲ್ಲೆಗೈಯುತ್ತಿರುವ ವೀಡಿಯೋ ವೈರಲಾಗುತ್ತಿದ್ದಂತೆಯೇ ಗಡಿಪ್ರದೇಶದ ಜನರು ಟೋಲ್ ಅಧಿಕೃತರ ವಿರುದ್ಧ ಪ್ರತಿಭಟನೆಗೆ ಸಜ್ಜಾಗುತಿದ್ದಾರೆ.ಟೋಲ್ ಗೇಟಿನಲ್ಲಿ ಕ್ರಿಮಿನಲ್ ಹಿನ್ನೆಲೆಯಿರುವ ಉದ್ಯೋಗಿಗಳನ್ನು ಕೂಡಲೇ ವಜಾಗೊಳಿಸಬೇಕೆಂಬ ಬೇಡಿಕೆಯೊಂದಿಗೆ ಸಂಘಟನೆಗಳು ಪ್ರತಿಭಟನೆಗೆ ತಯಾರಿ ನಡೆಸುತ್ತಿದೆ.ಈ ಬಗ್ಗೆ ಉಳ್ಳಾಲ ಪೆÇಲೀಸರು ವೀಡಿಯೋ ಪರಿಶೀಲಿಸಿ ಸುಮಟೋ ಕೇಸು ದಾಖಲಿಸಿ
ಮಂಜೇಶ್ವರ: ಕುಂಜತ್ತೂರು ಮಹಾಲಿಂಗೇಶ್ವರ ವಿದ್ಯಾನಿಕೇತನ ವಿದ್ಯಾರ್ಥಿಗಳು ಮಂಜೇಶ್ವರ ಪೆÇಲೀಸ್ ಠಾಣೆಗೆ ಬೇಟಿ ನೀಡಿ ಎಸ್ಐ ಸುಮೇಶ್ ಹಾಗೂ ಸಜಿಮನ್ ರವರೊಂದಿಗೆ ಸ್ವಯಂ ರಕ್ಷಣೆ ಕುರಿತಂತೆ ಪಾಠ ಕಲಿತರು. ವಿದ್ಯಾರ್ಥಿಗಳ ಪ್ರತಿಯೊಂದು ಪ್ರಶ್ನೆಗಳಿಗೆ ತಮ್ಮ ಅನುಭವದ ಮೂಲಕ ಉತ್ತರವನ್ನು ನೀಡಿದ ಠಾಣೆ ಎಸ್.ಐ ಸುಮೇಶ್ ಹಾಗೂ ಸಜಿಮನ್ , ವಿದ್ಯಾರ್ಥಿನೀಯರ ಮೇಲೆ ಅತ್ಯಾಚಾರ,ಬಲತ್ಕಾರಗಳು ಸಮಾಜದಲ್ಲಿ ನಡೆಯುತ್ತಿರುವ ಅನೇಕ ಉದಾಹರಣೆಗಳಿದ್ದು ಇವುಗಳನ್ನು ತಡೆಯಲು
ಮಂಜೇಶ್ವರ : ಮೀನುಗಳನ್ನು ಬಾಕ್ಸ್ ಗಳಲ್ಲಿ ತುಂಬಿಕೊಂಡು ಹೆದ್ದಾರಿಯಲ್ಲಿ ಬೇರೆಡೆಗೆ ಸಾಗುವ ಮೀನು ಲಾರಿಗಳು ದುರ್ವಾಸನೆಯನ್ನು ಬೀರಿ ಅವಾಂತರ ಸೃಷ್ಟಿಸಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ವ್ಯಕ್ತವಾಗುತ್ತಿದೆ. ಮೀನು ಸಾಗಾಟ ಮಾಡುವ ಲಾರಿಗಳು ಐಸ್ ತುಂಬಿದ ಬಾಕ್ಸ್ ಗಳಲ್ಲಿ ಮೀನುಗಳನ್ನು ಹಾಕಿಕೊಂಡು ಕಾಸರಗೋಡು ಭಾಗದಿಂದ ಕೇರಳದ ವಿವಿಧಡೆಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗುತ್ತಿದೆ. ಆದರೆ ಲಾರಿಗಳಲ್ಲಿ ಐಸ್ ಕರಗಿದ ನೀರು ರಸ್ತೆಯ ಮೇಲೆ ಬೀಳದಂತೆ ಸೇಪ್ಟಿ
ಮಂಜೇಶ್ವರ: ತಲಪ್ಪಾಡಿಯಿಂದ ಕಾಸರಗೋಡುವರೆಗಿನ ಷಟ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ತಲಪ್ಪಾಡಿ ಕಾಸರಗೋಡು ರಸ್ತೆಯ ಚಿತ್ರಣವೇ ಬದಲಾಗುತ್ತಿದೆ. ರಸ್ತೆ ಬದಿಯ ಹಳೆಯ ಕಟ್ಟಡಗಳು ನೆಲಸಮಗೊಂಡು ರಸ್ತೆ ನಿರ್ಮಾಣ ಬಹುತೇಕ ಪೂರ್ಣಗೊಂಡಿರುವುದರಿಂದ ಇಲ್ಲಿ ಹೊಸ ಪ್ರಯಾಣದ ಅನುಭವವಾಗುತ್ತಿದೆ. ವಿವಿಧೆಡೆ ಕಾಮಗಾರಿ ಮುಗಿದ ಭಾಗಗಳನ್ನು ಪ್ರಯಾಣಿಕರಿಗೆ ಮುಕ್ತಗೊಳಿಸಿ ಸರ್ವೀಸ್ ರಸ್ತೆಗಳ ಮೂಲಕ ವಾಹನಗಳನ್ನು ಸಾಗಿಸಲಾಗುತ್ತಿದೆ.ತೂಮಿನಾಡುವರೆಗಿನ
ಮಂಜೇಶ್ವರ: ಮಂಜೇಶ್ವರ ದ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕದಲ್ಲಿ ಜನವರಿ 6 ಮತ್ತು 7ರಂದು ನಡೆಯಲಿರುವ ಕೇರಳ ಸಾಹಿತ್ಯ ಬಹುಭಾಷಾ ಸಮ್ಮೇಳನದ ಭಾಗವಾಗಿರುವ ಚಿತ್ರಪ್ರದರ್ಶನದ ಸಿದ್ಧತೆಗಳು ಪ್ರಗತಿಯಲ್ಲಿದೆ. ಕಾಸರಗೋಡಿನ ಮಾನವ ಸ್ವಭಾವ, ಸಾಂಸ್ಕೃತಿಕ ಇತಿಹಾಸ ಮತ್ತು ಭೌಗೋಳಿಕತೆಯನ್ನು ಮರುಶೋಧಿಸುವ ಚಿತ್ರಗಳನ್ನು ರಚಿಸಲಾಗುತ್ತಿದೆ.ಕಲೆ, ಜೀವನ, ಭಾಷೆ, ಕಲ್ಪನೆ, ಪ್ರಕೃತಿ ಗಳ ಬಗ್ಗೆ ಹಾಗೂ ಗಡಿನಾಡಿನ ಗ್ರಾಮಗಳಲ್ಲಿರು ಕಟ್ಟಡಗಳ ಚಿತ್ರಗಳು ಕೂಡಾ ಪುದರ್ಶನಕ್ಕೆ
ಮಂಜೇಶ್ವರ: ಮೂಸೋಡಿಯಲ್ಲಿ ನಿರ್ಮಾಣವಾಗಿರುವ ಮಂಜೇಶ್ವರ ಮೀನುಗಾರಿಕಾ ಬಂದರು ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಉಪಯೋಗ ಶೂನ್ಯವಾಗಿರುವುದಾಗಿ ಮೀನು ಕಾರ್ಮಿಕರು ದೊರಿದ್ದಾರೆ. ಇದು ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ಬೋಟ್ಗಳು, ಸಣ್ಣ ದೋಣಿಗಳು ಪ್ರವೇಶಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಾಗಿ ಮಿನು ಕಾರ್ಮಿಕರು ಆರೋಪಿಸುತಿದ್ದಾರೆ.ಮೀನುಗಾರಿಕಾ ಬಂದರು ನಿರ್ಮಾಣ ಕಾಮಗಾರಿ 2014 ಕ್ಕೆ ಅಂದಿನ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಉದ್ಘಾಟಿಸಿದ್ದರು.
ಮಂಜೇಶ್ವರ: ಜೋಡುಕಲ್ಲಿನ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮಂಜೇಶ್ವರ ಪೊಲೀಸರು ನಡೆಸಿದ ದಾಳಿಯಲ್ಲಿ 3 ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅನಧಿಕೃತ ಮರಳಿನ ದಿಬ್ಬವನ್ನು ಕೆಡವಲಾಯಿತು. ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಜೇಶ್ವರ ಎಸ್ಸೈ ಅನ್ಸಾರ್ ರವರ ನೇತೃತ್ವದಲ್ಲಿ ದಾಳಿ ನಡೆದಿದೆ. ಮರಳು ಸಾಗಾಟಕ್ಕೆ ಬಂದಿದ್ದ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆಯಲಾಗಿದೆ. ಮೂವರು ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನಧಿಕೃತ