ಮoಜೇಶ್ವರ: ಕೇರಳ ಸರಕಾರ ಕೇಂದ್ರ ಸರಕಾರಕ್ಕೆ ನೀಡಲಿರುವ ಏಮ್ಸ್ ಪ್ರೊಪೋಸಲ್ ಪಟ್ಟಿಯಲ್ಲಿ ಕಾಸರಗೋಡು ಜಿಲ್ಲೆಯ ಹೆಸರನ್ನು ಕೂಡಾ ಒಳಪಡಿಸಬೇಕೆಂದು ಆಗ್ರಹಿಸಿ ತಿರುವನಂತಪುರ ಸೆಕ್ರಟರಿಯೇಟ್ ಮುಂಭಾಗದಲ್ಲಿ ಸಾಮಾಜಿಕ ಹೋರಾಟಗಾರ್ತಿ ದಯಾ ಬಾಯ್ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮುಸ್ಲಿಂ ಯೂತ್ ಲೀಗ್ ಮಂಜೇಶ್ವರ ಪಂಚಾಯತ್
ಮಂಜೇಶ್ವರ : ಕಿಡ್ನಿ ವೈಫಲ್ಯಕ್ಕೊಳಗಾಗಿ ಚಿಕಿತ್ಸೆಯಲ್ಲಿರುವ ಮಂಜೇಶ್ವರದ ಕಾಂಗ್ರೆಸ್ ಕಾರ್ಯಕರ್ತ ಬಶೀರ್ ರವರಿಗೆ ಹರ್ಷಾದ್ ವರ್ಕಾಡಿಯವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಚಿಕಿತ್ಸಾ ಸಹಾಯ ಮೊತ್ತವನ್ನು ಹಸ್ತಾಂತರಿಸಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ. ಕೆ. ಅವರು 40,000 ರೂ. ಮೊತ್ತವನ್ನು ಬಶೀರ್ ರವರಿಗೆ ಹಸ್ತಾಂತರಿಸಿದರು. ಮಾಜಿ ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮಂಜೇಶ್ವರ ಬ್ಲಾಕ್
ಮಂಜೇಶ್ವರ: ಉದ್ಯಾವರದಲ್ಲಿ ಅಂಡರ್ ಪಾಸ್ ಬೇಡಿಕೆಗಾಗಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ 11 ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಸಮಿತಿಯ ನೇತಾರ ಸಂಜೀವ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ 11 ನೇ ದಿನದ ಧರಣಿ ಸತ್ಯಾಗ್ರಹವನ್ನು ಉದ್ಯಾವರ ಶ್ರೀ ಅರಸು ಮಂಜಿಷ್ಟಾರ್ ಕ್ಷೇತ್ರದ ಪಾತ್ರಿ ರಾಜ ಬೆಲ್ಚಾಡ ರವರು ಉದ್ಘಾಟಿಸಿದರು. ಈ ಸಂದರ್ಭ ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯ ಕುಟುಂಬ ಶ್ರೀ ಸದಸ್ಯರು ಧರಣಿಯಲ್ಲಿ
ಕೆಲವು ದಿನಗಳಿಂದ ನಾಪತ್ತೆಯಾಗಿ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದು ಆಕಸ್ಮಿಕ ಸಾವಲ್ಲ ಇದೊಂದು ಕೊಲೆ ಇದೊಂದು ಕೊಲೆ ಎಂಬುವ ಶಂಕೆ ಕುಟುಂಬಸ್ಥರಿಂದ ವ್ಯಕ್ತಗೊಂಡಿದೆ. ಮೀನು ವ್ಯಾಪಾರಿಯಾಗಿದ್ದ ತೊಕ್ಕೊಟ್ಟು ಸಮೀಪದ ಚೆಂಬುಗಡ್ಡೆಯ ನಿವಾಸಿ ಝಾಕಿರ್ ತೊಕ್ಕೊಟ್ಟಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದು, ಶನಿವಾರ ಸಂಜೆ ಮಂಜೇಶ್ವರ ಸಮುದ್ರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೀನು ವ್ಯಾಪಾರಿಯಾಗಿದ್ದ ತೊಕ್ಕೊಟ್ಟು ಸಮೀಪದ
ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿರುವ ಉದ್ಯಾವರದಲ್ಲಿ ಅಂಡರ್ ಪಾಸ್ ನಿರ್ಮಿಸಿ ರಸ್ತೆಯ ಇಕ್ಕೆಡೆಗಳಲ್ಲಿರುವವರಿಗೆ ಆಚೀಚೆ ದಾಟಲು ಸೌಕರ್ಯವನ್ನು ಒದಗಿಸಿ ಕೊಡಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ ಊರವರು ನಡೆಸುತ್ತಿರುವ ಪ್ರತಿಭಟನಾ ಧರಣಿಗೆ ಅಧಿಕೃತರ ಭಾಗದಿಂದ ಸ್ಪಂದನೆ ಇಲ್ಲದೇ ಇರುವ ಹಿನ್ನೆಯಲ್ಲಿ ಧರಣಿಯನ್ನು ಅನಿರ್ಧಿಷ್ಟಾವಧಿಗೆ ಮುಂದುವರಿಸಿದ್ದಾರೆ. ಮಂಜೇಶ್ವರ ಶಾಸಕ ಎಕೆ ಎಂ ಅಶ್ರಫ್ ರವರ
ಮಂಜೇಶ್ವರ: ಪ್ಲಸ್ ಒನ್ ವಿದ್ಯಾರ್ಥಿಯನ್ನು ಪ್ಲಸ್ ಟು ವಿದ್ಯಾರ್ಥಿಗಳು ರ್ಯಾಗಿಂಗ್ ವಿಚಾರದ ವೀಡಿಯೊದಿದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾದ ಬೆನ್ನಲ್ಲೇ ಕೇರಳದ ಶಿಕ್ಷಣ ಸಚಿವರು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ. ಆದಷ್ಟು ಬೇಗನೆ ತನಿಖಾ ವರದಿ ನೀಡಲು ನಿರ್ದೇಶಿಸಲಾಗಿದೆ. ಕುಂಬಳೆ ಸಮೀಪದ ಅಂಗಡಿ ಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆ ಬಿಟ್ಟ ಬಳಿಕ ನಡೆದುಕೊಂಡು ಹೋಗುತಿದ್ದ 16ರ ಹರೆಯದ ಪ್ಲಸ್ ಒನ್
ಮಂಜೇಶ್ವರ: ಪಾಪ್ಯುಲರ್ ಫ್ರಂಟ್ ಮುಖಂಡರ ಬಂಧನವನ್ನು ವಿರೋಧಿಸಿ ರಾಜ್ಯ ವ್ಯಾಪಕವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಮಂಜೇಶ್ವರ ಭಾಗದಲ್ಲಿ ಹರತಾಳ ಬೆಂಬಲಿಗರ ಮನವಿ ಮೇರೆಗೆ ಬಹುತೇಕ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚಿ ಸಹಕರಿಸಿದ್ದಾರೆ. ಅತ್ಯವಶ್ಯಕ ಕೆಲವೊಂದು ವಾಹನಗಳು ರಸ್ತೆಗಿಳಿಯುವುದನ್ನು ಹೊರತು ಪಡಿಸಿದರೆ ಖಾಸಗಿ ಅಥವಾ ಸರಕಾರಿ ಬಸ್ಸುಗಳು
ಮಂಜೇಶ್ವರಂ: ಮಂಜೇಶ್ವರ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಅನಂತ ಗ್ಯಾಸ್ ಏಜೆನ್ಸಿ ಮೂಲಕ ವಿತರಿಸಲಾಗುತ್ತಿರುವ ಅಡುಗೆ ಅನಿಲ ವಿತರಣೆಯಲ್ಲಿ ತೂಕ ಕಡಿಮೆ ಇರುವುದಾಗಿ ಆರೋಪಿಸಿ ಗ್ರಾಹಕರೊಬ್ಬರು ವೀಡಿಯೋ ಒಂದನ್ನು ವೈರಲ್ ಮಾಡಿದ ಬೆನ್ನಲ್ಲೇ ಗ್ರಾಹಕರಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು.ಆದರೆ ಏಜನ್ಸಿ ಕಚೇರಿ ಮುಂಬಾಗದಲ್ಲಿ ಇರಿಸಲಾಗಿದ್ದ ತೂಕ ಕಡಿಮೆ ಕಂಡು ಬಂದ ಅಡುಗೆ ಅನಿಲವನ್ನು ಬೇರೆಯೇ ಇಡಲಾಗಿತ್ತೆಂದೂ ಅದನ್ನು ವಿತರಿಸುವ ಉದ್ದೇಶವಿರಲಿಲ್ಲವೆಂದೂ ಗ್ಯಾಸ್
ಮಂಜೇಶ್ವರ: ಕರ್ನಾಟಕ ನಿವಾಸಿಯಾದ ಕೂಲಿ ಕಾರ್ಮಿಕನೊಬ್ಬನನ್ನು ರಸ್ತೆ ಬದಿಯಲ್ಲಿ ಗಾಯಗಳೊಂದಿಗೆ ರಕ್ತಸಿಕ್ತವಾದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕರ್ನಾಟಕ ಬೆಳ್ಗಾಂ ನಿವಾಸಿ ಬಸಪ್ಪ ರಾಜು ಸಾವನ್ನಪ್ಪಿದ ದುರ್ದೈವಿ. ಮಂಜೇಶ್ವರ ಪಾವೂರು ಸೂಪಿ ನಗರ ರಸ್ತೆ ಬದಿಯಲ್ಲಿ ದಾರಿಹೋಕನೊಬ್ಬ ಈ ದೃಶ್ಯವನ್ನು ಕಂಡು ಮಾಹಿತಿ ನೀಡಿದ್ದಾನೆ.ಎರಡು ದಿವಸಕ್ಕೆ ಮೊದಲು ಸೂಪಿ ನಗರ ನಿವಾಸಿಯೊಬ್ಬರು ಮಂಗಳೂರಿನಿಂದ ತೋಟದ ಕೆಲಸಕ್ಕಾಗಿ ಬಸಪ್ಪ ರಾಜುನನ್ನು ಕರೆ ತಂದಿದ್ದರು. ತೋಟದ
ಮಂಜೇಶ್ವರ: ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿರುವ ಮಧ್ಯ ತಲಪ್ಪಾಡಿಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿರ್ಮಿಸಿರುವ ರಿಟರ್ನ್ ಹಾಲ್ ಬಿರುಕು ಬಿಟ್ಟಿರುವುರಾಗಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಯಾವುದೇ ಮಾಹಿತಿ ನೀಡದೆ ಕಾಮಗಾರಿ ಮುಂದುವರಿಸುತ್ತಿರುವ ಗುತ್ತಿಗೆದಾರರು ಬಿರುಕು ಬಿಟ್ಟಿರುವ ಬಗ್ಗೆ ಸ್ಥಳೀಯರ ಪ್ರಶ್ನೆಗಳಿಗೆ ಸ್ಪಂದಿಸದಿರುವುದು ಜನರ ಆತಂಕ ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿ