Home Posts tagged #maravanthe

ಮರವಂತೆ ತ್ರಾಸಿ ಬೀಚ್‍ನಲ್ಲಿ ಗದಗ ಮೂಲದ ಯುವಕ ಸಮುದ್ರಪಾಲು

ಬೈಂದೂರು: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಮರವಂತೆ ಬೀಚ್‍ನಲ್ಲಿ ಮಧ್ಯಾಹ್ನದ ವೇಳೆ ಗದಗ ಮೂಲದ ಮೂವರು ಯುವಕರು ಈಜಲು ಹೋಗಿದ್ದು ಈ ಪೈಕಿ ಗದಗ ಜಿಲ್ಲೆಯ ಮುಂಡ್ರಂಗಿ ತಾಲೂಕು ಮೇವಂಡಿ ಗ್ರಾಮದ ಪೀರ್ ನದಾಫ್ ನೀರುಪಾಲಾಗಿದ್ದಾರೆ. ಮಧ್ಯಾಹ್ನದ ವೇಳೆ ಸಮುದ್ರದ ನೀರಿಗೆ ಈಜಲು ಇಳಿದಿದ್ದು ಮೂವರು ಅಲೆಯ ರಭಸಕ್ಕೆ ಓರ್ವ

ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಕೆ. ಗೋಪಾಲ ಪೂಜಾರಿ ಭೇಟಿ : ತಡೆಗೋಡೆಗೆ ಬೇಕಾದ ಅಗತ್ಯ ಕ್ರಮ ವಹಿಸಲು ಮನವಿ

ಕುಂದಾಪುರ: ಕಾಲಿನ ಶಸ್ತೃಚಿಕಿತ್ಸೆಗೊಳಗಾಗಿ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರೂ ಊರುಗೋಲಿನ ಸಹಾಯದಿಂದ ಮರವಂತೆ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಸ್ಥಳೀಯ ನಿವಾಸಿಗಳಿಗೆ ಧೈರ್ಯ ತುಂಬಿದರು.ಪಕ್ಷದ ಮುಖಂಡರೊಂದಿಗೆ ಕಡಲ್ಕೊರೆತ ಪ್ರದೇಶ ಮರವಂತೆಗೆ ಭೇಟಿ ನೀಡಿದ ಅವರು, ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆಯಲ್ಲಿ ಮಾತನಾಡಿದ ಸ್ಥಳೀಯರು ಕಳೆದ ಹನ್ನೆರಡು ದಿನಗಳಿಗೂ ಅಧಿಕ

ಮರವಂತೆಯಲ್ಲಿ ಕಡಲ್ಕೊರೆತಕ್ಕೆ ಹಾಕಿದ ಕಲ್ಲುಗಳು ಸಮುದ್ರಪಾಲು

ಬೈಂದೂರು :ಮರವಂತೆಯಲ್ಲಿ ಮತ್ತೆ ಕಡಲು ಕೊರೆತ ಉಂಟಾಗಿದ್ದು ತೆಂಗಿನ ಮರಗಳು ಹಾಗೂ ಮೀನುಗಾರಿಕೆ ಸಲಕರಣೆಗಳು ಶೇಡ್ಡ್ ಗಳು ನೀರು ಪಾಲಾಗಿದ್ದು, ಹಾಕಿದ ಕಲ್ಲು ಸಂಪೂರ್ಣ ಸಮುದ್ರ ಪಾಲಾಗಿದೆ,ಈಗಾಗಲೇ ಅಧಿಕಾರಿಗಳು ಬಂದುಹೋದರು ಎನು ಪ್ರಯೊಜನೆ ಆಗಲಿಲ್ಲ, ಇವತ್ತು ಸಮುದ್ರದ ಅಬ್ಬರದ ಅಲೆಗಳು ಜಾಸ್ತಿ ಆಗಿರುದರಿಂದ ಕಡಲು ತೀರ ಪ್ರದೇಶದಲ್ಲಿ ಅಪಾಯದಪರಿಸ್ಥಿತಿ ಉಂಟಾಗಿದು ಜನರಗೋಳನ್ನು ಕೇಳುವರು ಯಾರು ಇಲ್ಲದಂತಾಗಿದೆಕಡಲು ಕೊರತೆ ಹೀಗೆ ಮುಂದುವರಿದರೇ ನೂರಾರು ಮೀನು ಗಾರರ