Home Posts tagged #mcc

ಬೀದಿ ವ್ಯಾಪಾರಿಗಳ ಹಕ್ಕುಗಳನ್ನು ನಿರಾಕರಿಸಲು ಸಾಧ್ಯವಿಲ್ಲ – ಬಿ.ಕೆ ಇಮ್ತಿಯಾಝ್

ಮಂಗಳೂರು: ಜಗತ್ತಿನ ಯಾವ ನಗರವೂ ಬೀದಿ ವ್ಯಾಪಾರಗಳಿಂದ ಹೊರತಾಗಿಲ್ಲ ಬೀದಿಬದಿ ವ್ಯಾಪಾರವೂ ಸಮಾಜದ ಭಾಗವಾಗಿದ್ದು ಬೀದಿ ವ್ಯಾಪಾರಕ್ಕೆ ಕಾನೂನಿನ ಅಂಗೀಕಾರಾವೂ ಸಿಕ್ಕಿದ ನಂತರ ಅವರ ಹಕ್ಕುಗಳನ್ನು ನಿರಾಕರಿಸುವುದು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಹೇಳಿದರು ಅವರು ಇಂದು

ಮಂಗಳೂರು ಪಾಲಿಕೆಯ ಸಾಮಾನ್ಯ ಸಭೆ : `ನನ್ನ ವಾರ್ಡ್‍ನಲ್ಲಿಯೂ ಸಮಸ್ಯೆ ಇದೆ’ ಎಂದ ಮೇಯರ್!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುಂಬೆಯಿಂದ ಸರಬರಾಜಾಗುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯ ಕುರಿತಂತೆ ವಿಪಕ್ಷ ನಾಯಕ, ಸದಸ್ಯರಿಂದ ಹಿಡಿದು ಆಡಳಿತ ಪಕ್ಷದ ಸದಸ್ಯರನೇಕರು ಕೂಡಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖುದ್ದು ಮೇಯರ್ ಕೂಡಾ ತಮ್ಮ ವಾರ್ಡ್‍ನಲ್ಲಿಯೂ ಸಮಸ್ಯೆ ಇದೆ ಎಂದು ಹೇಳುವ ಮೂಲಕ ಸಮಸ್ಯೆಯ

ನಗರದ ಉದ್ಯಾನವನಗಳ ಸುಸ್ಥಿತಿಗೆ ಮೊದಲ ಆದ್ಯತೆ : ಮನಪಾ ಮೇಯರ್ ಜಯಾನಂದ ಅಂಚನ್ ಹೇಳಿಕೆ

ಮಂಗಳೂರು: ಸಂಘ ಸಂಸ್ಥೆಗಳು, ಪತ್ರಕರ್ತರ ರು ಸೇರಿದಂತೆ ಎಲ್ಲರ ಸಹಯೋಗದಲ್ಲಿ ನಗರದ ಉದ್ಯಾನವನಗಳ ಸುಸ್ಥಿತಿಗೆ ಆದ್ಯತೆ ನೀಡಲಾಗುವುದು ಎಂದು ಮನಪಾ ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ ಮತ್ತು ಇನ್ನರ್ ವೀಲ್ ಕ್ಲಬ್ ಮಂಗಳೂ ರು ನಾರ್ತ್ ಸಹಯೋಗ ದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಅವರು ಇಂದು ಮಂಗಳೂ ರು ಮಹಾನಗರ ಪಾಲಿಕೆ ಇಂದಿರಾ ಪ್ರಿಯ ದರ್ಶಿ ನಿ

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆಗೆ ಎಸಿಬಿ ದಾಳಿ || KS Linge gowda

ಬೆಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯುಟಿವ್ ಇಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೆ.ಎಸ್ ಲಿಂಗೇಗೌಡ, ಮಂಡ್ಯ ಹೆಚ್.ಎಲ್.ಬಿ.ಸಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀನಿವಾಸ್ ಕೆ, ದೊಡ್ಡಬಳ್ಳಾಪುರ

ತಣ್ಣೀರುಬಾವಿ ತೀರದಲ್ಲಿ ಲಕ್ಷ ಕಂಠಗಳ ಗೀತ ಗಾಯನ

ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಕನ್ನಡ ಭಾಷೆಯ ಮಹತ್ವ ಸಾರುವ ಲಕ್ಷ ಕಂಠಗಳ ಸಮೂಹ ಗೀತ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೀತಗಾಯನ ಕಾರ್ಯಕ್ರಮವನ್ನು ಡೊಂಗರಕೇರಿಯ ಕೆನರಾ ಪ್ರೌಢಶಾಲೆ,

ದಸರಾ ಹೆಸರಲ್ಲಿ ಜನರ ತೆರಿಗೆ ಹಣವ ಲೂಟಿ – ಸುನೀಲ್‌ ಕುಮಾರ್ ಬಜಾಲ್

ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ

ಘನತ್ಯಾಜ್ಯ ನಿರ್ವವಣೆ ಮಾಡದೆ ಜನರ ಮೇಲೆ ಬರೆ : ಪಾಲಿಕೆ ವಿಪಕ್ಷ ನಾಯಕ ಎ.ಸಿ. ವಿನಯ್ ರಾಜ್ ಆರೋಪ

ರಾಜ್ಯ ಮತ್ತು ನಗರದ ಆಡಳಿತದಲ್ಲಿ ಪರ್ಸಂಟೆಜ್ ಸರಕಾರವಿದೆ.ಸರಿಯಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡದೆ ಜನರ ಮೇಲೆ ಬರೆ ಎಳೆದಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರತಿ ಪಕ್ಷದ ನಾಯಕ ಎ.ಸಿ.ವಿನಯ್ ರಾಜ್ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ಪಾಲಿಕೆ ಘನ ತ್ಯಾಜ್ಯ ನಿರ್ವಹಣೆಗೆ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಆದ್ರೆ ಅದರ ನಿರ್ವಹಣೆಯ ಕೊರತೆ ಎದ್ದು ಕಾಣುತ್ತಿದೆ. ಮಂಗಳೂರು ನಗರ ಸ್ವಚ್ಛ ಮಂಗಳೂರು

ಮಂಗಳೂರು ಸ್ವಚ್ಛ ನಗರ ಎಂಬ ಹೆಸರಿಗೆ ಚ್ಯುತಿ ಬಂದಿದೆ : ಜೆ.ಆರ್. ಲೋಬೋ

ಮಂಗಳೂರು ನಗರ ಸ್ವಚ್ಛ ನಗರ ಎಂಬುದಕ್ಕೆ ಹಲವು ಬಾರಿ ಪ್ರಶಸ್ತಿ ಪಡೆದಿದೆ. ಆದರೆ ಇತ್ತಿಚೀನ ದಿನಗಳಲ್ಲಿ ಆ ಹೆಸರಿಗೆ ಚ್ಯುತಿ ಬಂದಿದೆ. ಕಸ ವಿಲೇವಾರಿಯ ನಿರ್ವಹಣೆ ನಗರದಲ್ಲಿ ಸಮರ್ಪಕವಾಗಿಲ್ಲ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಕಸವನ್ನ ವಿಲೇವಾರಿಗೆ ಬಳಸಲು ಮುಂದಾಗಿದೆ. ಪಾಲಿಕೆ 38 ಕೋಟಿ ಕಸ ವಿಲೇವಾರಿ ವಾಹನ ಖರೀದಿಸಿ ವಾಹನ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಲಬುರಗಿ ಪಾಲಿಕೆಯ ಮೇಯರ್ ಆಗ್ತಾರೆ: ಶಾಸಕ ಖಾದರ್ ವಿಶ್ವಾಸ

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜನರು ನಮಗೆ ಮತ ನೀಡಿ ಸ್ಪಷ್ಟ ಬಹುಮತ ಕೊಟಿದ್ದಾರೆ. ಜೆಡಿಎಸ್ ತತ್ವ ಪ್ರಕಾರ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ ಮರಿಯಲ್ಲ. ಜ್ಯಾತ್ಯಾತೀತ ನಿಲುವಿನ ಹಿನ್ನೆಲೆ ನಾವು ಅವ್ರಿಗೆ ಅವಕಾಶ ನೀಡಿದ್ದೇವೆ. ರಾಜ್ಯಸಭೆ

ಮಂಗಳೂರಿನಲ್ಲಿ ಅನಧಿಕೃತ ಗೂಡಂಗಡಿಗಳ ತೆರವು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು.   ನಗರದ ಕೆಪಿಟಿಯಿಂದ ಮೇರಿಹಿಲ್ ತನಕ ಮನಪಾ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ.ರಸ್ತೆಯ ಬದಿಯಲ್ಲಿದ್ದಂತಹ ಅನಧಿಕೃತ ಗೂಡಂಗಡಿಗಳನ್ನು ತೆರವು ಮಾಡಲಾಯಿತು.