Home Posts tagged medical help

ಉಡುಪಿ: ಅನಾರೋಗ್ಯ ಪೀಡಿತ ಕುಟುಂಬಕ್ಕೆ ಬೇಕಾಗಿದೆ ಸಹಾಯ ಹಸ್ತ

ಸರಕಾರಿ ಕೆಲಸದಿಂದ ನಿವೃತ್ತಿ ಹೊಂದಿ ಗಂಡನೊಂದಿಗೆ ತನ್ನ ಮುದ್ದಾದ ಮಗುವಿನೊಂದಿಗೆ ಸುಂದರವಾದ ಬದುಕಿನ ಕನಸು ಕಾಣುತ್ತಿದ್ದ ಆ ಮುದ್ದಾದ ಕುಟುಂಬಕ್ಕೆ, ಅದ್ಯಾರ ಕಣ್ಣು ಬಿತ್ತೋ.. ಗೊತ್ತಿಲ್ಲ.! ಬೈಕ್ ಸಾವರನೊಬ್ಬನ ಅತೀವೇಗ , ಅತೀ ಅವಸರ ಇಡೀ ಕುಟುಂಬವನ್ನೇ ಜೀವನಪೂರ್ತಿ ಕಣ್ಣೀರ ಕಡಲಲ್ಲಿ ಕಳೆಯುವಂತೆ ಮಾಡಿದೆ ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. ಇವರು ಉಡುಪಿಯ

ಗೋಳಿತಟ್ಟು ಜನಜಾಗೃತಿ ವೇದಿಕೆ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕಡಬ ಇವರಿಂದ ಗೋಳಿತಟ್ಟು ವಲಯ ಜನಜಾಗೃತಿ ವಲಯ ಅಧ್ಯಕ್ಷರಾದ ನೋಣಯ್ಯ ಪೂಜಾರಿ ಅಂಭರ್ಜೆ ರಸ್ತೆ ಅಪಘಾತದಲ್ಲಿ ಕಾಲು ಮುರಿತಕ್ಕೆ ಒಳಗಾಗಿದ್ದು ಇವರಿಗೆ ಜನಜಾಗೃತಿ ವೇದಿಕೆಯಿಂದ ಮಂಜೂರಾದ ಹತ್ತು ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ಕಡಬ ತಾಲ್ಲೂಕು ಜನಜಾಗೃತಿ ಅಧ್ಯಕ್ಷ ಮಹೇಶ್ ಸವಣೂರು ಹತ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ, ಗೋಳಿತಟ್ಟು ವಲಯ