ಉಳ್ಳಾಲ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಪ್ರಾಕೃತಿಕ ವಿಕೋಪಗಳ ಕುರಿತು ತುರ್ತು ಸಭೆ ದೇರಳಕಟ್ಟೆಯ ಬಿಸಿಸಿ ಸಭಾಂಗಣದಲ್ಲಿ ನಡೆಯಿತು. ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಫರೀದ್ ಸಭೆ ಉದ್ದೇಶಿಸಿ ಮಾತನಾಡಿ, ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಎಲ್ಲಾ ಗ್ರಾಮಗಳಿಗೆ ಭೇಟಿಯಾಗಿ
ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಮುಂದಿನ ಎರಡು ವರ್ಷ ಅವಧಿಗೆ ನೂತನ ಅದ್ಯಕ್ಷ ಕಾರ್ಯದರ್ಶಿ ಕಾರ್ಯಕಾರಿ ಸಮೀತಿ ರಚಿಸಲಾಯಿತು. ಶಿಕ್ಷಣ ಸಂಪನ್ಮೂಲ ಒಕ್ಕೂಟದ ಪ್ರತಿನಿಧಿಯಾಗಿ ನಾರಾಯಣ ಕಿಲಂಗೊಡಿ ಆಗಮಿಸಿದ್ದರು. ಸಲಹಾ ಸಮೀತಿಗೆ ಕಸ್ತೂರಿ ಬೊಳುವಾರ್ ಮತ್ತು ನಯನಾ ರೈ, ಪತ್ರಕರ್ತ ಸಂಶುದ್ದೀನ್ ಸಂಪ್ಯ, ನೋಟರಿ ಸಾಹಿರಾ ಜುಬೈರ್ ಇವರನ್ನು ಆಯ್ಕೆ ಮಾಡಲಾಯಿತು. ನೂತನ ಅದ್ಯಕ್ಷರಾಗಿ ಮೊಹಮ್ಮದ್ ರಫೀಕ್ ದರ್ಬೆ, ಉಪಾದ್ಯಕ್ಷರಾಗಿ ರೋಹಿಣಿ ರಾಘವ,
ಮೂಡುಬಿದಿರೆ : ಮಂಗಳೂರಿನಿಂದ-ಕಾರ್ಕಳಕ್ಕೆ ಸಂಚಾರ ಮಾಡುವ ಎಕ್ಸ್ ಪ್ರೆಕ್ಸ್ ಮತ್ತು ಖಾಸಗಿ ಬಸ್ಸುಗಳು ಸಮಯಕ್ಕೆ ಸರಿಯಾಗಿ ಸೂಚಿತ ನಿಲ್ದಾಣದಲ್ಲಿ ಮಾತ್ರ ನಿಲುಗಡೆಗೊಳಿಸಬೇಕು. ನಿಗದಿ ಪಡಿಸಿರುವ ವೇಳಾಪಟ್ಟಿಯಂತೆ ಸಂಚರಿಸಬೇಕು. ಬಸ್ ಚಾಲಕರು ಮತ್ತು ನಿರ್ವಾಹಕರುಗಳು ಸಾರ್ವಜನಿಕರು, ವಿದ್ಯಾರ್ಥಿಗಳೊಂದಿಗೆ ರೌಡಿಸಂ ತೋರಿಸಬೇಡಿ ಬದಲಾಗಿ ಮೃದುವಾಗಿ ವರ್ತಿಸಿ ತಪ್ಪಿದರೆ ಸಾರ್ವಜನಿಕರು ನಿಯಮ ಉಲ್ಲಂಘನೆ ಮಾಡುವ ಬಸ್ಗಳ ಬಗ್ಗೆ ಸ್ಪಷ್ಟ ಮಾಹಿತಿ, ದಾಖಲೆ ಸಹಿತ ದೂರು