ಕಾರ್ಕಳ, ಮಿಯಾರು ಗ್ರಾಮದ ಜೋಡುಕಟ್ಟೆ ಸಂಜೆ ಕಾಂಗ್ರೆಸ್ ಪಕ್ಷದ ಬಹಿರಂಗ ಪ್ರಚಾರ ಸಭೆಯು ನಡೆಯಿತು ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶುಭದ ರಾವ್ ಮಾತನಾಡಿ ಮುನಿಯಾಲು ಉದಯಶೆಟ್ಟಿ ಯವರೇ ಕಾರ್ಕಳದ ಕಾಂಗ್ರೆಸ್ ಅಭ್ಯರ್ಥಿಯಾಗಬೇಕೆಂದು ಬಹುಜನರ ಬೇಡಿಕೆಯಾಗಿತ್ತು. ಆ ಬೇಡಿಕೆ ಇಂದು ನೆರವೇರಿದೆ. ಉದಯಣ್ಣ ಗೆದ್ದರೆ ಕಾರ್ಕಳ ಜನತೆ
ಮಂಗಳೂರು ತಾಲೂಕಿನ ಮುತ್ತೂರು ಗ್ರಾಮದ ನಿವಾಸಿಯಾಗಿರುವ ವೇದಾವತಿ ಇವರಿಗೆ ತಾರೇಮಾರ್ ಎಂಬಲ್ಲಿ ರಿಕ್ಷಾ ಅಪಘಾತವಾಗಿದ್ದು ಸೊಂಟಕ್ಕೆ ತ್ರೀವವಾದ ಪೆಟ್ಟಾಗಿದ್ದು ನಡೆದಾಡಲು ಆಗದೆ ಮಲಗಿದ್ದಲ್ಲಿದ್ದಾರೆ. ಬಡಕುಟುಂಬವಾಗಿರುವುದರಿಂದ ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ 5 ಲಕ್ಷದ ಅವಶ್ಯಕತೆಯಿದ್ದು ಅವರ ಮನವಿ ನಮಗೆ ಬಂದಿದ್ದು, ಅವರ ಮನವಿಗೆ ಸ್ಪಂದಿಸಿದ ನಮ್ಮ ತಂಡ 20,000/- ಚೆಕ್ ನ್ನು ಹಾಗೂಮಂಗಳೂರು ತಾಲೂಕಿನ ಗುರುಪುರ ಕಿನ್ನಿಮಜಲು