ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶಾಸಕ ಡಾ. ವೈ ಭರತ್ ಶೆಟ್ಟಿ ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ
ಬಂಗ್ರಕೂಳೂರು ವಾರ್ಡ್ಗೆ ಒಳಪಟ್ಟ ಮಾಲಾಡಿಕೋರ್ಟ್ ಬಡಾವಣೆಯಲ್ಲಿ ನಿರ್ಮಾಣ ಗೊಂಡ ಪಾರ್ಕ್ನ ಉದ್ಘಾಟನೆ ನಡೆಯಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಅನುದಾನ ಅಂದಾಜು 40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.ಈ ಹಿಂದಿನ ನನ್ನ ಶಾಸಕ ಅವಧಿಯಲ್ಲಿ ಇದಕ್ಕೆ ಮುಡಾದ ವತಿಯಿಂದ ಅನುದಾನ ಮೀಸಲಿಡಲಾಗಿತ್ತು.ಅನೇಕ ಕಿರು ಪಾರ್ಕ್ಗಳನ್ನು ನಿರ್ಮಿಸಿ ಹಸಿರು ವಾತಾವರಣ ಹಾಗೂ ಕೆರೆಗಳ ಪುನರುಜ್ಜೀವನಕ್ಕೆ ಒತ್ತು ನೀಡಿ
ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಇಂದು ನಮ್ಮ ಪ್ರಮುಖ ಬೂತ್ ಕಾರ್ಯಕರ್ತರು ಜೊತೆಗಿದ್ದೀರಿ.
ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ನೂತನ ಪಧಾದಿಕಾರಿಗಳ ಪದಗ್ರಹಣ ಸಮಾರಂಭ ಕಾವೂರಿನಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ್ಷ ಸತೀಶ್ ಕುಂಪಲ ಅವರು, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೩ ಲಕ್ಷಕ್ಕೂ ಅಂಕ ಮತಗಳಿಂದ ಜಯ ಗಳಿಸುವುದು ನಿಶ್ಚಿತ. ಇದಕ್ಕೆ ಕಾರ್ಯಕರ್ತರ ಪರಿಶ್ರಮದಿಂದ ಸಾಧ್ಯವಾಗುತ್ತದೆ ಎಂಬ ನಂಬಿಕೆಯಿದೆ ಎಂದರು. ಬಳಿಕ ಮಾತಾಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್. ವೈ.
ಕಾವೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ವೈಭವವನ್ನು ಮರು ಸೃಷ್ಟಿಸಿ ಶ್ರೀ ಬಾಲರಾಮನ ಪ್ರತಿಷ್ಟೆಯನ್ನು ಮಾಡಿ ಕೋಟಿ ಕೋಟಿ ಜನರ ಆಶಯ ಈಡೇರಿಸಿದ್ದು, ಇದಕ್ಕಾಗಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಪ್ರಧಾನಿಗೆ ಸಾವಿರಾರು ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು, ಸಂತನಂತೆ ಬದುಕು ನಡೆಸುತ್ತಾ ಸನಾತನ ಧರ್ಮದ ಅಸ್ಮಿತೆಯ ಪ್ರತೀಕವಾದ ಶ್ರೀರಾಮನ ಮಂದಿರವನ್ನು
ಅವಿನಾಶ್ ಪೋಕ್ ಡಾನ್ಸ್ ಮಂಗಳೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ಕರುನಾಡ ವೈಭವ 2024 ರಾಜ್ಯಮಟ್ಟದ ವಿವಿಧ ವಿನೋಧಾವಳಿ ಸ್ಪರ್ಧೆಯು ಜನವರಿ 26ರಂದು ಉರ್ವಸ್ಟೋರ್ನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಈ ಬಗ್ಗೆ ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವಿನಾಶ್ ಅವರು, ಕಾರ್ಯಕ್ರಮಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ಮೇಯರ್
ಕುಳಾಯಿಯಲ್ಲಿ ನಿರ್ಮಾಣವಾಗುತ್ತಿರುವ ಕಿರು ಜೆಟ್ಟಿಯು ನಾಡದೋಣಿ ಮೀನುಗಾರರಿಗೆ ಅನುಕೂಲವಾಗುತ್ತಿಲ್ಲ. ಈಗಿನ ಬ್ರೇಕ್ ವಾಟರ್ ನಿರ್ಮಾಣ ಅವೈಜ್ನಾನಿಕವಾಗಿದ್ದು, ನಾಡದೋಣಿಕೆ ಪೂರಕವಾಗಿ ನಿರ್ಮಿಸಲಾಗುತ್ತಿಲ್ಲ. ಮೀನುಗಾರರು ಪ್ರಾಣ ಭೀತಿಯಲ್ಲಿದ್ದಾರೆ ಎಂದು ನಾಡದೋಣಿ ಮೀನುಗಾರರು ಹಾಗೂ ಸಾಂಪ್ರದಾಯಿಕ ಮೂಲ ಮೀನುಗಾರರ ಸಂಘಟನೆಗಳು ಸಂಸದ ನಳಿನ್ ಕುಮಾರ್ ಕಟೀಲ್ ಮುಂದೆ ಅಸಮಾಧಾನ ತೋಡಿಕೊಂಡರು. ಕುಳಾಯಿಯ ಕಿರು ಜೆಟ್ಟಿ ಕಾಮಗಾರಿ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್
ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಎಚ್ಡಿ ಪದವಿ ಗಳಿಸಿದ್ದಾನೆ,
ಕಾವೂರಿನಲ್ಲಿ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ ನೀಡಿದರು. ಇದೇ ವೇಳೆ ಹಕ್ಕು ಪತ್ರ, ಮಂಜೂರಾತಿ ಪತ್ರ ಸಹಿತ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮದಲ್ಲಿ , ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಪರಿಹಾರ ಧನ,ವೃದ್ದಾಪ್ಯ ದಾಖಲೆ ವಿತರಣೆ ಮಾಡಲಾಯಿತಲ್ಲದೆ ,ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ
ತಾಲೂಕು ಪಂಚಾಯತ್ ಯೋಜನೆಯ 15 ನೇ ಹಣ ಕಾಸು ಅನುದಾನದಡಿ ಮಂಗಳೂರು ತಾಲೂಕು ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮದ ಸುಂಕದಕಟ್ಟೆ ದ್ವಾರದ ಬಳಿ ಹಾಗು ಕಜೆಪದವು ಅಯ್ಯಪ್ಪ ಮಂದಿರದ ಬಳಿ ಅಳವಡಿಸಿದ ಹೈಮಾಸ್ಕ್ ದೀಪದ ಉದ್ಘಾಟನೆಯನ್ನು ಶಾಸಕರಾದ ಡಾ.ಭರತ್ ವೈ ಶೆಟ್ಟಿಯವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಂದಾವರ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಮೂಲ್ಯ,ಕೊಳಂಬೆ ಶಕ್ತಿ ಕೇಂದ್ರ ಅಧ್ಯಕ್ಷರಾದ ಸುಕೇಶ್ ಮಾಣೖ,ಎಸ್ಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷರಾದ