ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿಚಾರದಲ್ಲಿ ವಿನಾಕಾರಣ ಉಂಟಾಗಿದ್ದ ಗೊಂದಲಕ್ಕೆ ಸಂಬಂಧಿಸಿ “ಈ ಹಿಂದಿನಂತೆ ಗಣೇಶೋತ್ಸವ ಮುಂದುವರಿಸಿಕೊಂಡು ಹೋಗುವಂತೆ ಬಂದಿರುವ ಆದೇಶವು ಇಷ್ಟು ದಿನ ವಿವಾದ ಸೃಷ್ಟಿಸಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದ್ಧವರಿಗೆ ಸ್ಪಷ್ಟ ಸಂದೇಶವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಯಾವುದೇ ಗೊಂದಲಕ್ಕೂ ಆಸ್ಪದ
ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮವು ನಗರದ ಡಾ. ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕರಾದ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ತದ ಬಳಿಕ ಮಾತನಾಡಿ ಅವರು, ಮಕ್ಕಳಿಗೆ ಶಿಕ್ಷಣದ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಕೆಲಸ ಸಾಕ್ಷರತೆಯ ಮೂಲಕ ನಡೆಯುತ್ತಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಡಯೆಟ್ನಾ ಪ್ರಾಂಶುಪಾಲಾರದ ರಾಜಲಕ್ಷ್ಮಿ, ಜನ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಶೀನ ಶೆಟ್ಟಿ, ವಯಸ್ಕರ ಶಿಕ್ಷಣಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಂದಿಗೆ ಗ್ಯಾರಂಟಿ ಯೋಜನೆ ಕೊಡಬಾರದು ಎಂದು ಕಾಂಗ್ರೆಸ್ಸಿಗರು ಜಾಲತಾಣಗಳಲ್ಲಿ ಬರೆಯುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ. ಕೇವಲ ಗೆಲ್ಲಿಸಿದ ಕ್ಷೇತ್ರಗಳಿಗೆ ಮಾತ್ರ ಗ್ಯಾರಂಟಿ ಕೊಡುವ ಕಾಂಗ್ರೆಸ್ ಮನಸ್ಥಿತಿ ಸರಿಯಲ್ಲ. ದ.ಕ.ಮತ್ತು ಉಡುಪಿ ಜಿಲ್ಲೆಯ ಜನತೆಯನ್ನು ಗ್ಯಾರಂಟಿ ಯೋಜನೆಯಿಂದ ವಂಚಿಸಬೇಡಿ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ
ಮಂಗಳೂರಿನ ನಾಗರಿಯಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಕಳೆದ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದರು ಪುರುಷೋತ್ತಮ ಪೂಜಾರಿ ಅವರಿಗೆ ಹೊಸ ಆಟೋರಿಕ್ಷಾ ನೀಡುವುದಾಗಿ ಶಾಸಕರು ಭರವಸೆ ನೀಡಿದರು ಎಆರ್ಟಿಓ ಸ್ಥಳಕ್ಕೆ ಕರೆಯಿಸಿ ಪರ್ಮಿಟ್ ವ್ಯವಸ್ಥೆ ಮಾಡುವಂತೆಯೂ ಸೂಚಿಸಿದರು ಒಂದು ವಾರದೊಳಗೆ ಹೊಸ ರಿಕ್ಷಾ ದಾಖಲೆ
ಮಂಗಳೂರು: ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು. ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8-9ಗಂಟೆಗೆ ಹೊರಟು ಮಂಗಳದೇವಿ ದೇವಸ್ಥಾನ, ಪೆÇಳಲಿ ರಾಜರಾಜೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ
ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ ಸದಸ್ಯರಾದ ಜಯಶ್ರೀ ಕುಡ್ವ, ಸಂಧ್ಯಾ ಮೋಹನ್
ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹೇಳಿದರು. ಅವರು ತುಳು ನಾಟಕ ಕಲಾವಿದರ ಒಕ್ಕೂಟ (ರಿ), ಮಂಗಳೂರು ಇವರ ಆಶ್ರಯದಲ್ಲಿ ಬುಧವಾರ ಕದ್ರಿ ಗೋಕುಲ್ ಸಭಾಂಗಣದಲ್ಲಿ ಜಿಲ್ಲಾಡಳಿತ ಕಲಾವಿದರಿಗೆ ನೀಡಿರುವ ಉಚಿತ ಲಸಿಕಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಾಕ್