ತನ್ನ ಆರ್ಥಿಕ ದುಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣವೆಂದು ಆರೋಪಿಸಿ ಫೇಸ್ಬುಕ್ ಲೈವ್ನಲ್ಲಿ ವ್ಯಾಪಾರಿಯೊಬ್ಬರು ಆತ್ಮಹತ್ಮೆಗೆ ಯತ್ನಿಸಿರುವ ಘಟನೆ ಉತ್ತರಪ್ರದೇಶದ ಸುಭಾಷ್ ನಗರದಲ್ಲಿ ನಡೆದಿದೆ. ವ್ಯಕ್ತಿಯ ಪತ್ನಿಯೂ ಜೊತೆಗೂಡಿ ವಿಷ ಸೇವಿಸಿದ ಕಾರಣ ಮೃತಪಾಟ್ಟಿದ್ದಾಳೆ. ಅತ್ಮಹತ್ಯೆಗೆ ಯತ್ನಿಸಿದ ಸುಭಾಷ್ ನಗರದ ನಿವಾಸಿ ರಾಜೀವ್ ಥೋಮರ್ ಚಪ್ಪಲಿ ಅಂಗಡಿಯ
ಕಳೆದ ವರ್ಷ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸೇನೆಯ ಸಮವಸ್ತ್ರ ಧರಿಸಿದ್ದರು. ಅವರು ಸೇನಾ ವಸ್ತ್ರವನ್ನು ಧರಿಸಿದ್ದನ್ನು ಪ್ರಶ್ನಿಸಿ ಉತ್ತರ ಪ್ರದೇಶದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಪ್ರಯಾಗ್ರಾಜ್ (ಅಲಹಾಬಾದ್) ಜಿಲ್ಲಾ ನ್ಯಾಯಾಲಯ ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ. ಮಾರ್ಚ್ 2 ರಂದು ಪ್ರಕರಣದ ವಿಚಾರಣೆ ನಡೆಯಲಿದೆ. ವಕೀಲ ರಾಕೇಶ್ ನಾಥ್ ಪಾಂಡೆ ಅವರು ಸಲ್ಲಿಸಿದ್ದ ಅರ್ಜಿಯ ಕುರಿತು ವಕೀಲರ
ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮತ್ತು ಸಂಸದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿದೇಶಾಂಗ ನೀತಿ, ಬಡವ ಮತ್ತು ಶ್ರೀಮಂತರ ಕುರಿತಂತೆ ತಾರತಮ್ಯ ನೀತಿ ಮತ್ತು ಒಕ್ಕೂಟ ಸರ್ಕಾರದ ಬದ್ಧತೆಗಳನ್ನು ನಿಭಾಯಿಸದೆ ಇರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿದೇಶಾಂಗ ನೀತಿಗಳನ್ನು ಟೀಕಿಸಿರುವ ರಾಹುಲ್ ಗಾಂಧಿ “ಚೀನಾ ಮತ್ತು ಪಾಕಿಸ್ತಾನದ ನಡುವೆ ಆಪ್ತ ಸ್ನೇಹ ಬೆಳೆಯಲು ಕೇಂದ್ರ ಸರ್ಕಾರದ ನೀತಿಗಳು ಕಾರಣ” ಎಂದು
ಕೇಂದ್ರ ಸರ್ಕಾರದ 2022-23ನೇ ಸಾಲಿನ ಬಜೆಟ್ ಮಂಡನೆ ಆರಂಭವಾಗಿದ್ದು, ಸಂಸತ್ನಲ್ಲಿ ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಕೋವಿಡ್ ನಿಂದಾಗಿ ಆರೋಗ್ಯ ಮತ್ತು ಆರ್ಥಿಕತೆ ಸಮಸ್ಯೆ. ನಾವು ಆಜಾದಿ ಅಮೃತ ಮಹೋತ್ಸವ ಆಚರಿಸಿದ್ದೇವೆ. ಕೋವಿಡ್ ಮಧ್ಯೆಯೇ ಭಾರತ ಆರ್ಥಿಕ ಚೇತರಿಕೆ ಕಾಣುತ್ತಿದೆ.ವಿಶ್ವದಲ್ಲಿಯೇ ಭಾರತದ ಆರ್ಥಿಕತೆ ಅತೀ ವೇಗವಾಗಿ ಬೆಳೆಯುತ್ತಿದೆ. ಆರೋಗ್ಯ, ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ವಿಜೇತ ರಾಜ್ಯದ ಏಕೈಕ ಬಾಲಕಿ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪರೇರಾಅವರಿಗೆ ಜ.24ರ ಸೋಮವಾರ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ನವದೆಹಲಿಯಿಂದ ಡಿಜಿಟಲ್ ಮಾದ್ಯಮದ ಮೂಲಕ ಪ್ರಶಸ್ತಿ ವಿತರಿಸಿ ಅವರೊಂದಿಗೆ ಮಾತನಾಡಿದರು.ಸಾಧಕರನ್ನು ಜಿಲ್ಲಾ ಪಂಚಾಯತ್ ಸಿಇಒ ಅವರು ಸನ್ಮಾನಿಸಿದರು.
ಸೋಮವಾರ ದಾವೋಸ್ ವರ್ಲ್ಡ್ ಎಕಾನಾಮಿಕ್ ಫೋರಂನ ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ಘಟನೆ ನಡೆಯಿತು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೋದಿ ಅವರು ಬಳಸುತ್ತಿದ್ದ ಟೆಲಿಪ್ರಾಮ್ಟರ್ ಸರಿಯಾಗಿ ಕಾರ್ಯನಿರ್ವಹಿಸದೇ ಇರುವುದೇ ಅಭಾಸಕ್ಕೆ ಕಾರಣ ಎಂಬ ಮಾತುಗಳು ಕೇಳಿ ಬಂದವು. ಈ ಹಿಂದೆಯೂ ಮೋದಿಯವರು ಭಾಷಣ ಮಾಡಲು ಟೆಲಿಪ್ರಾಮ್ಟರ್ ಬಳಸುತ್ತಾ ಬಂದಿರುವ ಬಗ್ಗೆ ಸಾಮಾಜಿಕ
ಕಳೆದ 7 ವರ್ಷಗಳಿಂದ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ ಸರಕಾರ ಹೆಜ್ಜೆ ಹೆಜ್ಜೆಗೂ ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿಯನ್ನು ಕಾಪಾಡುವ ಮೂಲಕ ತನ್ನ ಋಣ ಸಂದಾಯ ಮಾಡುತ್ತಿದೆ. ಜನತೆಗೆ ಒಳ್ಳೆಯ ದಿನಗಳನ್ನು ತರುವುದಾಗಿ ಆಶ್ವಾಸನೆ ನೀಡಿದ ಇದೇ ಸರಕಾರ ಜನರ ಬದುಕುವ ಹಕ್ಕನ್ನೇ ಕಸಿದುಕೊಳ್ಳುತ್ತಿದೆ. ಮಾತ್ರವಲ್ಲದೆ ಕಾರ್ಮಿಕ ವರ್ಗದ ಕಾನೂನುಗಳನ್ನು ಮಾಲಕರ, ಬಂಡವಾಳಶಾಹಿಗಳ ಪರವಾಗಿ ತಿದ್ದುಪಡಿ ಮಾಡಿ ಮತ್ತೆ ಕಾರ್ಮಿಕ ವರ್ಗವನ್ನು ಜೀತದಾಳುಗಳನ್ನಾಗಿ
ಉಡುಪಿಯಲ್ಲಿರುವ ಪ್ರಸಾದ್ ನೇತ್ರಾಲಯದ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ನೂತನ ಚಿಕಿತ್ಸಾ ಸೌಲಭ್ಯ ವಿಭಾಗಗಳ ಉದ್ಘಾಟನಾ ಕಾರ್ಯಕ್ರಮವು ನ.21ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡುವರು. ವಿದ್ವಾನ್ ಕಬಿಯಾಡಿ ಜಯರಾಮ್ ಅಚಾರ್ಯ ಶುಭಾಂಸನೆಗೈಯಲಿದ್ದಾರೆ. ಅರ್ಥಾಪ್ಟಿಕ್ ಕ್ಲಿನಿಕ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರ ಅಣ್ಣ ಗುಜರಾತ್ ವಾಡ್ನಗರದ ಸರ್ವೋದಯ ಸೇವಾ
ಕೇಂದ್ರ ಸರಕಾರ ಮೂರು ಕೃಷಿ ಕಾಯಿದೆ ಹಿಂಪಡೆದ ಪರಿಣಾಮ ಬೆಳ್ತಂಗಡಿಯಲ್ಲಿ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ಮಾಜಿ ಶಾಸಕರಾದ ವಸಂತ ಬಂಗೇರಾ ಮಾತನಾಡಿ ಕೇಂದ್ರ ಸರಕಾರ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದು ಕೊಂಡಿದೆ ಈ ದೇಶದ ರೈತರ ಒಗ್ಗಟ್ಟಿನ ಹೋರಾಟ ಇದಕ್ಕೆ ಕಾರಣ,ಒಂದು ವರ್ಷದಿಂದ ಹೋರಾಟ ಮಾಡುತಿದ್ದ ರೈತರು ಈ ಹಂತಕ್ಕೆ ತಲುಪುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದವರು ಮಸೂದೆ ವಾಪಸ್ ಪಡೆದಿದ್ದಾರೆ, ನಾವು ಈ ವಿಚಾರವಾಗಿ
ಕೇಂದ್ರ ಸರ್ಕಾರ ಕೊನೆಗೂ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದಿದೆ. ಇದರಿಂದ ಪ್ರಪಂಚದಲ್ಲಿ ಚಳುವಳಿಗಳಿಗೆ ಜಯ ಯಾವತ್ತೂ ಸಿಗುತ್ತದೆ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದರು.ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಮಸೂದೆಯನ್ನು ವಾಪಸ್ ಪಡೆಯುತ್ತೇವೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇಡೀ ಭಾರತದ ದೇಶದಲ್ಲಿ ಎಲ್ಲಾ ಜನರು ಒಗ್ಗಟ್ಟಾಗಿ ಹೋರಾಟಕ್ಕೆ