ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲು ಹೋಗಿದ್ದೆ. ಕುಳಿತುಕೊಳ್ಳಲು ಹೇಳಿ, ಆಮೇಲೆ ಸಮಯವಾಯಿತು ಹೊರಡಿ ಎಂದು ಅಧಿಕಾರಿಗಳು ಚಮಚಾಗಿರಿ ಮಾಡಿದ್ದಾರೆ ಎಂದು ಕಮೆಡಿಯನ್ ಶ್ಯಾಮ್ ರಂಗೀಲಾ ಹೇಳಿದ್ದಾರೆ. ಶ್ಯಾಮ್ ರಂಗೀಲಾ ಅವರು ಈ ಬಗೆಗೆ ಜಾಲ ತಾಣಗಳಲ್ಲಿ ತನ್ನ ನೋವು ಹಂಚಿಕೊಂಡಿದ್ದಾರೆ. ನನ್ನ ನಾಮಪತ್ರ ಸಲ್ಲಿಸಲಾಗದ್ದಕ್ಕೆ ನೋವಾಗಿದೆ ಎಂದಿದ್ದಾರೆ. ಪ್ರಧಾನಿ ಮೋದಿಯವರು
ಸುಪ್ರೀಂ ಕೋರ್ಟಿನ ಮಾಜೀ ನ್ಯಾಯಾಧೀಶರಾದ ಮದನ್ ಲೋಕೂರ್, ದಿಲ್ಲಿ ಹೈಕೋರ್ಟಿನ ನಿವೃತ್ತ ಜಸ್ಟಿಸ್ ಎ. ವಿ. ಶಾ ಮತ್ತು ದ ಹಿಂದೂ ಪತ್ರಿಕೆಯ ಹಿಂದಿನ ಸಂಪಾದಕರಾದ ಎನ್. ರಾಮ್ ಅವರುಗಳು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯವರನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ. ರಾಜಕೀಯ ವೇದಿಕೆಯ ಬದಲು ಜನತಾ ವೇದಿಕೆಯಲ್ಲಿ ಜನಪರ ಕಾರ್ಯಕ್ರಮಗಳನ್ನು ಕುರಿತು ಈ ಚರ್ಚೆ ಆಗಬೇಕಾದುದು ಈಗಿನ ಅಗತ್ಯ ಎಂದು ಅವರು ತಿಳಿಸಿದ್ದಾರೆ. ಒಂದು ವೇಳೆ ಮೋದಿಯವರಿಗಾಗಲಿ,
ಪ್ರಧಾನಿ ಮೋದಿಯವರದು ಮಾತು ಮಾತ್ರ ಎಂದು ತಿಳಿದ ಬಳಿಕ ಕಳೆದ ತಿಂಗಳು ಕಾಶ್ಮೀರದ ಪಂಡಿತರ ಸಂಘಟನೆಯವರು ಕಾಂಗ್ರೆಸ್ಸಿಗೆ ಸೇರಿದರು. ಮಾಹಿತಿ ಹಕ್ಕಿನಡಿ ಶ್ರೀನಗರದ ಎಸ್ಪಿ ಕಚೇರಿ ನೀಡಿರುವ ಲೆಕ್ಕದಂತೆ ಕೊಲೆಯಾದ ಪಂಡಿತರ ಸಂಖ್ಯೆ 89 ಹಾಗೂ ಕೊಲೆಯಾದ ಇತರರ ಸಂಖ್ಯೆ 1,635. ಕಾಶ್ಮೀರಿ ಪಂಡಿತರ ಕೊಲೆ ನಡೆದುದು 1990ರ ಜನವರಿ ಫೆಬ್ರವರಿಯಲ್ಲಿ. ಆಗ ರಾಷ್ಟ್ರಪತಿ ಆಡಳಿತ ಇದ್ದ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದವರು ಪಕ್ಕಾ ಆರೆಸ್ಸೆಸ್ ಜಗ್ಮೋಹನ್. ಇದೇ ವೇಳೆ
ಒಂದಾದರೂ ಸತ್ಯ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ. ಆಳುವವರ ಸುಳ್ಳನ್ನು ಬಯಲು ಮಾಡುವುದು ಬುದ್ಧಿಜೀವಿಗಳ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಡಿ. ವೈ. ಚಂದ್ರಚೂಡ್ ಕಳೆದ ವರುಷ ಹೇಳಿದ್ದರು. ಸರಕಾರಗಳು ಸುಳ್ಳು ಮತ್ತು ಸುಳ್ಳು ಸುದ್ದಿಗಳ ವಿರುದ್ಧ ಕಾವಲುಗಾರ ಆಗಿ ನಿಲ್ಲಬೇಕು ಎಂದೂ ಅವರು ಹೇಳಿದರು.ಪ್ರಜಾಪ್ರಭುತ್ವ ಮತ್ತು ಸತ್ಯ ಕೈ ಕೈ ಹಿಡಿದು ಸಾಗಬೇಕು. ಆದರೆ ನಿರಂಕುಶವಾದಿ
ದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಭೀಕರ ರೈಲು ದುರಂತಸಂಭವಿಸಿದೆ. ಘಟನೆಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏರುತ್ತಲೇ ಇದೆ. ಅಪಘಾತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಭೆ ಕರೆದಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಲು ಸಭೆ ಕರೆಯಲಾಗಿದ್ದು ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ.
ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ “ದಿ ಎಲಿಫೆಂಟ್ ವಿಸ್ಪರರ್ಸ್’ನ ಪ್ರಮುಖ ಪಾತ್ರಧಾರಿ ಗಳಾದ ಕಾವಾಡಿ ದಂಪತಿ ಬೊಮ್ಮನ್ ಮತ್ತು ಬೆಳ್ಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮೈಸೂರಿನಲ್ಲಿ ಭಾನುವಾರ ನಡೆದ `ಪ್ರಾಜೆಕ್ಟ್ ಟೈಗರ್’ 50 ವರ್ಷಗಳನ್ನು ಪೂರೈಸಿದ ಸಮಾರಂಭದಲ್ಲಿ, ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಎಲಿಫೆಂಟ್ ವಿಸ್ಪರರ್ಸ್
ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ, ಬಿಎಸ್ 6 ಶ್ರೇಣಿ ಇಂಧನಗಳ ಉತ್ಪಾದನೆ, ಪರಿಸರ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ, ಸಮುದ್ರ ಲವಣ ನೀರು ಶುದ್ಧೀಕರಣ ಘಟಕ. ಶುದ್ಧ ನೀರಿನ ಸಂರಕ್ಷಣೆ, 30 ಎಂಎಲ್ಡಿ ಲವಣ ನೀರು ಶುದ್ಧೀಕರಣ ಸಾಮಥ್ರ್ಯದೊಂದಿಗೆ ಸುಸ್ಥಿರತೆಗೆ ಉತ್ತೇಜನ. ಎನ್ಎಂಪಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಒಎಲ್ ಸೌಲಭ್ಯ ಸ್ಥಾಪನೆ. 2,200 ಜನರಿಗೆ ಉದ್ಯೋಗವಕಾಶಗಳು,
ಕೂಳೂರಿನ ಗೋಲ್ಡ್ ಪಂಚ್ ಸಿಟಿಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಗೋಲ್ಡ್ ಪಿಂಚ್ ಸಿಟಿಯತ್ತ ಜನಸಾಗರ ಹರಿಯಲಾರಂಭಿಸಿದೆ. ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಂಡೋಪತಂಡವಾಗಿ ಗೋಲ್ಡ್ ಪಿಂಚ್ ಸಿಟಿಯತ್ತ ಹೆಜ್ಜೆ ಹಾಕಲಾರಂಭಿಸಿದ್ದಾರೆ. ಬೆಳಗ್ಗೆ 11ರಿಂದ ಗೋಲ್ಡ್ ಪಂಚ್ ಸಿಟಿ ಮೈದಾನದತ್ತ ಜನರು ಮುಖ ಮಾಡಿದ್ದಾರೆ. ಮಂಗಳೂರಿನ ಪ್ರತಿ ವಾರ್ಡ್ ನಿಂದ ಜನರನ್ನು ಕಾರ್ಯಕ್ರಮಕ್ಕೆ
ಸೆ 2ರ ಮೋದಿ ಸಮಾವೇಶಕ್ಕಾಗಿ ಕೂಳೂರು ವ್ಯಾಪ್ತಿಯಲ್ಲಿ ಭಯದ ವಾತಾವರಣವನ್ನು ನಿರ್ಮಿಸಲಾಗುತ್ತಿದೆ. ಎರಡು ದಿನದ ಬಂದ್ ಗೆ ಆಡಳಿತವೇ ಕರೆನೀಡಿದೆ. ಗೋಲ್ಡ್ ಪಿಂಚ್ ಮೈದಾನದ ಸುತ್ತಮುತ್ತಲಿನ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಶಾಲಾ ಕಾಲೇಜುಗಳಿಗೆ ಗಣೇಶೋತ್ಸವದ ನೆಪದಲ್ಲಿ ರಜೆ ಸಾರಲಾಗಿದೆ.. ಮೊದಲೇ ಕೊರೋನಾ, ನೆರೆ, ಬೆಲೆಏರಿಕೆಯಂತಹ ಸಮಸ್ಯೆಗಳಿಂದ ಬಳಲುತ್ತಿರುವ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕಾರ್ಯಕ್ರಮವು ಒಂದು ಪಕ್ಷದ
ದೇಶಾದ್ಯಂತ ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿ ಕೆಂಪುಕೋಟೆಯ ಮೇಲೆ ಸತತ 9ನೇ ಬಾರಿ ರಾಷ್ಟ್ರ ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ತ್ಯಾಗ, ಬಲಿದಾನ, ನಿರಂತರ ಹೋರಾಟದ ಫಲವಾಗಿ ಭಾರತಕ್ಕೆ ಸ್ವಾತಂತ್ರ್ಯ ದಕ್ಕಿದೆ. ಸ್ವಾತಂತ್ರ್ಯ ಕೇವಲ ಒಬ್ಬರ ಸ್ವತ್ತಲ್ಲ. ಸ್ವಾತಂತ್ರ್ಯ ಎಲ್ಲರ ಹಕ್ಕು. ಎಲ್ಲರಿಗೂ ಸೇರಿದ ಈ ಸ್ವಾತಂತ್ರ್ಯ ಲಭಿಸಲು ಅನೇಕ ಮಹನೀಯರ ಕೊಡುಗೆ ಇದೆ.