ಶಿರ್ತಾಡಿ : “ಮಾತೃ ಸ್ವರೂಪ ಭೂಮಿಯ ಮೇಲೆ ಇರುವ ಉನ್ನತವಾದ ಭಾವನೆಯಾಗಿದೆ. ದೇವರ ಸೃಷ್ಟಿಯಲ್ಲಿ ಉತ್ಕೃಷ್ಟ ಸಂಬಂಧವಾಗಿ ಮತ್ತು ಅಷ್ಟೇ ಗಟ್ಟಿ ಬಾಂಧವ್ಯವನ್ನು ಪ್ರತಿಪಾದಿಸುವ ಮಾತೃಶಕ್ತಿಯು ಮನುಷ್ಯನನ್ನು ಭೂಮಿಯ ಮೇಲೆ ಪೊರೆಯುವ ಮೂಲಕ ಚೈತನ್ಯ ತುಂಬುತ್ತದೆ. ಮೇರಿ ಮಾತೆಯ ಹುಟ್ಟು ಮಾನವ ಕುಲಕ್ಕೆ ಒಳಿತನ್ನು ಉಂಟುಮಾಡಿದೆ” ಎಂದು ಶಿರ್ತಾಡಿ ಮೌಂಟ್
ಸೂರಿಕುಮೇರು ಸೈಂಟ್ ಜೋಸೆಪ್ ಚರ್ಚ್ ನಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಬಹಳ ಸರಳ ರೀತಿಯಲ್ಲಿ ತೆನೆ ಹಬ್ಬ ಆಚರಿಸಲಾಯಿತು. ಫಾದರ್ ಗ್ರೆ ಗರಿ ಪಿರೇರಾ ದಿವ್ಯ ಬಲಿ ಪೂಜೆಯ ನೇತೃತ್ವ ವಹಿಸಿದ್ದರು. ಕಥೊಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ಅಧ್ಯಕ್ಷರಾದ ಸ್ಟೀವನ್ ಮಾರ್ಟಿಸ್ ರವರ ಮಾರ್ಗದರ್ಶನದಲ್ಲಿ ಭಕ್ತಾದಿಗಳಿಗೆ ಕಬ್ಬು ಹಂಚಲಾಯಿತು. ಇನ್ನು ಫಾತಿಮಾ ಮಾತೆಯ ದೇವಾಲಯ ಪೆರುವಾಯಿಯಲ್ಲೂ ಕೂಡ ಕೋವಿಡ್ ಮುನ್ನಚ್ಚರಿಕೆಗಳೊಂದಿಗೆ ಸರಳಾವಾಗಿ ಮೋಂತಿ ಹಬ್ಬ
ಮಂಗಳೂರು ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾರವರಿಂದ ಮೊಂತಿ ಹಬ್ಬದ ಸಂದೇಶವನ್ನು ಸಾರಿದರು. ಪ್ರಿಯರೇ ನಿಮಗೆಲ್ಲರಿಗೂ ಮಾತೆ ಮರಿಯಮ್ಮನವರ ಜನುಮದಿನದ ಶುಭಾಶಯಗಳು. ಸಪ್ಟೆಂಬರ್ 08 ರಂದುಆಚರಿಸುವ ಈ ಹಬ್ಬವು ಕರ್ನಾಟಕಕರಾವಳಿಯಕ್ರೈಸ್ತರಿಗೆ ಪ್ರತ್ಯೇಕವಾಗಿ ಕೊಂಕಣಿ ಭಾಷಿಗರಿಗೆ ಅತಿ ಪ್ರೀತಿಯದ್ದಾಗಿದೆ. ನಾವು ಈ ಹಬ್ಬವನ್ನು ‘ಮೊಂತಿ ಫೆಸ್ತ್’ ಅಂತ ಕರೆಯುತ್ತೇವೆ. ಕೊಂಕಣಿ ಸಂಸ್ಕೃತಿಯುಇದರಲ್ಲಿ ಅಡಕವಾಗಿದೆ. ಈ ಹಬ್ಬದ ವಿಶೇಷತೆ