ಮೂಡುಬಿದಿರೆ: ಇಲ್ಲಿನ ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿದ್ದ ಚಿನ್ನ ಮತ್ತು ಮೊಬೈಲನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಬಂಟ್ವಾಳ ರಾಯಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಇಲ್ಲಿ ಬಾಗಲಕೋಟೆ ಮೂಲದ ನಿವಾಸಿಗಳು ವಾಸವಿದ್ದ ಮನೆಗೆ ಹಾಡು ಹಗಲೇ ನುಗ್ಗಿದ ಆರೋಪಿ ಮನೆಯಲ್ಲಿದ್ದ ಚಿನ್ನದ
ಮೂಡುಬಿದಿರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಯ್ಕೆಯಾಗಿರುವ ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮದಲ್ಲಿ ಕೂಸಿನ ಮನೆ ಕೇಂದ್ರವು ಉದ್ಘಾಟನೆಗೊಂಡಿತು. ಪಂಚಾಯತ್ ಅಧ್ಯಕ್ಷ ಉದಯ್ ಪೂಜಾರಿ ಅವರು ಕೂಸಿನ ಮನೆಯನ್ನು ಉದ್ಘಾಟಿಸಿ, ಗ್ರಾಮಸ್ಥರ ಪ್ರೋತ್ಸಾಹದಿಂದ ಹೆಚ್ಚಿನ ಮಕ್ಕಳ ನೋಂದವಣೆಯಾಗಿ ಯೋಜನೆ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ್