ಮೂಡುಬಿದಿರೆ : ಶಿತಾ೯ಡಿ ಗ್ರಾ. ಪಂ. ವ್ಯಾಪ್ತಿಯ ದಡ್ಡಾಲಪಲ್ಕೆಯಲ್ಲಿ ಮಹಿಳೆಯೋವ೯ರು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರ್ತಾಡಿ ದಡ್ಡಾಲಪಲ್ಕೆಯ ನಿವಾಸಿ ಫ್ಲೋರಿನ್ ಡಿಸೋಜ ( 58) ಆತ್ಮಹತ್ಯೆ ಮಾಡಿಕೊಂಡವರು.ಫ್ಲೋರಿನ್ ಅವರ ಮೂವರು ಮಕ್ಕಳು ವಿದೇಶದಲ್ಲಿದ್ದು ಮನೆಯಲ್ಲಿ ತಂಗಿಯೊಂದಿಗೆ ವಾಸವಾಗಿದ್ದರು. ಕಳೆದ ಕೆಲ ಸಮಯಗಳಿಂದ ಇವರಿಗೆ
ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಮೂಡುಬಿದಿರೆಯ ಸ್ವರಾಜ್ಯ ಮೈದಾನದ ಸಿಂಥೆಟಿಕ್ ಟ್ರ್ಯಾಕ್ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 2025-26ನೇ ಸಾಲಿನ ಕ್ರೀಡಾಕೂಟದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಗಳು ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ. ಆಳ್ವಾಸ್ ಶಾಲೆಗಳು 14 ವರ್ಷ ಮತ್ತು 17 ವರ್ಷ ವಯೋಮಿತಿಯ ಎರಡೂ ವಿಭಾಗಗಳಲ್ಲಿ
ಮೂಡುಬಿದಿರೆ: ಕೌಟುಂಬಿಕ ಸಮಸ್ಯೆಯಿಂದಾಗಿ ಆಟೋ ಚಾಲಕನೋವ೯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಒಂಟಿಕಟ್ಟೆಯಲ್ಲಿ ನಡೆದಿದೆ. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆ ನಿವಾಸಿ, ಆಟೋ ಚಾಲಕ ರಾಜೇಶ್ (42) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಅವರು ಮಹಾವೀರ ಕಾಲೇಜು ಬಳಿಯ ಆಟೋ ಪಾರ್ಕ್ನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ರಾಜೇಶ್ ಅವರು ತಮ್ಮ ಸ್ನೇಹಪರ ಸ್ವಭಾವವನ್ನು ಹೊಂದಿದ್ದರು. ಕೌಟುಂಬಿಕ
ಮೂಡುಬಿದಿರೆ : ಕಡಿಮೆ ಬಡ್ಡಿಯಲ್ಲಿ ಹೆಚ್.ಡಿ.ಎಫ್.ಸಿ.ಬ್ಯಾಂಕಲ್ಲಿ ಲೋನ್ ಮಾಡಿ ಕೊಡುತ್ತೇನೆಂದು ನಂಬಿಸಿ ವ್ಯಕ್ತಿಯೋರ್ವರಿಂದ ಹಣ ಪಡೆದು ಪರಾರಿಯಾಗಿದ್ದ ವ್ಯಕ್ತಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಟ್ವಾಳ ಕಲ್ಲಡ್ಕ ಬಾಳ್ತಿಲದ ಶರತ್ ಕುಮಾರ್ ಗೆ ಮೂಡುಬಿದಿರೆ ನ್ಯಾಯಾಲಯವು ನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. 2021 ರಲ್ಲಿ ಶರತ್ ಕುಮಾರ್ ತಾನು ಎಚ್.ಡಿ.ಎಫ್.ಸಿ.ಬ್ಯಾಂಕಲ್ಲಿ ಉದ್ಯೋಗಿಯಾಗಿದ್ದು ಕಡಿಮೆ ಬಡ್ಡಿಯಲ್ಲಿ ಲೋನ್ ಮಾಡಿ
ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಒಟ್ಟು ಆರು ಪದಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಮಹತ್ವದ ಕೊಡುಗೆ ನೀಡಿದರು.ಫಲಿತಾಂಶ : 58 ಕೆಜಿ ವಿಭಾಗದಲ್ಲಿ – ಸ್ಪೂರ್ತಿ (ದ್ವಿತೀಯ), 77 ಕೆಜಿ ವಿಭಾಗದಲ್ಲಿ
ಮೂಡುಬಿದಿರೆ : ನಿಡ್ಡೋಡಿಯ ಮನೆಯೊಂದರಲ್ಲಿ ನಾಲ್ಕು ಮಂದಿ ಯುವಕರೊಂದಿಗೆ ಇಬ್ಬರು ಅಪ್ರಾಪ್ತ ಬಾಲಕಿಯರಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಅವರ ತಂಡವು ದಾಳಿ ನಡೆಸಿ ಸಂಭಾವ್ಯ ಗ್ಯಾಂಗ್ ರೇಪ್ ನಿಂದ ಬಾಲಕಿಯರನ್ನು ರಕ್ಷಿಸಿದ ಘಟನೆ ಸೋಮವಾರ ನಡೆದಿದೆ. ಈ ಪ್ರಕರಣದ ಆರೋಪಿಗಳಾಗಿರುವ ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್,ದಿಲೀಪ್ ಹಾಗೂ ಶ್ರೀಕಾಂತ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೂಡುಬಿದಿರೆ : ತಾಲೂಕಿನಲ್ಲಿ ಶನಿವಾರ ಸಂಜೆ ಬೀಸಿದ ಗಾಳಿ ಮಳೆಗೆ ಸಮಾಜ ಮಂದಿರದ ಬಳಿ ಮರವೊಂದು ಸೀಯಾಳದ ಅಂಗಡಿ ಮೇಲೆ ಬಿದ್ದು ಜಖಂಗೊಂಡಿದೆ ಹಾಗೂ ಅಲ್ಲಿಯೇ ಪಕ್ಕದಲ್ಲಿರುವ ವಿದ್ಯುತ್ ಕಂಬವು ತುಂಡಾಗಿ ಫ್ಲೆಕ್ಸ್ ನ ಮೇಲೆ ಬಿದ್ದು ಸಿಲುಕಿಕೊಂಡಿರುವುದರಿಂದ ಸಂಭಾವ್ಯ ಅಪಾಯ ತಪ್ಪಿದ ಘಟನೆ ನಡೆದಿದೆ.ಆಲಂಗಾರು ಮತ್ತು ಉಳಿಯ ಪರಿಸರದಲ್ಲಿಯೂ ತೀವೃವಾದ ಗಾಳಿ ಬೀಸಿದ ಪರಿಣಾಮವಾಗಿ ಸಂತ ಥೋಮಸ್ ಹೈಸ್ಕೂಲ್ ನ ಮೇಲ್ಛಾವಣಿ ಹಾರಿ ಸುಮಾರು 100 ಮೀಟರ್ ದೂರದಲ್ಲಿ ಬಿದ್ದಿದ್ದು
ಮೂಡುಬಿದಿರೆ : ವಿವಿಧ ಪೂಜಾ ಸಾಮಗ್ರಿಗಳ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಟೀಲು ದೇವಳದ ಆಡಳಿತ ಮಂಡಳಿಯವರು ವಿವಿಧ ಸೇವೆಗಳ ಮೌಲ್ಯವನ್ನು ಏರಿಸಿದ್ದರೂ ಅದು ಕಾಂಗ್ರೆಸ್ ಸರಕಾರವೇ ಏರಿಸಿದ್ದು ಎಂದು ಜನಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಮೂಡುವಂತೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ವಿರುದ್ಧ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.ಬಿಜೆಪಿಯ ಐಟಿ ಸೆಲ್,ವಾಟ್ಸಾಪ್ ಮತ್ತು ಫೇಸ್ ಬುಕ್ ಗಳಂತಹ ಸಾಮಾಜಿಕ
ಮೂಡುಬಿದಿರೆ: ದೊಡ್ಮನೆ ಫ್ರೆಂಡ್ಸ್ ಬೆದ್ರ ಇವರ ಹೊಸ ಲೋಗೋ ಬಿಡುಗಡೆ ಕಾರ್ಯಕ್ರಮ ಮೂಡಬಿದಿರೆಯ ಶ್ರೀ ಗೌರಿ ದೇವಸ್ಥಾನದಲ್ಲಿ ನಡೆಯಿತು. ತಂಡದ ಹೊಸ ಲೋಗೋವನ್ನು ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದರೆ ಇವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, 9 ವರ್ಷಗಳಿಂದ ದೊಡ್ಮನೆ ಫ್ರೆಂಡ್ಸ್ ತಂಡವು ಸ್ವಚ್ಛತಾ ಕಾರ್ಯಕ್ರಮ, ಚಂದ್ರಶೇಖರ
ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಗುವಿನ ನೆರವು ಕೋರಿ ಬ್ಯಾಂಕ್ ಖಾತೆಯ ಮಾಹಿತಿ ಪತ್ರವನ್ನು ಚರ್ಚ್ ನ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ್ದು ಆಗ್ರೂಪ್ ನ ಅಡ್ಮಿನ್ ಅಕೌಂಟ್ ನಂಬರ್ ಅನ್ನು ಬದಲಾಯಿಸಿ ಹಣ ವಸೂಲಿ ಮಾಡಿದ್ದು, ಆತನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ವಿನೋದ್ ವಾಲ್ಟರ್ ಪಿಂಟೋ ಎಂದು ಗುರುತಿಸಲಾಗಿದೆ.ಪ್ರಕರಣದ ವಿವರ:ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ.18 ರಂದು ತಾಕೋಡೆಯ ಹೋಲಿ




























