Home Posts tagged #moodabidre (Page 14)

ಡಿ 21ರಿಂದ 27 ರವರೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಭಾರತ್ ಸ್ಕೌಟ್ಸ್-ಗೈಡ್ಸ್

ಭಾರತ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ದ.ಕ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್‍ನ ಸಾಂಸ್ಕøತಿಕ ಜಾಂಬೂರಿ-2022 ಕಾರ್ಯಕ್ರಮ ಡಿಸೆಂಬರ್ 21 ರಿಂದ 27ರ ವರೆಗೂ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.

ನಗರೋತ್ಥಾನ ಯೋಜನೆಯಡಿ ಕಮಿಷನ್ ದಂಧೆ

ಮೂಡುಬಿದಿರೆ: ಇಲ್ಲಿನ ಪುರಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಸರಕಾರದಿಂದ ರೂ 1 ಕೋಟಿ ಅನುದಾನ ಬಂದಿದ್ದು ಈ ಕಾಮಗಾರಿಯಲ್ಲಿ ಶೇ. 20ರಷ್ಟು ಕಮೀಷನ್ ವ್ಯವಹಾರ ನಡೆದಿದೆ ಎಂದು ವಿಪಕ್ಷೀಯ ಸದಸ್ಯ ಸುರೇಶ್ ಕೋಟ್ಯಾನ್, ಶಂಕ ವ್ಯಕ್ತಪಡಿಸಿ, ಆರೋಪಿಸಿದ ಘಟನೆ ನಡೆದಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆಡಳಿತ ಪಕ್ಷದ ಸದಸ್ಯರು ಆರೋಪಕ್ಕೆ ಸಾಕ್ಷಿ ಸಮೇತ ದಾಖಲೆ ನೀಡಿ ಆಗ ನಾವೂ ಬೆಂಬಲಿಸುತ್ತೇವೆ. ಸುಳ್ಳು ಆರೋಪ ಮಾಡಬೇಡಿ ದಾಖಲೆ ನೀಡುವಂತೆ ಪಟ್ಟು

ಮೂಡುಬಿದಿರೆ: ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ಮೂಡುಬಿದಿರೆಯ ತಾಲೂಕು ಆಡಳಿತ ಸೌಧದಲ್ಲಿ ಲೋಕಾಯುಕ್ತ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ನಂತರ ಲೋಕಾಯುಕ್ತ ಡಿವೈಎಸ್‍ಪಿ ಕಲಾವತಿ ಮಾಧ್ಯಮದವರಿಗೆ ಮಾಹಿತಿ ನೀಡಿ ತಾಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ 8 ದೂರುಗಳು ಸಾರ್ವಜನಿಕರಿಂದ ಬಂದಿದ್ದು, ಆರ್ ಟಿಸಿ ಸಂಬಂಧಪಟ್ಟಂತೆ ಒಂದು ಪ್ರಕರಣವನ್ನು ಮಂಗಳವಾರ ಇತ್ಯರ್ಥ ಮಾಡಲಾಗಿದೆ. ಮೂರು ದೂರುಗಳಿಗೆ ಸೂಕ್ತ ನಮೂನೆ `ಸಲ್ಲಿಸುವಂತೆ ದೂರುದಾರರಿಗೆ ಸೂಚಿಸಲಾಗಿದೆ,

ಮೂಡುಬಿದಿರೆ : ದಸರಾ ಅಮೃತ ಮಹೋತ್ಸವಕ್ಕೆ ಚಾಲನೆ

ಮೂಡುಬಿದಿರೆ: ಸಮಾಜ ಮಂದಿರ ಸಭಾ (ರಿ.) ವತಿಯಿಂದ ಸಮಾಜ ಮಂದಿರದಲ್ಲಿ ಸಾಹಿತ್ಯ ಸಾಂಸ್ಕೃತಿಕ ಕಲಾಪಗಳೊಂದಿಗೆ ನಡೆಯಲಿರುವ 75ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವವನ್ನು ಕೇಂದ್ರದ ಮಾಜಿ ಸಚಿವ ಡಾ.ಎಂ.ವೀರಪ್ಪ ಮೊಯಿಲಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ನಾನು ಇಂದು ಏನಾಗಿದ್ದೇನೆ ಅದು ಸಾಹಿತ್ಯ ಇರಬಹುದು ಸಾಂಸ್ಕೃತಿಕ ವ್ಯಕ್ತಿ ಇರಬಹುದು ಅಥವಾ ರಾಜಕೀಯದಲ್ಲಿ ಒಂದು ಸ್ಥಾನ ಪಡೆಯಲು ಗಂಗಾಮೂಲ ಯಾವುದೆಂದರೆ ಅದು ಈ ಸಮಾಜ ಮಂದಿರ ಸಭಾ ಮತ್ತು ಸರಸ್ವತಿ

ಮೂಡುಬಿದರೆ : ಸಿಪಿಐಎಂ ವತಿಯಿಂದ ಜನವಿರೋಧಿ, ದೇಶವಿರೋಧಿ ಆಡಳಿತ ವಿರೋಧಿಸಿ ಆಂದೋಲನ

ಮೂಡುಬಿದಿರೆ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರದ ಜನವಿರೋಧಿ, ದೇಶವಿರೋಧಿ ಆಡಳಿತವನ್ನು ವಿರೋಧಿಸಿ ಮತ್ತು ವಿಪರೀತ ಬೆಲೆ ಏರಿಕೆಯನ್ನು ಖಂಡಿಸಿ ಸಿ.ಪಿ.ಐ.ಎಂನ ತಾಲೂಕು ಸಮಿತಿ ವತಿಯಿಂದ ಸೋಮವಾರ ಆಡಳಿತ ಸೌಧದ ಮುಂಭಾಗದಲ್ಲಿ ಪ್ರಚಾರಾಂದೋಲನ ನಡೆಯಿತು.ಸಿ.ಪಿ.ಐ.ಎಂನ ರಾಜ್ಯ ಸಮಿತಿಯ ಸದಸ್ಯ ಜಿ.ಎನ್ ನಾಗರಾಜ್ ಅವರು ಪ್ರಚಾರಾಂದೋಲನವನ್ನು ಉದ್ದೇಶಿಸಿ ಮಾತನಾಡಿ ನಿರುದ್ಯೋಗ, ಹಣದುಬ್ಬರ, ದೇಶದ ಸಂಪತ್ತಿನ ಲೂಟಿ ಮತ್ತು ಭ್ರಷ್ಟಾಚಾರದಲ್ಲಿ ತನ್ನನ್ನು

ಮೂಡುಬಿದರೆ : ಸ್ವಚ್ಛತಾ ಕಾರ್ಯಕ್ರಮ, ಸೆಂಚುರಿ ವಾರ ಪೂರೈಸಿದ ನೇತಾಜಿ ಬ್ರಿಗೇಡ್

ಮೂಡುಬಿದಿರೆ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೂಡುಬಿದಿರೆಯನ್ನು ತ್ಯಾಜ್ಯ ಮುಕ್ತ ಸ್ವಚ್ಛ -ಸುಂದರ ನಗರವನ್ನಾಗಿಸಲು ಹೊರಟಿರುವ ನೇತಾಜಿ ಬಿಗ್ರೇಡ್ (ರಿ) ಸಂಘಟನೆಯು ದಸರಾ ಹಬ್ಬದ ಪ್ರಯುಕ್ತ ಭಾನುವಾರದಂದು ಸ್ವರಾಜ್ಯ ಮೈದಾನದಲ್ಲಿರುವ ಶ್ರೀ ಆದಿಶಕ್ತಿ ಮಹಾದೇವಿ ದೇವಸ್ಥಾನದ ಪರಿಸರದಲ್ಲಿ ಸ್ವಚ್ಛತೆಯ ಕೈಂಕರ್ಯವನ್ನು ಕೈಗೊಂಡು ಸಂಚುರಿ (100) ವಾರವನ್ನು ಪೂರೈಸಿದೆ. ನೇತಾಜಿ

ಕೂಲಿ ಕಾರ್ಮಿಕನ ಜೀವ ಉಳಿಸಿ ಮಾನವೀಯತೆ ಮೆರೆದ ಆಂಬ್ಯುಲೆನ್ಸ್ ಚಾಲಕ

ಮೂಡುಬಿದಿರೆ: 41 ಘಂಟೆಗಳಲ್ಲಿ 2,700ಕಿ.ಮೀ. ಚಾಲನೆ ಮಾಡಿ ಅಸ್ವಸ್ಥ ಬಡ ಕೂಲಿ ಕಾರ್ಮಿಕನ ಜೀವ ಉಳಿಸಿ ಮಾನವೀಯತೆಯ ಸಾಹಸ ಮೆರೆದ ಐರಾವತ ಅಂಬುಲೆನ್ಸ್ ಮಾಲೀಕ ಅನಿಲ್ ರೂಬನ್ ಮೆಂಡೋನ್ಸಾ, ಚಾಲಕ ಮೂಡುಬಿದಿರೆಯ ಲಾಡಿ ನಿವಾಸಿ ಅಶ್ವತ್ಥ್ ಅವರನ್ನು ಮೂಡುಬಿದಿರೆ ರೋಟರಿ ಕ್ಲಬ್ ವತಿಯಿಂದ ಸೋಮವಾರ ಸಂಜೆ ಸಮ್ಮಿಲನ್ ಹಾಲ್ ನಲ್ಲಿ ಸನ್ಮಾನಿಸಲಾಯಿತು.ಮುಖ್ಯ ಅತಿಥಿ ಮಂಗಳೂರು ಕೆ.ಎಂ.ಸಿಯ ಡಾ.ಮಧುಸೂಧನ್ ಉಪಾಧ್ಯ, ರೋಟರಿ ಕ್ಲಬ್ ಅಧ್ಯಕ್ಷ ಮಹಮ್ಮದ್ ಆರೀಫ್, ಕಾರ್ಯದರ್ಶಿ

ನಿವೃತ್ತ ಶಿಕ್ಷಕ ಕೇಶವ ಪ್ರಕಾಶ್ ನಿಧನ

ಮೂಡುಬಿದಿರೆ : ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕೇಶವ ಪ್ರಕಾಶ್ ( 60ವ) ಅವರು ಇಂದು ಮುಂಜಾನೆ ತನ್ನ ಬೆಳುವಾಯಿಯಲ್ಲಿರುವ ಮನೆಯಲ್ಲಿ ಹೃದಯಾಘಾತವಾಗಿ ನಿಧನ ಹೊಂದಿದರು.ಕಳೆದ 30 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಬಾಬು ರಾಜೇಂದ್ರ ಪ್ರೌಢಶಾಲೆಯಲ್ಲಿ ನಿವೃತ್ತಿಯನ್ನು ಹೊಂದಿದ್ದರು.ಹಳೆಯಂಗಡಿ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು

ಮೂಡುಬಿದಿರೆಯ ವಾಲ್ಪಾಡಿಯಲ್ಲಿ ಸೋಣದ ಕೋಲ

ಮೂಡುಬಿದಿರೆ : ತಾಲೂಕಿನ ವಾಲ್ಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ವಾಲ್ಪಾಡಿ ಗ್ರಾಮದಲ್ಲಿ ಶ್ರೀ ರಾಜಂದೈವ ಮತ್ತು ಬ್ರಹ್ಮ ಬೈದರ್ಕಳ ದೈವಸ್ಥಾನ ಇಲ್ಲಿ ಮಂಗಳವಾರ ಕೊಡಮಣಿತ್ತಾಯ ಮತ್ತು ಕುಕ್ಕಿನಂತ್ತಾಯ ದೈವಗಳಿಗೆ ಸೋಣದ ಕೋಲ ನಡೆಯಿತು. ಸುಮಾರು 105 ವರ್ಷಗಳ ಇತಿಹಾಸವಿರುವ ಈ ದೈವಸ್ಥಾನವನ್ನು ಏಳ್ನಾಡು ಗುತ್ತಿನವರು ಕಟ್ಟಿ ಬೆಳೆಸಿದ್ದರು. ನಂತರ ನಾಗಣ್ಣ ಹೆಗ್ಡೆ ಅವರ ಅವರ ನೇತೃತ್ವದಲ್ಲಿ ಪುನರ್ ನಿರ್ಮಾಣಗೊಂಡಿದ್ದು ಕಳೆದ 10 ವರ್ಷಗಳಿಂದ ಇಲ್ಲಿ ಸೋಣದ ಕೋಲ

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ರಾಷ್ಟ್ರೀಯತೆಯ ಅರಿವು ಮೂಡಲು ಸಾಧ್ಯ : ಶಾಸಕ ಉಮಾನಾಥ ಕೋಟ್ಯಾನ್

ಮೂಡುಬಿದಿರೆ : ಪ್ರತಿಯೊಬ್ಬ ಮಗುವಿನಲ್ಲೂ ಅದರದ್ದೇ ಆದ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಹೊರಗೆಳೆಯುವ ಪ್ರಯತ್ನವನ್ನು ಶಿಕ್ಷಕರು ಮಾಡಬೇಕಾಗಿದೆ. ನಮ್ಮ ಉಸಿರು ಇರುವವರೆಗೆ ನಾವು ವಿದ್ಯಾರ್ಥಿಗಳೇ. ಹಾಗಾಗಿ ನಾವು ನಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಿದಾಗ ಸಮಾಜಕ್ಕೆ ಉತ್ತಮವಾದ ಕೊಡುಗೆಯನ್ನು ನೀಡಿದಂತ್ತಾಗುತ್ತದೆ. ಅಲ್ಲದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದಿಂದ ರಾಷ್ಟ್ರೀಯತೆಯ ಅರಿವು ಮೂಡಲು ಸಾಧ್ಯ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್