Home Posts tagged #moodabidre (Page 16)

ಜಂಕ್ ಫುಡ್ ಬಳಕೆಯಿಂದ ಕ್ಯಾನ್ಸರ್‌ಗೆ ಮುನ್ನುಡಿ : ಡಾ| ಅನುಷಾ ಎಚ್ಚರಿಕೆ

ಮೂಡುಬಿದಿರೆ: “ಮೈದಾ, ಜೋಳದ ಹಿಟ್ಟು, ಪುಡಿ ಉಪ್ಪು, ಸಕ್ಕರೆ ಈ ನಾಲ್ಕು ಬಗೆಯ ಬಿಳಿ ವಿಷವಸ್ತುಗಳನ್ನು ಹೊಂದಿರುವ ಆಹಾರ ವಸ್ತುಗಳಿಂದ ದೂರವಿರಿ. ಜಂಕ್ ಫುಡ್ ಸೇವನೆಯಿಂದ ಕ್ಯಾನ್ಸರ್‌ಗೆ ಬಲಿಯಾಗುವ ಅಪಾಯವಿದೆ ಎಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ಹೋಮಿಯೋಪತಿ ವಿಭಾಗದ ಡಾ.ಅನುಷಾ ಎಚ್ಚರಿಸಿದರು. ಅಲಂಗಾರು ಸಂತ ಥೋಮಸ್ ಶಾಲಾಸಭಾಂಗಣದಲ್ಲಿ ಮಂಗಳೂರು

ಮಳೆಯಿಂದಾಗಿ ಭತ್ತದ ಕೃಷಿ ನಾಶ

ಮೂಡುಬಿದಿರೆ : ಅರಮನೆಯ 20 ಎಕ್ರೆ ಜಾಗವನ್ನು ಗೇಣಿಗೆ ಪಡೆದುಕೊಂಡು ಭತ್ತವನ್ನು ಬೆಳೆದು ಇನ್ನೇನು ಕಟಾವು ಮಾಡಬೇಕೆನ್ನುವಷ್ಟರಲ್ಲಿ ಜೋರಾಗಿ ಬೀಸಿದ ಮಳೆಯಿಂದಾಗಿ ಗದ್ದೆಯಲ್ಲಿ ನೀರು ನಿಂತು ಭತ್ತವೆಲ್ಲಾ ಕೊಳೆತು ನಾಶವಾಗಿ ರೈತರು ಕಂಗಾಲಾದ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮಾಂಟ್ರಾಡಿ ಗ್ರಾಮದ ಅರಮನೆ ಬೈಲು ಎಂಬಲ್ಲಿನ ಸ್ಥಳೀಯರಾದ 6 ಜನ ಸೇರಿಕೊಂಡು ಅರಮನೆಗೆ ಸಂಬಂಧಿಸಿದ 20 ಎಕ್ರೆ ಜಾಗವನ್ನು ಗೇಣಿಗೆ ಪಡೆದುಕೊಂಡು ಭತ್ತದ

ಮೂಡುಬಿದರೆಯಲ್ಲಿ ಸಿಡಿಲಬ್ಬರಕ್ಕೆ ಇಬ್ಬರು ಮೃತ್ಯು : ಸಾಂತ್ವಾನ ಹೇಳಿದ ಬಿಜೆಪಿ ರಾಜ್ಯಾದ್ಯಕ್ಷರು

ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾ.ಪಂ ವ್ಯಾಪ್ತಿಯ ಕಂಚಿಬೈಲು ಅರ್ಬಿ ಫಾಲ್ಸ್ ಬಳಿಯಲ್ಲಿ ಶೆಡ್ಡ್ ಒಂದಕ್ಕೆ ಸಿಡಿಲು ಬಡಿದ ಪರಿಣಾಮವಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದುರ್ಘಟನೆ ನಿನ್ನೆ ನಡೆದಿದ್ದು, ಈ ದುರ್ಘಟನೆಯಲ್ಲಿ ಸಿಡಿಲಿಗೆ ಬಲಿಯಾದಪುತ್ತಿಗೆಯ ನಿವಾಸಿಗಳಾದ ಯಶವಂತ (22) ಮತ್ತು ಮಣಿ ಪ್ರಸಾದ್ (22) ಮನೆಗೆ ಬಿಜೆಪಿ ರಾಜ್ಯಾದ್ಯಕ್ಷರು ಹಾಗೂ ಮಾನ್ಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್

ಇಂಜಿನಿಯರಿಂಗ್ ಕಾಲೇಜಿನಲ್ಲಿ ರ್‍ಯಾಗಿಂಗ್ ಆರೋಪ : ವಿದ್ಯಾರ್ಥಿಗಳು ಅಮಾನತು

ಮೂಡುಬಿದಿರೆ : ಇಲ್ಲಿನ ತೋಡಾರು ಸಮೀಪದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿ ಗುಂಪುಗಳ ಮಧ್ಯೆ ಗುರುವಾರ ಹೊಡೆದಾಟ ನಡೆದು ಇಬ್ಬರು ವಿದ್ಯಾರ್ಥಿಗಳು ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆಆಸ್ಪತ್ರೆಗೆ ದಾಖಲಾದವರು. ಹೊಡೆದಾಟದಲ್ಲಿ ವಿದ್ಯಾರ್ಥಿಗಳಾದ ಸಹಾಝ್ ಮತ್ತು ಮಹಮ್ಮದ್ ಎಂಬವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದವರು. ಎಂಜಿನಿಯರಿಂಗ್ ಕಾಲೇಜಿನಲ್ಲಿ ಮುಂದಿನ ಶನಿವಾರ ಸಂಪ್ರದಾಯ ದಿನ

ಪುತ್ತಿಗೆ ಗ್ರಾಮಸಭೆ: ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಗ್ರಾಮಸ್ಥರಿಂದ ಆಗ್ರಹ

 ಮೂಡುಬಿದಿರೆ : ಸರಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಇದೆ. ಒಂದೇ ಗ್ರಾಮದಲ್ಲಿ ಎರಡೆರಡು ಶಾಲೆಗಳು ಇರುವುದರಿಂದ ಮಕ್ಕಳು ಹಂಚಿ ಹೋಗುತ್ತಾರೆ. ಅಲ್ಲದೆ ಶಿಕ್ಷಕರ ಕೊರತೆಯೂ ಇದೆ. ಇದನ್ನೆಲ್ಲಾ ತಪ್ಪಿಸಲು ಗ್ರಾಮದಲ್ಲಿ ಒಂದೇ ಶಾಲೆಗೆ ಅವಕಾಶ ನೀಡಿ ಆಗ ಸುಲಭವಾಗುತ್ತದೆ ಎಂದು ಗ್ರಾಮ ಪಂಚಾಯತ್‍ನ ಮಾಜಿ ಸದಸ್ಯ ನಾಗವರ್ಮ ಜೈನ್ ಸಲಹೆ ನೀಡಿದರು ಅವರು ಪುತ್ತಿಗೆ ಪಂಚಾಯತ್ ಸಮುದಾಯ ಭವನದಲ್ಲಿ ಪಂಚಾಯತ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪುತ್ತಿಗೆ

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು-ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಧ್ಯೆ ಒಡಂಬಡಿಕೆ

ಮೂಡುಬಿದಿರೆ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ನಡುವೆ ತಾಂತ್ರಿಕ ಒಡಂಬಡಿಕೆಗೆ ನಡೆದಿದೆ. ಒಡಂಬಡಿಕೆ ಪ್ರಕಾರ ಗೋವಾ-ಕರ್ನಾಟಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದಿಂದ ಮುರ್ಡೇಶ್ವರದವರೆಗೆ 73 ಕಿ,ಮೀ ಉದ್ದದ ಹೆದ್ದಾರಿಯ ದತ್ತು ಸ್ವೀಕಾರ ಮತ್ತು ಮಂಗಳೂರು ನಗರ ಹೊರವಲಯದ ಮುಲ್ಕಿ, ಕಿನ್ನಿಗೋಳಿ, ಮೂರುಕಾವೇರಿ, ಬಜಪೆ, ಕೈಕಂಬ, ಪೆÇಳಲಿ, ಕಲ್ಪನೆ, ಬಿ.ಸಿ ರೋಡು ಪಾಣೆಮಂಗಳೂರು ಹಾಗೂ ತೊಕ್ಕೊಟ್ಟು

ಮೂಡುಬಿದಿರೆ: ಹಳೆ ಕಾರಿನೊಳಗಡೆ ಶವ ಪತ್ತೆ

ಮೂಡುಬಿದಿರೆ: 2೦ ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಶವವು ಜ್ಯೋತಿನಗರ ಗಾಂಧಿಪಾರ್ಕ್ ಬಳಿ ನಿಲ್ಲಿಸಲಾಗಿದ್ದ ಹಳೆ ಕಾರಿನೊಳಗಡೆ ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ. ಪುರಸಭೆ ವ್ಯಾಪ್ತಿಯ ಕರಿಂಜೆ ಗ್ರಾಮ ನಿವಾಸಿ ಶ್ರೀಧರ ಶೆಟ್ಟಿ(73) ಸೆಪ್ಟೆಂಬರ್ 29ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಶ್ರೀಧರ ಶೆಟ್ಟಿ ಅವರ ಮಗ ರೋಹಿತ್ ಶೆಟ್ಟಿ ಅವರು ಅಕ್ಟೋಬರ್ 6ರಂದು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬುಧವಾರ ಜ್ಯೋತಿನಗರ ಮೆಸ್ಕಾಂ ಪರಿಸರದಲ್ಲಿ

ಶಾಸಕ ಉಮಾನಾಥ ಕೋಟ್ಯಾನ್ ಬಗ್ಗೆ ಅಪಪ್ರಚಾರ : ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲದಿಂದ ಖಂಡನೆ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ರಾಷ್ಟ್ರಾಭಿಮಾನ ಮತ್ತು ಹಿಂದುತ್ವವನ್ನು ಎತ್ತಿ ಹಿಡುವ ಪಕ್ಷವಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕೂಡಾ ಇದರ ಕಾರ್ಯಕರ್ತರಿಂದಲೇ ಆಯ್ಕೆಯಾಗಿ ಬಂದು ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸದ ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ-ಸುದ್ದಿ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿರುವುದನ್ನು ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲವು

ಮೂಡುಬಿದಿರೆ ಕಡಲಕೆರೆಯಲ್ಲಿ ಪ್ರಾಯೋಗಿಕ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಪ್ರಾಯೋಗಿಕ ಕಂಬಳವನ್ನು ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕರೆಯಲ್ಲಿ ಆಯೋಜಿಸಲಾಯಿತು. ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಚೌಟ ಪ್ರಾಯೋಗಿಕ ಕಂಬಳಕ್ಕೆ ಚಾಲನೆ ನೀಡಿದರು. ಮಾಜಿ ಸಚಿವ, ಮೂಡುಬಿದಿರೆ ಕಂಬಳ ಸಮಿತಿಯ ಮಾಜಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿ, ಕಂಬಳ ಅಕಾಡೆಮಿ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ : ರೈತರಿಗೆ ಅನ್ಯಾಯ

ಮೂಡುಬಿದಿರೆ : ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ 169 ಚತುಷ್ಪಥ ಹೆದ್ದಾರಿ ಯೋಜನೆಗೆ ಭೂಸ್ವಾಧೀನಕ್ಕೊಳಪಡುವ ಹೆಚ್ಚಿನ ಭೂಮಿಯು ಕೃಷಿಗೆ ಸಂಬಂಧಿಸಿದ್ದಾಗಿದೆ ಜನಪ್ರತಿನಿಧಿಗಳು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಹೆದ್ದಾರಿ ಪಥವನ್ನು ಬದಲಾಯಿಸಿದಲ್ಲದೆ ಕಾನೂನುಬಾಹಿರ ನಡೆಯಿಂದ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾಗಿದ್ದ ಪರಿಹಾರವನ್ನು ನೀಡದೆ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ನ್ಯಾಯ ಸಿಗುವವರೆಗೂ