ಮೂಡುಬಿದಿರೆ : ಹೊಟೇಲ್ ಉದ್ಯಮಿ, ಕಡಲಕೆರೆ ಸೃಷ್ಟಿ ಮಲ್ಟಿ ಪರ್ಪಸ್ ಹಾಲ್ ನ ಮಾಲಕ ಸುರೇಶ್ ಶೆಟ್ಟಿ ಅವರು ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅಲಂಗಾರು ಬಂಗೇರಬೆಟ್ಟು ನಿವಾಸಿಯಾಗಿರುವ ಸುರೇಶ್ ಶೆಟ್ಟಿ ಅವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಕೆಲವು ದಿನಗಳ ಹಿಂದೆ ಅಸೌಖ್ಯಕ್ಕೊಳಗಾದ ಅವರು ಉಡುಪಿ ಖಾಸಗಿ
ಮೂಡುಬಿದಿರೆ ಅಲಂಗಾರು ಅಯ್ಯ ಜಗದ್ಗುರು ಮಠದಲ್ಲಿ ವಿಶ್ವಕರ್ಮ ಯಜ್ಞ ಹಾಗೂ ಪೂಜೆಯು ವ್ಯವಸ್ಥಾಪಕ ವಿಶ್ವನಾಥ ಪುರೋಹಿತ್ ಆಚಾರ್ಯತ್ವದಲ್ಲಿ ನಡೆಯಿತು. ಮೂಡುಬಿದಿರೆ ಕಲ್ಲಬೆಟ್ಟು ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ 48ನೇ ವರ್ಷದ ವಿಶ್ವಕರ್ಮ ಪೂಜೆಯು ಗಂಟಾಲ್ಕಟ್ಟೆ ಕಾಳಿಕಾಂಬಾ ನಿಲಯದಲ್ಲಿ ನಡೆಯಿತು. ಮೂಡುಬಿದಿರೆ ಪುತ್ತಿಗೆ ಗುಡ್ಡೆಯಂಗಡಿ ಪಾಲಡ್ಕ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ವಿಶ್ವಕರ್ಮ ಪೂಜೆಯು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಬೆಳುವಾಯಿ
ಮೂಡುಬಿದಿರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ 50ರ ಪ್ರಯುಕ್ತ ಮೂಡುಬಿದಿರೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜೈನ ಪದವಿಪೂರ್ವ ಕಾಲೇಜಿನ ಕೃತಿ ಮತ್ತು ಸಮೀಕ್ಷಾ ಶೆಟ್ಟಿ, ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. “ಕರ್ನಾಟಕದ ಬಹುತ್ವದ ಸಂಸ್ಕೃತಿಗೆ ಕರಾವಳಿ ಕರ್ನಾಟಕದ ಕೊಡುಗೆಗಳು ಮತ್ತು ಸವಾಲುಗಳು” ಎನ್ನುವ ವಿಚಾರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಹಿರಿಯ ಸಾಹಿತಿ ಸದಾನಂದ
ಮೂಡುಬಿದಿರೆ : ಜೇಸಿ ಸಪ್ತಾಹದಂಗವಾಗಿ ಜೆಸಿಐ ಮೂಡುಬಿದಿರೆ ತ್ರಿಭುವನ್ ಮತ್ತು ಇನ್ನರ್ ವೀಲ್ ಕ್ಲಬ್ ನ ಜಂಟಿ ಆಶ್ರಯದಲ್ಲಿ ಮಾಸ್ತಿಕಟ್ಟೆ ಅರ್ಹತಾ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನ ಚಿತ್ರಕಲಾ ಸ್ಪರ್ಧೆ ನಡೆಯಿತು. ಎಲ್ ಕೆಜಿಯಿಂದ 7ನೇ ತರಗತಿಯವರೆಗೆ ವಿವಿಧ ವಿಭಾಗದಲ್ಲಿ ನಡೆದ ಸ್ಪರ್ಧೆಯನ್ನು ಇನ್ನರ್ ವೀಲ್ ಅಧ್ಯಕ್ಷೆ ಬಿಂದಿಯಾ ಎಸ್.ಶೆಟ್ಟಿ ಉದ್ಘಾಟಿಸಿದರು.ಜೆಸಿಐ ನ ಅಧ್ಯಕ್ಷ ಪ್ರದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಜೆಸಿಐ ಸೀನಿಯರ್
ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಮತ್ತು ಬಂಟರ ಮಹಿಳಾ ಘಟಕದ ಆಶ್ರಯದಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಮಾನಸಿಕ ಒತ್ತಡ – ಪರಿಹಾರೋಪಾಯಗಳು ಎಂಬ ವಿಷಯದ ಕುರಿತು ವಿಶೇಷ ಮಾಹಿತಿ ಶಿಬಿರವು ಇಲ್ಲಿನ ಖಾಸಗಿ ಹೊಟೇಲ್ ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಣಿಪಾಲ ಮಾಹೆ ಸಂಸ್ಥೆಯ ಸ್ಟುಡೆಂಟ್ ಕೌನ್ಸೆಲ್ಲರ್ ಡಾ. ರಾಯನ್ ಮಥಾಯಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಇಂದಿನ ಸಮಾಜದಲ್ಲಿ ಮಾನಸಿಕ ಒತ್ತಡಗಳಿಗೆ
ಮೂಡುಬಿದಿರೆ : ಪ್ರಸಕ್ತ ಸಾಲಿನ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ತೆಂಕಮಿಜಾರು ಗ್ರಾಪಂ ವ್ಯಾಪ್ತಿಯ ನಿರ್ಕೇರೆ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ.ಕೆ ಅವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆ : ಪ್ರಸಕ್ತ ಸಾಲಿನ ರಾಜ್ಯ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಮೂಡುಬಿದಿರೆ ತಾಲೂಕಿನ ತೆಂಕಮಿಜಾರು ಗ್ರಾಪಂ ವ್ಯಾಪ್ತಿಯ ನಿರ್ಕೇರೆ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ.ಕೆ ಅವರು
ಮೂಡುಬಿದಿರೆ : ದ್ವಿಚಕ್ರ ವಾಹನ ಸವಾರರಿಬ್ಬರು ವೃದ್ಧೆಯೋರ್ವರ ಬಳಿ ದಾರಿ ಕೇಳುವ ನೆಪದಲ್ಲಿ ಮಾತನಾಡಿ ಆಕೆಯ ಕುತ್ತಿಗೆಯಲ್ಲಿದ್ದ 3 ಪವನಿನ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ತಾಲೂಕಿನ ಪಡುಮಾರ್ನಾಡು ಗ್ರಾ.ಪಂ.ನ ಮಾರ್ನಾಡಿನಲ್ಲಿಸೋಮವಾರ ಮಧ್ಯಾಹ್ನ ನಡೆದಿದೆ. ಮಾರ್ನಾಡು ವರ್ಧಮಾನ ಬಸದಿ ಬಳಿಯ 82 ರ ವಯಸ್ಸಿನ ವೃದ್ಧೆ ಪ್ರೇಮಾ ಅವರು ತಮ್ಮ ಮನೆಯ ಸಮೀಪದ ಅಂಗಡಿಯಿಂದ ಹಾಲು ಹಾಲು ತರುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸವಾರರಿಬ್ಬರು
ಮೂಡುಬಿದಿರೆ: ಬುಧವಾರ ರಾತ್ರಿ ಸುರಿದ ವಿಪರೀತ ಮಳೆಗೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರುವಿನ ಪ್ರಕಾಶ್ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 5 ದನಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಅದರಲ್ಲಿ 1 ದನ ಅಸುನೀಗಿದೆ.2 ದನಗಳು ವಾಪಾಸು ಬಂದಿದ್ದು ಇನ್ನೆರಡು ದನಗಳು ಕಾಣೆಯಾಗಿರುತ್ತದೆ.ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೊಕೇಶ್ ಬಿ., ಸಹಾಯಕ ನಿರ್ದೇಶಕರು(ಗ್ರಾ.ಉ), ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಉಪಾಧ್ಯಕ್ಷೆ ಸುಶೀಲಾ
ಮೂಡುಬಿದಿರೆ : ಪುತ್ತಿಗೆ ಗ್ರಾಮದ ಹಿರಿಯ ಅರ್ಚಕ, ಶತಾಯುಷಿ ಅಡಿಗಳ್ ಶ್ರೀನಿವಾಸ ಭಟ್ (100) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸುಮಾರು 65 ವರ್ಷಗಳ ಕಾಲ ಸೋಮನಾಥೇಶ್ವರ ಹಾಗೂ ಸಪರಿವಾರ ದೇವರುಗಳ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.
ಮೂಡುಬಿದಿರೆ ತಾಲೂಕು ಕಟ್ಟಡ ಕಾರ್ಮಿಕರ ವಾರ್ಷಿಕ ಸಮಾವೇಶವು ಸಮಾಜ ಮಂದಿರದಲ್ಲಿ ನಡೆಯಿತು. ಸಮಾವೇಶವನ್ನು ಸಿ.ಐ.ಟಿ.ಯು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಉದ್ಘಾಟಿಸಿ ಮಾತನಾಡಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಗಬೇಕಾದ ವಿದ್ಯಾರ್ಥಿವೇತನ ನೀಡಬೇಕಾದ ಮಂಡಳಿಯು ಅದರ ಮೊತ್ತವನ್ನು ಕಡಿತ ಮಾಡಿದೆ. ಹೋರಾಟದ ಬಳಿಕ ಈಗ ಮತ್ತೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕುವ ಪ್ರಕ್ರಿಯೆ ಆರಂಭವಾಗಿದೆ. ಈ ಕುರಿತು ನಡೆದಿರುವ ನ್ಯಾಯಾಂಗ ಹೋರಾಟದ