ಮೂಡುಬಿದಿರೆ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಬೇಸರ ಪಡಿಸಿ ವಿರೋಧಿಸಿರುವ ಮುಸ್ಲಿಂ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ಗೆ ಕರೆಕೊಟ್ಟಿರುವ ಹಿನ್ನಲೆಯಲ್ಲಿ ಮೂಡುಬಿದಿರೆಯಲ್ಲಿ ಮುಸ್ಲಿಂ ಸಮುದಾಯದ ದಿನಸಿ, ಬಟ್ಟೆ, ಮೊಬೈಲ್ ಅಂಗಡಿಗಳು, ಹೊಟೇಲ್, ತರಕಾರಿ ಮತ್ತು ಮೀನು, ಚಿಕನ್ ಸ್ಟಾಲ್
ಮೂಡುಬಿದಿರೆ: ಜಗತ್ತಿನಲ್ಲಿ ಪ್ರೇಮಭಾವವಿದ್ದಾಗ ಮಾತ್ರ ವಿಶ್ವಶಾಂತಿ ಕಲ್ಯಾಣ ಸಾಧ್ಯವಾಗುತ್ತದೆ. ‘ವಸುದೈವ ಕುಟುಂಬಕಂ’ ಎನ್ನುವುದು ನಮ್ಮ ಸಂಸ್ಕøತಿಯಾಗಿದ್ದು ಭಾರತ ಈ ನಿಟ್ಟಿನಲ್ಲಿ ಮುನ್ನಡೆದಿದ್ದು ನಮ್ಮೆಲ್ಲರ ಮೇಲೆ ಜಾಗತಿಕವಾಗಿ ಬಹಳಷ್ಟು ನಿರೀಕ್ಷೆಗಳಿವೆ. ಹಾಗಾಗಿ ಬದುಕು ಬದುಕಲು ಬಿಡು, ಅಹಿಂಸೆಯೇ ಪರಮಧರ್ಮ, ಪರೋಪಕಾರವೇ ಸೇವೆ ಎನ್ನುವ ಮನೋಧರ್ಮದೊಂದಿಗೆ ನಾವು ಜೀವನದಲ್ಲಿ ಸಫಲತೆ ಕಾಣಬೇಕಾಗಿದೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್
ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಕೋಂಕೆ ಎಂಬಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕೆಟ್ಟು 4 ದಿನಗಳಾಗಿದ್ದು ಸ್ಥಳಿಯ ನಿವಾಸಿಗಳು ಕುಡಿಯಲೂ ನೀರಿಲ್ಲದೆ ತೊಂದರೆ ಅನುಭವಿಸಿದ್ದಾರೆ. ಈ ಭಾಗದಲ್ಲಿ ಬಹಳಷ್ಟು ಕೃಷಿಕರೂ ಇದ್ದು ಕೃಷಿಗೆ ನೀರು ಬಿಡಲೂ ಸಾಧ್ಯವಾಗದೆ ತೊಂದರೆ ಅನುಭವಿಸಿದರೂ ಮೆಸ್ಕಾಂ ಇಲಾಖೆಯ ಎ.ಇ.ಇ., ಎಸ್ .ಒ. ಸಹಿತ ಸಿಬ್ಬಂದಿಗಳು ವಿಷಯ ತಿಳಿದರೂ ಸಹಕರಿಸದೆ ಬಹಳಷ್ಟು ತೊಂದರೆ ನೀಡಿದ್ದಾರೆ. ಕೊನೆಕೊನೆಗೆ