ಉಳ್ಳಾಲ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ.ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆ ಕಬ್ಬಿಣದ ರಾಡಿಗೆ ನೇಣು
ಉಳ್ಳಾಲ: ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ. ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ಕಳವು ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದೆ. ಜ್ಯುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ಕೃತ್ಯ ನಡೆದಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪ್ರಕರಣ