ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಮೂಲ್ಕಿಗೆ ಆಗಮಿಸುವ ಹಿನ್ನಲೆಯಲ್ಲಿ ಕೋಲ್ನಾಡು ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗದಲ್ಲಿ ಇಂದು ಚಪ್ಪರ ಮುಹೂರ್ತ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ
ಮೂಲ್ಕಿ: “ಕಳೆದ 5 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದೆ. ಇದಕ್ಕೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮವೇ ಕಾರಣ. ವಿವಿಧ ಇಲಾಖೆಗಳಿಂದ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶ್ರಮಿಸಿದ್ದೇನೆ. ಹೀಗಾಗಿ ಮತ ಯಾಚನೆಗೆ ಮನೆ ಮನೆಗೆ ಹೋದಾಗ ಬಹಳ ಒಳ್ಳೆಯ ಸ್ಪಂದನೆ ಜನರಿಂದ ಸಿಗುತ್ತಿದೆ. ಮೇ 3ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮೂಲ್ಕಿಗೆ ಬರಲಿದ್ದಾರೆ. ಇಲ್ಲಿಯವರೆಗೆ
ಮೂಡುಬಿದಿರೆ: ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಅಭಿವೃದ್ಧಿಯಾಗದಿರುವ ಹಲವಾರು ಯೋಜನೆಗಳಿವೆ. ಶುದ್ಧ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ, ವಸತಿ, ಆರೋಗ್ಯ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಪರಿಹಾರ ಕಾಣದೆ ಹಾಗೇ ಉಳಿದುಕೊಂಡಿದೆ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಹೆಚ್ಚಿನ ಒತ್ತನ್ನು ನೀಡುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ ಡಾ.ಅಮರಶ್ರೀ
ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿ ಆಲ್ಫೋನ್ಸ್ ಫ್ರಾಂಕೋ ಅವರು ಸೋಮವಾರ ಮೂಡುಬಿದಿರೆ ಚುನಾವಣಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಅಧ್ಯಕ್ಷ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರ್, ಸೂರಿಂಜೆ ಗ್ರಾಮ ಪಂಚಾಯತ್ ಸದಸ್ಯ ಮಹಿಳಾ ಮಲಿಕ್ ಸೂರಿಂಜೆ, ಮಹಿಳಾ ರಾಷ್ಟ್ರೀಯ ಮುಖಂಡೆ ಆಯೇಷಾ ಬಜ್ಪೆ ಈ ಸಂದರ್ಭದಲ್ಲಿದ್ದರು.
ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಉತ್ಸವದ ಅತ್ಯಂತ ಶ್ರೇಷ್ಠ ಸೇವೆಯಾಗಿರುವ ಶ್ರೀದೇವಿಯ ಶಯನೋತ್ಸವಕ್ಕೆ ಹೂ ಅರ್ಪಿಸುವ ಸೇವೆಯಂಗವಾಗಿ ಈ ಬಾರಿ ಒಂದೂವರೆ ಲಕ್ಷಕ್ಕೂ ಮಿಕ್ಕಿದ ಮಲ್ಲಿಗೆ ಚೆಂಡು ಸಮರ್ಪಣೆಯಾಗಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ. ಸಂಜೆ 3 ಗಂಟೆಯ ಬಳಿಕ ಮಲ್ಲಿಗೆ ಸಮರ್ಪಣೆ ಸೇವೆ ಆರಂಭ ಗೊಂಡಿತ್ತು. ಮಲ್ಲಿಗೆಯನ್ನು ತಡ ರಾತ್ರಿ ಗರ್ಭಗುಡಿಯೊಳಗೆ ಜೋಡಿಸಿ ದೇವಿಗೆ ಶಯನೋತ್ಸವ ನಡೆಯಿತು.
ಮುಲ್ಕಿ: ಸರಕಾರಿ ಅಧಿಕಾರಿಯಾಗಿ ಮುಲ್ಕಿ ನಗರ ಪಂಚಾಯತ್ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನರ ಕುಂದು ಕೊರತೆ ಹಾಗೂ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಿಸಿ ಉತ್ತಮ ಕಾರ್ಯಗಳನ್ನು ನಡೆಸಿ ನಿಸ್ವಾರ್ಥ ಸೇವೆ ಹಾಗೂ ಪ್ರಾಮಾಣಿಕತೆ ಮೆರೆದ ಮುಖ್ಯಾಧಿಕಾರಿ ಚಂದ್ರ ಪೂಜಾರಿಯವರ ಜನಸೇವೆ ಅಭಿನಂದನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.ಅವರು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ
ಮುಲ್ಕಿ: ಕಿನ್ನಿಗೋಳಿಯ ಮಹಾಮಾಯಿ ಕಟ್ಟೆಯ ಬಳಿಯ ಶ್ರೀ ಶಾರದ ಮಂಟಪದಲ್ಲಿ ಜರಗುತ್ತಿರುವ ಅತಿ ವಿಶಿಷ್ಟ ಶ್ರೀ ಸಹಸ್ರ ನೃಸಿಂಹಯಾಗ ಸಮಿತಿ ವತಿಯಿಂದ ಆಯೋಜಿಸಿದ್ದ ಲೋಕಕಲ್ಯಾಣಾರ್ಥವಾಗಿ ನಡೆಯುವ ಶ್ರೀ ಸಹಸ್ರ ನೃಸಿಂಹಯಾಗ ಯಾಗದ ಪ್ರಯುಕ್ತ ಬುಧವಾರ ಪ್ರಾತಃಕಾಲ 5 ಗಂಟೆಗೆ ಗುರು ಗಣಪತಿ ಪೂಜನ,ಆವಾಹಿತ ದೇವತಾ ಪೂಜನ, ಬೆಳಿಗ್ಗೆ 7 ಗಂಟೆಗೆ ಸಹಸ್ರ ನೃಸಿಂಹ ಹವನ,11.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ಮಧ್ಯಾಹ್ನ 1.30 ಲಘ ಪುರ್ಣಾಹುತಿ, ಮಧ್ಯಾಹ್ನ ಪೂಜೆ, ಗೋಪೂಜೆ,
ಮುಲ್ಕಿ: ಮುಲ್ಕಿ ಸಮೀಪದ ಬೆಳ್ಳಾಯರು ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಶ್ರೀ ದೇವರಿಗೆ ಪೂರ್ವಾಹ್ನ ಗಂಟೆ 10:25ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವಸ್ಥಾನದ ತಂತ್ರಿಗಳಾದ ಶಿವಪ್ರಸಾದ ತಂತ್ರಿ ,ವೇ.ಮೂ ಪಂಜ ಭಾಸ್ಕರ ಭಟ್ ಹಾಗೂ ಅರ್ಚಕ ಗೋಪಾಲ ಭಟ್ ಪೌರೋಹಿತ್ಯದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಿತು. ಬಳಿಕ ಮಹಾಪೂಜೆ, ಅವಸ್ಕೃತ ಬಲಿ ನಡೆಯಿತು. ಮಧ್ಯಾಹ್ನ ಪಲ್ಲಪೂಜೆ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ
ಮೂಲ್ಕಿಯ ಹಳೆಯಂಗಡಿ ಇಂದಿರಾನಗರದ ರೈಲ್ವೇ ಗೇಟ್ನ ಬಳಿಯಲ್ಲಿಯೇ ಸಂಚರಿಸುತ್ತಿದ್ದ ಗೂಡ್ಸ್ ರೈಲು ಬೋಗಿಯ ಡಬ್ಬಿಗಳು ಅರ್ಧದಲ್ಲಿಯೇ ಕಡಿದುಕೊಂಡು ನಿಂತು ಸುಮಾರು ಒಂದು ತಾಸು ರೈಲ್ವೇ ಗೇಟ್ನಲ್ಲಿ ಸಂಚಾರಿಗಳು ಪರದಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪಡುಬಿದ್ರಿಯಿಂದ ಮಂಗಳೂರಿನ ಎನ್ಎಂಪಿಟಿಯತ್ತ ತೆರಳುತ್ತಿದ್ದ ಗೂಡ್ಸ್ ಹೊತ್ತಿದ್ದ ಬೋಗಿಯೂ ತಾಂತ್ರಿಕ ದೋಷದಿಂದ ಬೋಗಿಯನ್ನು ಹೊಂದುಕೊಂಡಿದ್ದ ಗೂಡ್ಸ್ ಡಬ್ಬಿಗಳ ಹಾಗೂ
ಮೂಲ್ಕಿ- ಕಳೆದ ಕೆಳ ದಿನಗಳ ಹಿಂದೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕಾಡು ಎಂಬಲ್ಲಿ ಆರೋಪಿ ಹಳೆಯಂಗಡಿ ಇಂದಿರಾ ನಗರದ ನಿವಾಸಿ ದಾವುದ್ ಹಕೀಮ್ ಎಂಬಾತ ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಲ್ಕಿ ಪೆÇಲೀಸರು ಪ್ರಕರಣದ ತನಿಖೆಯಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಕೆರೆಕಾಡು ಗ್ರಾಮಸ್ಥರು ಮುಲ್ಕಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಮುಲ್ಕಿ



























