ಮುಂಬಯಿ ಅ6.ಕುಲಾಲ ಸಂಘ ಮುಂಬಯಿಯ ಮಂಗಳೂರಿನ ಯೋಜನೆಯಾದ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯು ಪವಿತ್ರವಾದ ಶ್ರೀಕೃಷ್ಣನ ಸನ್ನಿದಿಯಾದ ಪೇಜಾವರ ಮಠದಲ್ಲಿ ಬಿಡುಗಡೆಗೊಳ್ಳುದರೊಂದಿಗೆ ಭಗವಂತನ ಆಶೀರ್ವಾದದಿಂದ ಮುಂದಿನ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವುದು. ಶತಮಾನದತ್ತ ಮುನ್ನಡೆಯುತ್ತಿರುವ ಕುಲಾಲ ಸಂಘ ಮುಂಬಯಿ ಇದೀಗ ಮಂಗಳೂರಲ್ಲಿ ಕುಲಾಲ
ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ವೀರೇಂದ್ರ ಮಾಲಿಕತ್ವದ ಮನೆ, ಕಚೇರಿ, ಜೂಜು ಅಡ್ಡೆಗಳು ಸೇರಿ ಇಡಿ- ಜಾರಿ ನಿರ್ದೇಶನಾಲಯವು 30 ಕಡೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.ಶಾಸಕ ವೀರೇಂದ್ರ ಮತ್ತು ಅವರ ಸಹೋದರ ಬೆಟ್ಟಿಂಗ್ ಜಾಲ ನಡೆಸುತ್ತಿರುವುದಾಗಿ ಹೇಳಲಾಗಿದೆ. ಗೋವಾದಲ್ಲಿ ಕ್ಯಾಸಿನೋ ಹೊಂದಿರುವುದಾಗಿಯೂ, ಕ್ಯಾಸಿನೋಗಳ ಪಾಲುದಾರಿಕೆ ಹೊಂದಿರುವುದಾಗಿಯೂ, ಜೂಜು ಅಡ್ಡೆಗಳ ಮಾಲಕತ್ವ ಹೊಂದಿರುವುದಾಗಿಯೂ ಹೇಳಲಾಗುತ್ತಿದೆ. ಜಾರಿ
ಮುಂಬಯಿ ಮಹಾನಗರದ ಹಿರಿಯ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಸಂಘಟನೆಯಾದ ಕರ್ನಾಟಕ ರಾಜ್ಯ ಪ್ರಶಸ್ತಿ-೨೦೧೨ರ ಪುರಸ್ಕೃತ ಮೊಗವೀರ ವ್ಯವಸ್ಥಾಪಕ ಮಂಡಳಿಯ ೨೦೨೫-೨೦೨೮ರ ಮೂರು ವರ್ಷಗಳ ಅವಧಿಗೆ ಆಡಳಿತ ಮಂಡಳಿ ರಚನೆಯಾಗಿದೆ. ಅಧ್ಯಕ್ಷರಾಗಿ ಅಂಬಲ್ಪಾಡಿ ಗಣೇಶ್ ಕಾಂಚನ್, ಉಪಾಧ್ಯಕ್ಷರಾಗಿ ಬೈಕಂಪಾಡಿಯ ಬಿ.ಕೆ. ಪ್ರಕಾಶ್ ಮತ್ತು ಒಡೆಯರಬೆಟ್ಟು ಅಶೋಕ್ ಎಸ್. ಸುವರ್ಣ ಅವರು ಆಯ್ಕೆಯಾಗಿದ್ದಾರೆ. ಪ್ರಪ್ರಧಾನ ಕಾರ್ಯದರ್ಶಿಯಾಗಿ ಬಪ್ಪನಾಡು ದಿಲೀಪ್ ಕುಮಾರ್
ಎಳೆಯ ವಯಸ್ಸಿನಲ್ಲೇ ಹುಟ್ಟೂರನ್ನು ತೊರೆದು ಕುಟುಂಬದ ಪಾಲನೆಗೆ ದೂರದ ಮಾಯಾ ನಗರಿ ಮುಂಬಯಿಗೆ ತೆರಳಿ ತಮ್ಮ ಸ್ವ ಸಾಮರ್ಥ್ಯದಿಂದ ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್ ಪೂಜಾರಿಯವರು ಇಂದು ಸಂಜೆ 7:40 ಕ್ಕೆ ಮುಂಬೈಯಲ್ಲಿ ತಮ್ಮ 87ನೇ ವಯಸ್ಸಿನಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.ಶ್ರೀಯುತರು ಬಿಲ್ಲವ ಸಮಾಜ ಸೇವಾ ಸಂಘ(ರಿ)
ಮುಂಬೈ ನಿವಾಸಿ ಬಡಿಲಗುತ್ತು ಡಾ| ಮನೋಹರ್ ನಾರಾಯಣ ಶೆಟ್ಟಿ ಅವರು ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದರು.ದಕ್ಷಿಣಕನ್ನಡ ಜಿಲ್ಲೆಯ ಪ್ರತಿಷ್ಠಿತ ಮನೆತನಗಳಲ್ಲಿ ಒಂದಾದ ಬಡಿಲಗುತ್ತು ಮನೆತನದ ದಿ.ಸೀತಮ್ಮ ಶೆಟ್ಟಿ ಮತ್ತು ದಿ. ಪಾಶಾಣಮೊಗರು ನಾರಾಯಣ ಶೆಟ್ಟಿ ದಂಪತಿಗಳ ಪುತ್ರರಾಗಿರುವ ಇವರು ಹಲವು ವರ್ಷಗಳಿಂದ ಮುಂಬೈಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.ಮೃತರು ಇಬ್ಬರು ಮಕ್ಕಳು, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಗೋವಾದಲ್ಲಿ ತುಳುಕೂಟ ಆರಂಭಿಸಲು ಕಾರಣವಾದ ಅಂಶಗಳನ್ನು ವಿವರಿಸಿದರು. ಮುಂಬೈ ಮತ್ತು
ರಾಷ್ಟ್ರದ ಸೇವೆಯಲ್ಲಿ ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯದ ಸೇವೆಯಲ್ಲಿ ಕ್ರೈಸ್ತರ ಕೊಡುಗೆ ಏನೆಂದು ಇಡೀ ವಿಶ್ವಕ್ಕೆ ತಿಳಿದಿದೆ. ದೇಶವನ್ನು ಸುಶಿಕ್ಷಿತರನ್ನಾಗಿಸಿ ಆರೋಗ್ಯವಂತವಾಗಿಸಿದ ಹೆಗ್ಗಳಿಕೆ ಕ್ರೈಸ್ತರದ್ದಾಗಿದೆ. ಇಂತಹ ಕ್ರೈಸ್ತ ಸಮುದಾಯದ ಕಡೆಗಣನೆ ಬರೇ ರಾಜಕೀಯ ಪ್ರೇರಿತವಾಗಿದೆ. ಪ್ರಧಾನಮಂತ್ರಿ ಮೋದಿ ಮತ್ತು ಎನ್ಡಿಎ ಕೂಟವು ರಾಷ್ಟ್ರದ ಮೈನಾರಿಟಿ ಮತ್ತು ಮೆಜಾರಿಟಿ ಬಗ್ಗೆ ಮಾತೆತ್ತುವುದೇ ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಎಂಎಲ್ಸಿ ಐವಾನ್ ಡಿ’ಸೋಜಾ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂಬಯಿ-ಕರ್ನಾಟಕದ ಜನತೆಯ ಜನ್ಮಭೂಮಿ-ಕರ್ಮಭೂಮಿಯ ರೈಲು, ವಿಮಾನ, ಬಸ್ ಪ್ರಯಾಣದ ತೊಂದರೆ ನಿಭಾಯಿಸಲಿದೆ. ಕರ್ನಾಟಕದಂತೆ ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಂಡಿಯಾ ಕೂಟಕ್ಕೆ ವರದಾನವಾಗಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಮುಂಬೈಯ ಅಂಧೇರಿ ಪೂರ್ವದ ಚಕಲಾ ಹೊಟೇಲ್ ಸಾಯಿ ಪ್ಯಾಲೇಸ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಕಳೆದ ಹತ್ತು ವರ್ಷಗಳಲ್ಲಿ ಎನ್ಡಿಎ ಸರ್ಕಾರವು
ಮುಂಬೈನಲ್ಲಿ ನಡೆದ 19 ನೆಯ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ *ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಿಂದ ಭಾರತ್ ಕೋ-ಅಪರೇಟಿವ್ ಬ್ಯಾಂಕ್ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯನ್ನು ಪಡೆದುಕೊಂಡಿದೆ. ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರ ಪರವಾಗಿ *ಶ್ರೀ ಭಾಸ್ಕರ್ ರಾವ್ ( CISO) ಅವರು RBI ನ ಗವರ್ನರ್ ಶ್ರೀ ಟಿ.ರಬಿ ಶಂಕರ್ ಮತ್ತು ಶ್ರೀ ಎ.ಕೆ. ಗೋಯೆಲ್,(ಪಂಜಾಬ್
ಬಿಲ್ಲವರ ಎಸೋಸಿಯೇಶನ್ ಮುಂಬಯಿ ವತಿಯಿಂದ ಜ.21ರಂದು ಕೋಟಿ ಚೆನ್ನಯ ಸ್ಪೋರ್ಟ್ಸ್ ಮೀಟ್ 2023-24 ಎಂಬ ಕಾರ್ಯಕ್ರಮವು ಮುಂಬೈನ ಯೂನಿವರ್ಸಿಟಿ ಸ್ಪೋರ್ಟ್ಸ್ ಗ್ರೌಂಡ್ ನ್ಯೂ ಮರೀಸ್ ಲೈನ್ಸ್ನಲ್ಲಿ ನಡೆಯಲಿದೆ. ಈ ಕ್ರೀಡೋತ್ಸವವು ಬೆಳಿಗ್ಗೆ 7.30ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕ್ರೀಡೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಂಬೈ ಬಿಲ್ಲವ ಅಸೋಸಿಯೇಶನ್ನ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಹರಿಕಥಾ