ಬಂಟರ ಸಂಘ ಮುಂಬಯ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಆಶ್ರಯದಲ್ಲಿ ಮೀರಾರೋಡ್ ಪೂರ್ವದ ಠಾಕೂರ್ ಮಾಲ್ ಮತ್ತು ಪ್ರಸಾದ್ ಇಂಟರ್ ನ್ಯಾಶನಲ್ ಹೊಟೇಲ್ ಸಮೀಪದ, ಮಹಾಜನ್ ವಾಡಿಯಲ್ಲಿನ ಭಾರತ ರತ್ನ ಗಾನ ಸಾಮ್ರಾಜ್ಯ ದಿ. ಲತಾ ಮಂಗೇಶ್ಯ ನಾಟ್ಯ ಸಭಾಗೃಹದಲ್ಲಿ ಯಕ್ಷಗಾನ ವೇಷಧಾರಿ ಮಹಾಬಲೇಶ್ವರ ಭಟ್ ಕ್ಯಾದಗಿ, ವಿನೂತನ ಶೈಲಿ. ಪುಷ್ಪಕ ಯಾನ’ ಏಕವ್ಯಕ್ತಿ
ಮುಂಬಯಿ : ಜಾರ್ಜ್ ಫೆರ್ನಾಂಡಿಸ್ ರವರ 94ನೇ ಜನ್ಮದಿನಾಚರಣೆ ಯಂದು ರಾಷ್ಟ್ರೀಯ ಪ್ರಶಸ್ತಿ ಪ್ರದಾನಿಸುವ ಮೂಲಕ ಮುಂದಿನ ದಿನಗಳಲ್ಲಿ ಅರಣ್ಯ ರಕ್ಷಣೆ ಮಾಡುದರೊಂದಿಗೆ “ಜಾರ್ಜ್ ವನ” ದ ಮೂಲಕ ಅರಣ್ಯ ಸಂರಕ್ಷಣಾ ಪ್ರಶಸ್ತ್ಯ ನೀಡಲು ಪ್ರಯತ್ನಿಸುತ್ತೇವೆ. ರಾಜ್ಯದ ಎಲ್ಲ ಜನನಾಯಕರು ಪಕ್ಷ ಬೇದವಿಲ್ಲದೆ ಮಂಗಳೂರು ವಿಮಾನ ನಿಲ್ಧಾಣಕ್ಕೆ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರು ನೀಡಲಿ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ರಾದ ತೋನ್ಸೆ ಜಯಕೃಷ್ಣ
ಮುಂಬಯಿ :ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ದಿಗಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿರುವ ಮುಂಬಯಿಯಲ್ಲಿ ನೆಲೆಸಿದ ಕರ್ನಾಟಕದ ಕರಾವಳಿಯ ಎಲ್ಲಾ ಜಾತೀಯ ಹಾಗೂ ವಿವಿಧ ಭಾಷೀಯ ಸಂಘಟನೆಗಳನ್ನೊಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿ. ಇದರ ಮಾರ್ಗದರ್ಶಕರಾಗಿದ್ದ ಮಾಜಿ ಕೇಂದ್ರ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಅವರ 94ನೇ ಜನ್ಮದಿನಾಚರಣೆ ಅಂಗವಾಗಿ ಜೂನ್ 3 ರಂದು ಅವರ ಸ್ಮರಣಾರ್ಥ ರಾಷ್ಟೀಯ ಪ್ರಶಸ್ತಿ ಪ್ರದಾನ ಸಮಾರಂಭ ರಂಜನಿ
ಮುಂಬೈ : ಮಹಾರಾಷ್ಟ್ರದ ಮುಂಬೈಯ ನಗರದಲ್ಲಿ ಕರ್ನಾಟಕ ಸಂಘದ ಮೂಲಕ ನಾಡಿನ ಸಂಸ್ಕೃತಿಕ ವೈಭವವನ್ನು ಇಲ್ಲಿ ಮೇಲಾಯಿಸುತ್ತಿದ್ದಾರೆ, ಸಾಹಿತಿಗಳನ್ನು ಕಲಾವಿದರನ್ನು ಬೆಳೆಸುವಲ್ಲಿ ಸಂಘ 90 ವರ್ಷಗಳ ಗಳಿಂದ ಮಾಡುತ್ತಿರುವುದು ಸೇವೆ ನಿಜಕ್ಕೂ ಅಭಿನಂದನೆಯ ,ಈ ಸಂಭ್ರಮಕ್ಕೆ ಮಹಾನ್ ಸಾಧಕರನ್ನು ವೇದಿಕೆಯಲ್ಲಿ ಬರಮಾಡಿಸಿದ್ದಾರೆ ಇದು ಸಂಘದ ಸೇವಾ ಕಾರ್ಯಕ್ಕೆ ಸ್ಪೂರ್ತಿ ತುಂಬಿದೆ, ಯುವ ಜನಾಂಗಕ್ಕೆ ಇಂಥ ಸಾಧಕರು ಗುರುತಿಸುವುದು ಅಗತ್ಯವಿದೆ ,ಕನ್ನಡದ ದೀಪವನ್ನು ಈ ನಗರದಲ್ಲಿ
ಮುಂಬೈ : ಹೊರನಾಡಿನ ಕನ್ನಡಿಗರಿಗೆ ಕನ್ನಡದ ಭಾಷೆ ಸಂಸ್ಕೃತಿಯ ಬಗ್ಗೆ ಅಪಾರ ಅಭಿಮಾನವಿದ್ದು,ಅದು ಅವರನ್ನು ಜಾಗೃತ ಗೊಳಿಸಿ ವೈಶಿಷ್ಟ ಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ.ಕನ್ನಡ ಭಾಷೆಯ ಉಳಿವಿಗಾಗಿ ನಿರಂತರವಾಗಿ ಕೆಲಸ ಕಾರ್ಯಗಳು ಮಹಾರಾಷ್ಟ್ರದಲ್ಲಿ ನಡೆಯುವಷ್ಟು ಕನ್ನಡದ ಸಾಂಸ್ಕೃತಿಕ ಕಾರ್ಯಕ್ರಮ ನಮ್ಮ ಕನ್ನಡ ನಾಡಿನಲ್ಲೂ ನಡೆಯುವುದಿಲ್ಲ.90 ವರ್ಷಗಳಿಂದ ಕರ್ನಾಟಕ ಸಂಘ ಮಾಡುತ್ತಿರುವ ಕನ್ನಡ ಪರ ಕಾರ್ಯಗಳು ತುಂಬಾ
ಮುಂಬೈ. ಮರಾಠಿ ಮಣ್ಣಿನಲ್ಲಿ ಸುಮಾರು 93 ವರ್ಷಗಳ ಇತಿಹಾಸ ಇರುವ ಕುಲಾಲ ಸಮಾಜದ ಪ್ರತಿಷ್ಠಿತ ಸಂಸ್ಥೆ ಮುಂಬೈ ಕುಲಾಲ ಸಂಘಕ್ಕೆ ಎರಡು ವರ್ಷಗಳ ಕಾಲಾವಧಿಗೆ ಅಧ್ಯಕ್ಷರಾಗಿ ರಘು ಎ ಮೂಲ್ಯ ಪಾದಬೆಟ್ಟು ಆಯ್ಕೆಯಾಗಿದ್ದಾರೆ . ನವಿ ಮುಂಬೈಯಲ್ಲಿ ವಾಸ್ತವಿರುವ ರಘು ಮೂಲ್ಯ ಅವರು ಬಾಲಾಜಿ ಟ್ರಾನ್ಸ್ಪೋರ್ಟ್ ಎಂಬ ಕಂಪನಿಯ ಪಾಲುದಾರರಾಗಿದ್ದಾರೆ. ಕುಲಾಲ ಸಂಘ ಕಾಪು ವಲಯದ ಗೌರವ ಅಧ್ಯಕ್ಷ ರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ . ನವಿ ಮುಂಬೈ ಲಯನ್ಸ್ ಕ್ಲಬ್_(NRI) ಸದಸ್ಯರು.
ಮುಂಬೈ ಮಹಾನಗರದಲ್ಲಿ ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಕಾರ್ಯಕ್ರಮ ಸಯನ್ ಗೋಕುಲ ಸರಸ್ವತಿ ಸಭಾಗೃಹ ಬಿ ಎಸ್ ಕೆ ಬಿ ಅಸೋಸಿಯೇಷನ್ ಸಹಕಾರದೊಂದಿಗೆ ಯುವ ನ್ಯಾಯವಾದಿ ರವಿ ಕೋಟ್ಯಾನ್ರವರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕೀರ್ತಿಶೇಷ ಗೋಪಾಲಕೃಷ್ಣ ಆಶ್ರಣ್ಣರ ಸುಪುತ್ರ ಕಟೀಲಿನ ಅನುವಂಶಕ ಅರ್ಚಕ ನಾರಾಯಣ ಆಸ್ರಣ್ಣ
ಮುಂಬೈ: ಮಲಾಡ್ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಯುವ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್ 30ರಂದು ಮಲಾಡ್ ಪೂರ್ವದ ಚಿಲ್ಡ್ರನ್ಸ್ ಅಕಾಡೆಮಿ ಶಾಲೆಯ ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿರುವ ಮಕ್ಕಳ ಉತ್ಸವದ ಆಮಂತ್ರನ ಪತ್ರಿಕೆಯನ್ನು ಬಿಲ್ಲವರ ಅಸೋಸಿಯೇಷನ್ ಮಲಾಡ್ ಸ್ಥಳೀಯ ಕಚೇರಿಯ ಕಾರ್ಯಾಲಯದಲ್ಲಿ ಪೂಜಾ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಎನ್ ಶೆಟ್ಟಿ ಪಣಿಯೂರು ಬಿಡುಗಡೆಗೊಳಿಸಿದರು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ
ಮುಂಬೈ: ಮಹಾರಾಷ್ಟ್ರದ ನಾಸಿಕ್ನಲ್ಲಿ ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಸಂಭವಿಸಿದ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಲೀಪರ್ ಕೋಚ್ ಬಸ್ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ನಂದೂರ್ ನಾಕಾ ಎಂಬಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದ ಕೆಲವೇ
9 ಹ್ಯಾಂಡ್ಸ್ ಫೌಂಡೇಶನ್ ಮುಂಬೈ ಸಂಸ್ಥೆಯ ವಾರ್ಷಿಕ ಮಹಾಸಭೆಯು ಆಂಧೇರಿಯ ಹೋಟೆಲ್ ತುಂಗಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ದಯಾನಂದ ಬಂಗೇರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯದರ್ಶಿ ದೇವರಾಜ ಅಮೀನ್ ಅವರು ಗತ ವರ್ಷದ ವಾರ್ಷಿಕ ಮಹಾಸಭೆಯ ಟಿಪ್ಪಣಿ ಓದಿದರು. ಜೊತೆ ಕೋಶಾಧಿಕಾರಿ ಶ್ರೀ ಸಂತೋಷ್ ಕರ್ಕೇರ ಇವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಶ್ರೀ ತುಕಾರಾಂ ಸಾಲ್ಯಾನ್ ಮತ್ತು ಶ್ರೀ ಹರೀಶ್ ಶ್ರೀಯಾನ್ ರವರು ತಮ್ಮ ಭಾಷಣದಲ್ಲಿ 9 ಹ್ಯಾಂಡ್ಸ್