ವಸಾಯಿಯ ಪಶ್ಚಿಮದ ಗೊರೈಪಾಡದ ಜೀವನ್ ನಗರ ನಿವಾಸಿ 35 ವರ್ಷ ಸುಧೀರ್ ಕುಮಾರ್ ಸಫಲ್ಯ ಅವರು ಆ.14ರಂದು ನಾಪತ್ತೆಯಾಗಿದ್ದು ಬಳಿಕ ಸೋಮವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಮಂಜೇಶ್ವರ ಬಳಿಯ ಉಪ್ಪಳ ನಿವಾಸಿಯಾಗಿದ್ದ ಸುಧೀರ್ ಅವಿವಾಹಿತನಾಗಿದ್ದು, ಇವರನ್ನು ಕೊಲೆ ಮಾಡಲಾದ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗೊರೈಪಾಡದ ಕಂಪನಿಯಲ್ಲಿ
ಮುಂಬಯಿ, ಆ.22 : ದಿಶಾ ” ಒಂದು ಉತ್ತಮ ಕಾರ್ಯಕ್ರಮ ಬಂಟರ ಸಂಘದ ಪ್ರತಿಯೊಂದು ಕಾರ್ಯಕ್ರಮವು ಹಂತ ಹಂತವಾಗಿ ಬೆಳೆಯುತ್ತಾ ಹೋಗುತ್ತಿದೆ. ನಮ್ಮ ಹಿಂದಿನವರು ಹಾಕಿರುವ ಸದೃಢ ಅಡಿಪಾಯ ಶ್ರೇಯೋಭಿವೃದಿಗೆ ಕಾರಣವಾಗಿದೆ ಇದಕ್ಕೆ ಎಸ್. ಎಂ. ಶೆಟ್ಟಿ ಸ್ಕೂಲ್ ಉದಾಹರಣೆಯಾಗಿದೆ ಎಂದು ಬಂಟರ ಸಂಘ ಮುಂಬಯಿ ಅದ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಅವರು ತಿಳಿಸಿದರು. ಆ.21 ರಂದು ಪೊವಾಯಿ ಎಸ್.ಎಂ.ಶೆಟ್ಟಿ ಶಾಲೆಯ ಸಭಗೃಹದಲ್ಲಿ ಬಂಟರ ಸಂಘ ಮುಂಬಯಿ , ಅಂಧೇರಿ – ಬಾಂದ್ರ
ಥಾಣೆ: ಮಾನವನಿಗೆ ಒಂದು ಧರ್ಮವಿದೆ, ಅದುವೇ ಮಾನವ ಧರ್ಮ. ಮಾನವ ಧರ್ಮ ವನ್ನು ಸಂಸ್ಕಾರದ ಮೂಲಕ ಅರಿಯಬೇಕು. ಅದರಿಂದ ಸಂಸ್ಕøತಿ ಉಳಿಯಲು ಸಾಧ್ಯವಿದೆ. ಸ್ವಾರ್ಥದ ಬದುಕು ಹೋಗಿ ನಿಸ್ವಾರ್ಥದ ಬದುಕು ನಮ್ಮದಾಗಬೇಕು. ಅಂತಹ ಗುಣ ನಮಗೆ ಬರಬೇಕು. ಕಡಲಿನಂತಹ ವಿಶಾಲವಾದ ಗುಣ ನಮ್ಮಲ್ಲಿರಲಿ. ನಮ್ಮನ್ನು ನಾವು ಅರಿಯಬೇಕು.ಸ್ವಾರ್ಥವನ್ನು ಬಿಟ್ಟು ನಿಸ್ವಾರ್ಥ ರಾದಾಗ ಮಾತ್ರ ಉತ್ತಮವಾದ ಜೀವನವನ್ನು ನಡೆಸಲು ಸಾಧ್ಯ ಎಂದು ಒಡಿಯೂರು ಒಡೆಯ ಶ್ರೀ ಗುರುದೇವಾನಂದ ಸ್ವಾಮೀಜಿ
ಮಂಗಳೂರು: ನವಂಬರ್ 1ರಂದು ಬೆಂಗಳೂರಿನಲ್ಲಿ ಜರಗಿದ ರಾಜ್ಯೋತ್ಸವ ಸಮಾರಂಭದಲ್ಲಿ 2021 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಹೊರನಾಡ ಕನ್ನಡಿಗ, ಮುಂಬಯಿ ‘ಕರ್ನಾಟಕ ಮಲ್ಲ’ ಕನ್ನಡ ದೈನಿಕದ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಮಂಗಳೂರಿನಲ್ಲಿV4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಾರ್ಯಾಲಯದಲ್ಲಿಅಭಿನಂದಿಸಲಾಯಿತು. ಮಂಗಳೂರಿನ V4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಚೇರಿ ಆವರಣದಲ್ಲಿ ವಾಹಿನಿಯ ಆಡಳಿತ ನಿರ್ದೇಶಕ
ಮುಂಬೈ: ಉಪನಗರ ಮಲಾಡ್ ಪೂರ್ವದ ಕುರಾರ್ ವಿ ಲೇಜಿನಲ್ಲಿ ಸುಮಾರು 50 ವರ್ಷಗಳ ಹಿಂದೆ ಕೈವಲ್ಯ ಶ್ರೀ ಪ್ರೇಮಾನಂದ ಸ್ವಾಮೀಜಿ ಸ್ಥಾಪಿಸಿರುವ ಶ್ರೀ ಮೂಕಾಂಬಿಕಾ ದೇವಸ್ಥಾನ ಈ ವರ್ಷ ಪೂರ್ಣ ನವೀಕೃತಗೊಂಡ ಜೀರ್ಣೋದ್ದಾರ ವಾಗಿದೆ. ಶ್ರೀ ಪ್ರೇಮಾನಂದ ಸ್ವಾಮೀಜಿ ಯವರು ಶ್ರದ್ಧಾ ಭಕ್ತಿಯೊಂದಿಗೆ ನವರಾತ್ರಿ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದರು. ಅದೇ ಧಾರ್ಮಿಕತೆಯ ನಿಯಮದಲ್ಲಿ ಸ್ವಾಮೀಜಿಯವರ ಸುಪುತ್ರ ಶ್ರೀ ವೇದ ನಂದ ಸ್ವಾಮೀಜಿಯವರು ಈ ವರ್ಷ ನವರಾತ್ರಿ ಉತ್ಸವವನ್ನು
ಮೀರಾರೋಡ್ : ಬಂಟರ ಸಂಘ ಮುಂಬಯಿ ಇದರ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಸೆ. 14ರಂದು ಮೀರಾ ರೋಡ್ ಪೂರ್ವದ ಸಿನೆಮೆಕ್ಸ್ ಥಿಯೇಟರ್ ಎದುರಗಡೆ ಹೋಟೆಲ್ ಕೃಷ್ಣಾ ಪ್ಯಾಲೇಸನ ಸಭಾಂಗಣದಲ್ಲಿ ಹಳದಿ – ಕುಂಕುಮ , ಭಜನೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸ್ಥಳೀಯ ಬಂಟ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಬಂಟರ ಸಂಘದ ಅಧ್ಯಕ್ಷರಾದ ಚಂದ್ರಹಾಸ್ ಕೆ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ
ನಾಲಾಸೋಪಾರ;; ತುಳು ಕೂಟ ಫೌಂಡೇಶನ್ ನಾಲಾಸೋಪಾರ ಇದರ ಸಭೆಯು. ಆಗಸ್ಟ್ 31ರಂದು ರಿಜನ್ಸಿ ಬ್ಯಾಂಕ್ವಿಟ್ ಹಾಲ್ ನಾಲಾಸೋಪಾರ (ಪೂರ್ವ )ದಲ್ಲಿ ತುಳುಕೂಟ ಫೌಂಡೇಶನ್ ಅಧ್ಯಕ್ಷರಾದ ರಮೇಶ್ ಶೆಟ್ಟಿ ಕಾಪು ಇವರ ಅದ್ಯಕ್ಷತೆಯಲ್ಲಿ ಜರಗಿತು. ಕಾರ್ಯದರ್ಶಿ ಜಗನಾಥ. ಡಿ. ಶೆಟ್ಟಿ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಸಭೆಯ ಮುಂದಿಟ್ಟರು. ಕೋಶಾಧಿಕಾರಿಯವರ ಅನುಪಸ್ಥಿತಿಯಲ್ಲಿ ಅಧ್ಯಕ್ಷರ ಅನುಮತಿ ಮೇರೆಗೆ ಕಾರ್ಯದರ್ಶಿಯವರು ಲೆಕ್ಕಪತ್ರವನ್ನು ಮಂಡಿಸಿದರು ಈ ಸಂದರ್ಭದಲ್ಲಿ
ಮುಂಬೈ :ಬಿಲ್ಲವರ ಎಸೋಸಿಯೇಶನ್ ಮುಂಬಾಯಿ. ಕಾ0ದಿವಲಿ ಸ್ಥಳೀಯ ಕಚೇರಿಯಲ್ಲಿ ಮಹಿಳಾ ವಿಭಾಗದ ವತಿಯಿಂದ ಅಗಷ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ರವಿವಾರ ಕಾ0ದಿವಲಿಯ ಸ್ಥಳೀಯ ಕಚೇರಿಯ ಕಾರ್ಯಾಲಯದಲ್ಲಿ ಆಟಿಡೊ0ಜೆ ಕೂಟ ಬಹಳ ವಿಜೃಂಭಣೆಯಿಂದ ಜರಗಿತು. ಅಂದಿನ ಕಾರ್ಯಕ್ರಮಕ್ಕೆ ಬಿಲ್ಲವರ ಎಸೋಸಿಯೇಶನಿನ ಉಪಾಧ್ಯಕ್ಷರಾದ ಶಂಕರ್ ಡಿ ಪೂಜಾರಿ, ಪ್ರಧಾನ ಕಚೇರಿಯ ಪ್ರತಿನಿಧಿಯಾದ ಹರೀಶ್ ಪೂಜಾರಿ ಕೋಕರ್ನೆ. ಜೊತೆ ಕೋಶಾಧಿಕಾರಿಯವರಾದ ಸದಾಶಿವ
ಮುಂಬೈ: ಗುರುವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮುಂಬೈನ ಹಲವು ಏರಿಯಾಗಳಲ್ಲಿ ಸುರಿದ ಭಾರಿ ಮಳೆಗೆ ವಾಣಿಜ್ಯ ನಗರಿಯ ರಸ್ತೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ನಗರ ಸಾರಿಗೆ ಜತೆಗೆ ಸ್ಥಳೀಯ ರೈಲು ಕೂಡ ವಿಳಂಬವಾಗಿದೆ. ಗಾಂಧಿ ಮಾರ್ಕೆಟ್ ಏರಿಯಾ, ಹಿಂದ್ಮಟ ಜಂಕ್ಷನ್ ಮತ್ತು ದಹಿಸರ್ ಸಬ್ವೇ ಸೇರಿದಂತೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸಿಯಾನ್, ಬಾಂದ್ರಾ, ಅಂಧೇರಿ ಮತ್ತು ಸ್ಯಾಂತಕ್ರುಸ್ ಏರಿಯಾಗಳು ಸಹ ಜಲಾವೃತಗೊಂಡಿವೆ. ಮಾಧ್ಯಮಗಳಲ್ಲಿ
ಮುಂಬಯಿ : ಮುಂಬಯಿ ಮಹಾನಗರದಲ್ಲಿ ನಾಡಿನ ಅವಿಭಜಿತ ದಕ್ಷಿಣ ಕನ್ನಡ,. ಕಾಸರಗೋಡು ಜಿಲ್ಲೆಯ ವಿವಿಧ ಜಾತಿ ಬಾಂಧವರು ಶತಮಾನದ ಹಿಂದೆಯೇ ತಮ್ಮ ತಮ್ಮ ಜಾತೀಯ ಸಂಘಟನೆಯನ್ನು ಕಟ್ಟಿ ಮುಂಬಯಿಯಲ್ಲಿ ಮಾತ್ರವಲ್ಲ ನಾಡಿನಲ್ಲಿಯೂ ಸಮಾಜ ಸೇವೆ ಮಾಡುತ್ತಾ ಬರುವುದರೊಂದಿಗೆ ನಾಡಿನ ಹಾಗೂ ಅವರವರ ಜಾತೀಯ ಸಂಸ್ಕೃತಿಯನ್ನು ಹೊರನಾಡಿನಲ್ಲಿಯೂ ಉಳಿಸಿ ಬೆಳೆಸುತ್ತಾ ಬಂದಿರುವರು. ಮಹಾನಗರದ ವಿವಿಧ ಜಾತೀಯ ಸಂಘಟನೆಗಳ ಮುಖಂಡರು, ರಾಜಕಾರಣಿಗಳು, ಧಾರ್ಮಿಕ ನೇತಾರರು ಹಾಗೂ ವಿವಿಧ ಗಣ್ಯರ