Home Posts tagged #mysore

“ಪಿಎಫ್ ಐ ಸೇರಿ” -ಪೋಸ್ಟರ್ ಅಂಟಿಸಿದವರ ವಿರುದ್ಧ ಕಠಿಣ ಕ್ರಮ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆ : ದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆ

ಮೈಸೂರು-ಬೆಂಗಳೂರು ಕೊರಗಜ್ಜನ ಸಾನಿಧ್ಯ ಸ್ಥಾಪನೆದೈವಾರಾಧಕರಿಂದ ಕುತ್ತಾರು ಆದಿಸ್ಥಳದಲ್ಲಿ ಸಾಮೂಹಿಕ ಪ್ರಾರ್ಥನೆಉಳ್ಳಾಲ: ಮೈಸೂರು, ಬೆಂಗಳೂರು ಭಾಗಗಳಲ್ಲಿ ಕೊರಗಜ್ಜನ ಕಟ್ಟೆ ಸ್ಥಾಪಿಸಿ ಹಣದ ದಂಧೆಗೆ ಇಳಿದವರ ವಿರುದ್ಧ ಇಂದು ತುಳುನಾಡಿನ ಹಲವು ಸಂಘಟನೆಗಳ ನೇತೃತ್ವದಲ್ಲಿ ದೈವಾರಾಧಕರು ಕುತ್ತಾರು ಕೊರಗಜ್ಜನ ಆದಿತಳದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಮುನ್ನೂರು ಪಂಜಂದಾಯ ಬಂಟ ವೈದ್ಯನಾಥ ದೈವಗಳ ಮೂಲ್ಯಣ್ಣ ಬಾಲಕೃಷ್ಣ ಸಾಲ್ಯಾನ್ ಮಾತನಾಡಿ, ಕೊರಗ ತನಿಯ ಕಾಯ

ಮೈಸೂರು ದಸರಾ ಆನೆ ಗೋಪಾಲಸ್ವಾಮಿ ಇನ್ನಿಲ್ಲ

ದಸರಾದ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರು ಎಳೆದಿದೆ.ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆಗಳ ದಾಳಿಗೆ ಸಿಲುಕಿತ್ತು. 40ರ ಆಸುಪಾಸು ವಯಸ್ಸಿನ ಆಕರ್ಷಕ ಮೈಕಟ್ಟು ಹೊಂದಿದ್ದ ಗೋಪಾಲಸ್ವಾಮಿ ಅಪಾರ ಅಭಿಮಾನಿಗಳನ್ನು ಹೊಂದಿತ್ತು. ದಸರಾ ಗಜಪಡೆಯಲ್ಲಿ ಅತಿ ಎತ್ತರವಾದ ಹಾಗೂ 5400 ಕೆ.ಜಿ. ತೂಕ ಹೊಂದಿದ್ದ ಗೋಪಾಲಸ್ವಾಮಿ ಆನೆಯು ಅಭಿಮನ್ಯುವಿನ ನಂತರ ದಸರಾ

ಮೈಸೂರು: ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಬಾಲ್ ಬ್ಯಾಡ್ಮಿಂಟನ್ನಲ್ಲಿ ಆಳ್ವಾಸ್ ತಂಡಕ್ಕೆ ಪ್ರಶಸ್ತಿ

ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಪುರುಷರ ಹಾಗೂ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ವಿಭಾಗದ ಪ್ರಶಸ್ತಿಯನ್ನು ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಮೂಡಬಿದ್ರೆ ಆಳ್ವಾಸ್ ತಂಡ ಪಡೆದುಕೊಂಡಿದೆ. ಮೈಸೂರು ವಿಶ್ವವಿದ್ಯಾನಿಲಯ ಗವಿಲ್ಯನ್ ಕ್ರೀಡಾಂಗಣದಲ್ಲಿ ನಡೆದ ದಸರಾ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಲೀಗ್ ಪಂದ್ಯಗಳಲ್ಲಿ ಆಳ್ವಾಸ್ ಪುರುಷರ ಹಾಗೂ ಮಹಿಳೆಯರ ತಂಡಗಳು ಕ್ರಮವಾಗಿ ಗುಲ್ಬರ್ಗ, ಬೆಳಗಾಂ , ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ: ಶಶಿಕಲಾ ಜೊಲ್ಲೆ

ಮೈಸೂರು: ಮೈಸೂರಿನ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿರುವುದು ಖಂಡನೀಯವಾಗಿದ್ದು, ಸಂತ್ರಸ್ಥ ಯುವತಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ರೀತಿಯ ದುಷ್ಕೃತ್ಯ ನಡೆದಿರುವುದು ನೋವಿನ ಸಂಗತಿ. ನಾನು ಒಬ್ಬ ಮಹಿಳೆಯಾಗಿ ಸರ್ಕಾರದಲ್ಲಿ ಮಹಿಳಾ ಸಚಿವೆಯಾಗಿ ಒಂದು ಹೆಣ್ಣಿನ ನೋವು ಒಬ್ಬಳು ಹೆಣ್ಣಾಗಿ ನನಗೆ ಅರ್ಥ ಆಗುತ್ತದೆ. ನಾಗರಿಕ ಸಮಾಜದಲ್ಲಿ ಈ ರೀತಿಯ ದುಷ್ಕೃತ್ಯವನ್ನು ಯಾರೂ ಸಹಿಸುವುದಿಲ್ಲ. ನಾಗರಿಕ

ಮೈಸೂರಿನಲ್ಲಿ ವಿದ್ಯಾರ್ಥಿ ಮೇಲೆ ಗ್ಯಾಂಗ್‌ರೇಪ್ ನಡೆದಿರುವ ಶಂಕೆ..!

ಮೈಸೂರು:  ಮೈಸೂರಿನಲ್ಲಿ ಅಪರಾಧ ಕೃತ್ಯಗಳು ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾಂಸ್ಕೃತಿಕ ನಗರಿ ಜನತೆಯ ನಿದ್ದೆಗಡಿಸಿದೆ. ಇದೀಗ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗಿದ್ದು ಜನತೆಯನ್ನು ಆತಂಕಕ್ಕೆ ನೂಕಿದೆ. ಹಾಡುಹಗಲಲ್ಲೇ ಯುವಕನಿಗೆ ಗುಂಡು ಹಾರಿಸಿ ಜ್ಯುವೆಲಲ್ಲರಿ ಶಾಪ್ ದರೋಡೆ, ಯುವತಿಗೆ ಚಾಕುವಿನಿಂದ ಇರಿತ ಪ್ರಕರಣಗಳು ಮಾಸುವ ಮುನ್ನವೇ ಬೆಚ್ಚಿ ಬೀಳಿಸುವ ಸುದ್ದಿಯೊಂದು ಹೊರಬಿದ್ದಿದೆ. ಮೈಸೂರು ನಿವಾಸಿ ಖಾಸಗಿ

ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನೆ

ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಕೇಂದ್ರದ ಮಾಜಿ

ಫೆಡರೇಶನ್ ಆಫ್ ಕರ್ನಾಟಕ ಲಾರಿ ಓನರ್‍ಸ್ ಅಸೋಸಿಯೇಶನ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಮಿತಿ ಸಭೆ

ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ ಅಸೋಸಿಯೇಷನ್ ಕಾರ್ಯಕಾರಿಣಿ ಸಮಿತಿ ಸಭೆಯು ಮೈಸೂರು ನಗರದ ಹಾರ್ಡಿಂಜ್ ಸರ್ಕಲ್ ಬಳಿ ಇರುವ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.    ಕಾರ್ಯಕಾರಿಣಿ ಸಭೆಯಲ್ಲಿ ಹಿಂದಿನ ನಡಾವಳಿಗಳನ್ನು ಅಂಗಿಕರಿಸಲಾಗಿ,ಸಂಘಕ್ಕೆ ತಮ್ಮದೇ ನಿವೇಶನವನ್ನು ಕೊಂಡುಕೊಳ್ಳಲು ಪ್ರಸ್ತಾಪಿಸಲಾಯ್ತು. ಸಂಘದ ಅಧ್ಯಕ್ಷರಾದ ಬಿ.ಚೆನ್ನರೆಡ್ಡಿಯವರು ಮಾತನಾಡಿ, ಲಾಕ್‌ಡೌನ್ ಸಮಯದಲ್ಲಿ ಸಾಕಷ್ಟು ಸಮಸ್ಯೆಯನ್ನು ಕಂಡಿದ್ದೇವೆ. ಇನ್ನು ಫೈನಾನ್ಸ್ ನಲ್ಲಿ ಸಾಲ ಮಾಡಿ