ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲಿ ಎರಡು ಆಕ್ಸಿಜನ್ ಉತ್ಪಾದನಾ ಘಟಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದರು. ಆಕ್ಸಿಜನ್ ಘಟಕವನ್ನು ಉದ್ಘಾಟಿಸಿದ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿ.ಎಂ ಕೇರ್
ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು
ಮಂಗಳೂರು: ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮೊದಲು ಒಂದು ವಾರ ಶಾಖೆಗೆ ಬಂದು ಆರ್ಎಸ್ಎಸ್ ಬಗ್ಗೆ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇತ್ತೀಚೆಗೆ ಕುಮಾರಸ್ವಾಮಿ ಅವರು ಆರ್ಎಸ್ಎಸ್ ಬಗ್ಗೆ ನೀಡಿದ ಹೇಳಿಕೆಗೆ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರೀಯೆ ನೀಡಿದರು. ಕಾಮಲೆ ರೋಗಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕುಮಾರಸ್ವಾಮಿ ಆರ್ಎಸ್ಎಸ್ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಅವರು, ಖಾದಿ ಬಟ್ಟೆಯನ್ನು ಖರೀದಿ ಮೂಲಕ ಗಾಂಧಿ ಜಯಂತಿಯನ್ನ ಆಚರಣೆ ಮಾಡಲಾಯ್ತು, ಈ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು, ಸ್ವದೇಶಿ
ಬಂಟ್ವಾಳ: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ. ಬೂತ್ ಅಧ್ಯಕ್ಷನೇ ಆತ್ಮ. ಬೂತ್ ಅಧ್ಯಕ್ಷರಿಗೆ ಶಕ್ತಿ ತುಂಬಿ, ಗೌರವಿಸುವ ಉದ್ದೇಶದಿಂದ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಪುದು ಶಕ್ತಿ ಕೇಂದ್ರದ ವತಿಯಿಂದ
ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಯು.ಎಸ್. ಮಲ್ಯ ಗೇಟ್ ನವೀಕರಣ ಕಾಮಗಾರಿಗೆ ಶಿಲಾನ್ಯಾಸ, ಬಂದರಿನಲ್ಲಿ ಟ್ರಕ್ ಟರ್ಮಿನಲ್ಗೆ ಶಿಲಾನ್ಯಾಸ ಹಾಗೂ ಬಂದರಿನಲ್ಲಿ ವ್ಯಾಪಾರ ಅಭಿವೃದ್ದಿ ಕೇಂದ್ರದ ಕಟ್ಟಡ ಲೋಕಾರ್ಪಣೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮಂಗಳೂರು ನವಬಂದರು ಪರಿಸರದಲ್ಲಿ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು
ಕೇಂದ್ರ ಬಂದರು, ಶಿಪ್ಪಿಂಗ್, ಜಲಮಾರ್ಗ ಹಾಗೂ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಇಂದು ಎನ್ಎಂಪಿಟಿ ಆವರಣದಲ್ಲಿ ಪ್ರವೇಶ ದ್ವಾರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ತವೇಶ ದ್ವಾರ 1,100 ಚದರ ಅಡಿ ವಿಸ್ತೀರ್ಣದಲ್ಲಿ 3.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ವಾಗಲಿದೆ. ಈ ಪ್ರವೇಶ ದ್ವಾರ ಎರಡು ಪಥದ ಪ್ರವೇಶ ಹಾಗೂ ಎರಡು ಪಥದ ನಿರ್ಗಮನ ದ್ವಾರ ಸೇರಿದಂತೆ ನಾಲ್ಕು ಪಥದ ರಸ್ತೆಗಳನ್ನು
ರಾಜ್ಯ ಪ್ರವಾಸದಿಂದ ಮರಳಿ ಮಂಗಳೂರಿಗೆ ಬರುವಾಗ ಹಾಸನ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಸಿಲುಕಿದ್ದ ಸಾರ್ವಜನಿಕರನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೆರವಾಗಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ತಕ್ಷಣವೇ ನಳಿನ್ ಕುಮಾರ್ ಕಟೀಲ್ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ ಸದಸ್ಯರಾದ ಜಯಶ್ರೀ ಕುಡ್ವ, ಸಂಧ್ಯಾ ಮೋಹನ್
ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಶ್ಣವ್ ರವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು. ಆಡಳಿತಾತ್ಮಕ ಬದಲಾವಣೆ. 1. ಮಂಗಳೂರು ತೋಕುರು ರೈಲ್ವೆ ಲೈನ್ ನ್ನು ಸೌತ್ ವೆಸ್ಟರ್ನ್