ಕೇರಳ ಸರಕಾರ ಕಳುಹಿಸಿಕೊಟ್ಟಿದ್ದ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಗಣರಾಜ್ಯೋತ್ಸವದ ಪರೇಡ್ ನಲ್ಲಿ ಅವಕಾಶ ನೀಡದೆ ಅವಮಾನಿಸಿರುವ ಕೇಂದ್ರದ ಬಿಜೆಪಿ ಸರಕಾರದ ಕ್ರಮವನ್ನು ಖಂಡಿಸಿ ಜನವರಿ 26 ಗಣರಾಜ್ಯೋತ್ಸವದ ದಿನದಂದು ಸಂಜೆ 3ಕ್ಕೆ ಮಂಗಳೂರಿನ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆ, ಗೌರವ ಸಲ್ಲಿಕೆಯನ್ನು ಎಡ,
ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದೆಹಲಿಯ ಗಣರಾಜ್ಯೋತ್ಸವದ ಪರೇಡ್ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ಮಾಡಿರುವುದರ ವಿರುದ್ಧ ಜನವರಿ 26 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರತಿತಾಲೂಕಿನಲ್ಲಿ ಗುರುಗಳ ಟ್ಯಾಬ್ಲೊ ಮೆರವಣಿಗೆ ಮಾಡುವುದಾಗಿ ಒಕ್ಕೂಟ ಸರ್ಕಾರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ. ಅವಳಿ ಜಿಲ್ಲೆಗಳ ವಿವಿಧ ಸಂಘ ಸಂಸ್ಥೆಗಳ ಆಯೋಜನೆಯಿಂದ ಪ್ರತಿ ತಾಲೂಕುಗಳಲ್ಲಿ ಗುರುಗಳ ಟ್ಯಾಬ್ಲೊ ಆಯೋಜನೆ ಮಾಡಲಾಗಿದೆ ಎಂದು ಆಯೋಜಕರು
ಕೇರಳದ (ಅಂದಿನ ಟ್ರುವಾಂಕೂರ್ ಸಂಸ್ಥಾನ) ಜನಸಂಖ್ಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇದ್ದಂತಹ ಈಝವ ಸಮುದಾಯವು ಮೇಲ್ಜಾತಿಯವರ ಶ್ರೇಣೀಕೃತ ವ್ಯವಸ್ಥೆಯ ಕರಾಳ ನಿಯಂತ್ರಣದಿಂದ ಅತ್ಯಂತ ಅಮಾನವೀಯ, ಅಸ್ಪೃಶ್ಯತೆಯ ಕದಂಬ ಬಾಹುಗಳಿಂದ ಬಂಧಿಸಲ್ಪಟ್ಟು ಅವಮಾನಕರವಾದ ಬದುಕು ಸಾಗಿಸುತ್ತಿದ್ದ ಸಂದರ್ಭದಲ್ಲಿ ಹದಿನೆಂಟನೆಯ ಶತಮಾನದ ಮಧ್ಯಭಾಗದಲ್ಲಿ ಅಂದಿನ ಟ್ರವಾಂಕೂರ್ ಸಂಸ್ಥಾನದ ಚೆಂಪಝಂತಿ ಎಂಬ ಗ್ರಾಮದಲ್ಲಿ ಜನ್ಮತಾಳಿದ ನಾರಾಯಣ ಗುರುಗಳು ತನ್ನ ಎಪ್ಪತ್ತೆರಡು ವರ್ಷಗಳ ಸುಧೀರ್ಘ