Home Posts tagged #narayana rai

ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ ಆತ್ಮಹತ್ಯೆ

ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಸುಳ್ಯ

 ದಲಿತ ಬಾಲಕಿ ಅತ್ಯಾಚಾರ ಪ್ರಕರಣ –ನ್ಯಾಯಾಲಯಕ್ಕೆ ಶರಣಾದ ಕುದ್ಕಾಡಿ ನಾರಾಯಣ ರೈ

ಪುತ್ತೂರು : ಪುತ್ತೂರು ತಾಲೂಕಿನ ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿ ಎಂದು ಬಾಲಕಿ ಹೆಸರಿಸಿರುವ ಕುದ್ಕಾಡಿ ನಾರಾಯಣ ರೈ ಯವರು ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾರೆ.ನಾರಾಯಣ ರೈ ಯವರು ತನ್ನ ಪರ ವಕೀಲರಾದ ಮಹೇಶ್ ಕಜೆಯವರ ಜತೆ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಶರಣರಾದರು. ಬಡಗನ್ನೂರಿನ 17ರ ಹರೆಯದ ಅಪ್ರಾಪ್ತ ದಲಿತ ಸಮುದಾಯದ ಬಾಲಕಿಯು ಸೆ.5 ರಂದು ಮಗುವಿಗೆ ಜನ್ಮ