Home Posts tagged #ncc

ಎನ್‌ಐಟಿಕೆ ಹಳೆಯ ವಿದ್ಯಾರ್ಥಿ ಮತ್ತು ಎನ್‌ಸಿಸಿ ಕೆಡೆಟ್ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನೇಮಕ

ಸುರತ್ಕಲ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿಕೆ)ಯಿಂದ 2024 ರ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರೆ ಮತ್ತು ಎನ್‌ಸಿಸಿ ಮಾಜಿ ಕೆೆಡೆಟ್ ಆಗಿರುವ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನಿಯೋಜನೆಗೊಂಡಿದ್ದಾರೆ. ಮಂಗಳೂರಿನ ಅನನ್ಯರವರು ನಿವೃತ್ತ ಟೆಲಿಕಾಂ ಅಧಿಕಾರಿ ಸತೀಶ್ ರಾವ್ ಮತ್ತು ವೀಣಾ ರಾವ್ ದಂಪತಿ ಪುತ್ರಿ. ಎಳಿಮಲದ ಭಾರತೀಯ

ಮಂಗಳೂರು ಕರ್ನಾಟಕ ಏರ್ ಸ್ಕ್ವಾಡ್ರನ್ ಎನ್‌ಸಿಸಿ ವತಿಯಿಂದ ವಾಮಂಜೂರಿನ ಎಸ್‌ಜೆಇಸಿಯಲ್ಲಿ ತರಬೇತಿ ಶಿಬಿರ

ಸ್ಕ್ವಾಡ್ರನ್ ಎನ್‌ಸಿಸಿ, ಮಂಗಳೂರು ವತಿಯಿಂದ 10 ದಿನಗಳ ಕಾಲ ವಾರ್ಷಿಕ ತರಬೇತಿ ಶಿಬಿರವನ್ನುಆಯೋಜಿಸಿರು. ಮೇ 24ರಂದ ಜೂನ್ 2ರ ವರೆಗೆ ವಾರ್ಷಿಕ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದಾರೆ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ 11 ವಿವಿಧ ಸಂಸ್ಥೆಗಳ 433 ಉತ್ಸಾಹಿ ಕೆಡೆಟ್‌ಗಳನ್ನು ಸಮಗ್ರ ಮತ್ತು ಸಮೃದ್ಧ ತರಬೇತಿ ಅನುಭವಕ್ಕಾಗಿ ಒಟ್ಟುಗೂಡಿಸಿದೆ. ಈ ಶಿಬಿರವು ಕೆಡೆಟ್‌ಗಳಲ್ಲಿ ದೇಶಭಕ್ತಿ, ಏಕತೆ, ಶಿಸ್ತು, ನಾಯಕತ್ವ ಮತ್ತು ಸೌಹಾರ್ದತೆಯನ್ನು ಬೆಳೆಸುವ

ಉಡುಪಿ: ಎನ್‍ಸಿಸಿ ವಿದ್ಯಾರ್ಥಿಗಳಿಗೆ ಸಾಗರ ನೌಕಾಯಾನ ಸಾಹಸಯಾತ್ರೆ

ಭಾರತೀಯ ಸೇನೆಗೆ ಸೇರಬಯಸುವ ಎನ್‍ಸಿಸಿ ವಿದ್ಯಾರ್ಥಿಗಳಿಗೆ ಸಾಗರ ನೌಕಾಯಾನ ಸಾಹಸಯಾತ್ರೆ ಉಡುಪಿಯಲ್ಲಿ ಆಯೋಜಿಸಲಾಗಿದೆ. ಉಡುಪಿ ಸಮೀಪದ ಉದ್ಯಾವರದ ಹಿನ್ನೀರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಸೀ ಸೈಲಿಂಗ್ ತರಬೇತಿ ಕಾರ್ಯಾಗಾರದಲ್ಲಿ ಹೊರರಾಜ್ಯದ ಕೆಡೆಟ್ ಗಳು ಭಾಗವಹಿಸಿರುವುದು ವಿಶೇಷವಾಗಿತ್ತು. ನೂತನ ಕೆಡೆಟ್ಗಳ ನೌಕಯಾನದ ಎಕ್ಸ್ಪೀರಿಯನ್ಸ್ ಹೇಗಿತ್ತು ಅಂತೀರಾ… ಈ ಸ್ಟೋರಿ ನೋಡಿ ಭಾರತೀಯ ನೌಕಾದಳಕ್ಕೆ ಸೇರಬಯಸುವ ಎನ್‍ಸಿಸಿ ಕೆಡೆಟ್‍ಗಳು

ಭತ್ತ ಕೃಷಿಯಲ್ಲಿ ತೊಡಗಿಸಿಕೊಂಡ ನಿಟ್ಟೆ ಪಿಯು ಕಾಲೇಜಿನ ವಿದ್ಯಾರ್ಥಿಗಳು

ಉಳ್ಳಾಲ: ಮಂಗಳೂರಿನ ನಿಟ್ಟೆ ಶಂಕರ್ ಅಡ್ಯಂತಾಯ ಸ್ಮಾರಕ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಪಿಲಾರು ಇರ್ನೂರು ಗುತ್ತು ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು. ಕಾಲೇಜಿನ ಎನ್‍ಸಿಸಿ ವಿಭಾಗದ ಹಲವು ವಿದ್ಯಾರ್ಥಿಗಳು ಭತ್ತದ ನಾಟಿಯಲ್ಲಿ ತಮ್ಮನ್ನು ತೊಡಗಿಸಿದ್ದು, ಕೃಷಿ ಚಟುವಟಿಕೆಗಳನ್ನು ಮತ್ತೆ ನೆನಪಿಸಿಕೊಂಡರು.    ಮಾಜಿ ಶಾಸಕ ಜಯರಾಮ ಶೆಟ್ಟಿ ಕೆ. ಭಾಗವಹಿಸಿ ಮಾತನಾಡಿ ಕೃಷಿ ಕ್ಷೇತ್ರ ಆಧುನೀಕರಣಗೊಳ್ಳಬೇಕು, ಬದಲಾವಣೆಗಳಾಗಬೇಕು ಅನ್ನುವ