ಒಡಿಶಾ ರಾಜ್ಯದ ಕಿಯೊಂಜಾರ್ ಜಿಲ್ಲೆಯಲ್ಲಿ ಹೂಕೋಸು ಕಿತ್ತು ಪಲ್ಯ ಮಾಡಿ ತಿಂದಿದ್ದಾರೆ ಎಂದು ಮಗನೇ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆ ನಡೆದಿದೆ. 70ರ ಮಹಿಳೆ ಸರಸಪಸಿ. ಈಕೆಯ ಕಿರಿಯ ಮಗ ಪ್ರತ್ಯೇಕ ಕೃಷಿ ಭೂಮಿ ಹೊಂದಿದ್ದ. ಆಕೆ ಆ ಮಗನ ಹೊಲದಿಂದ ಹೂಕೋಸು ತಂದು ಪಲ್ಯ ಮಾಡಿ ತಿಂದಿದ್ದಳು. ಕೆರಳಿ ಜಗಳಕ್ಕೆ ಬಂದಿದ್ದ ಮಗ. ತಾಯಿಯೂ
ಶನಿವಾರ dec 9 ;- ಇಡಿ- ಜಾರಿ ನಿರ್ದೇಶನಾಲಯದವರು ಒಡಿಶಾ ಮೂಲದ ಡಿಸ್ಟಿಲರಿ ಅವ್ಯವಹಾರಕ್ಕೆ ಸಂಬಂಧಿಸಿದ ಒಡಿಶಾ, ಜಾರ್ಖಂಡ್ ಪಶ್ಚಿಮ ಬಂಗಾಳದ ಮೂರು ಡಿಸ್ಟಿಲರಿಗೆ ದಾಳಿ ಮಾಡಿ 290 ಕೋಟಿ ರೂಪಾಯಿ ಲೆಕ್ಕ ಇಲ್ಲದ ಹಣ ವಶಪಡಿಸಿಕೊಂಡರು.ಈ ದಾಳಿ ವೇಳೆ ಒಂಬತ್ತು ಲಾಕರ್ ಮತ್ತು ಏಳು ಮುಚ್ಚಿದ ಕೋಣೆಗಳನ್ನು ತಪಾಸಣೆ ಮಾಡಲಾಯಿತು. ಕಪಾಟುಗಳಲ್ಲದೆ ಪೀಠೋಪಕರಣಗಳಲ್ಲೂ ಹಣ ಅಡಗಿಸಿಡಲಾಗಿತ್ತು. ಇದೇ ವೇಳೆ ಒಡಿಶಾದ ಮಹಿಳಾ ಮಂತ್ರಿ ಒಬ್ಬರು ಈ ಡಿಸ್ಟಿಲರಿಯ ಜೊತೆ ವೇದಿಕೆ
ಒಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು, ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.