Home Posts tagged #odiyuru

ಒಡಿಯೂರು ಶ್ರೀಗಳ ಜನ್ಮದಿನೋತ್ಸವ – ’ಕೆಸರ್ದ ಕಂಡೊಡೊಂಜಿ ದಿನ’ ಆಟೋಟ ಸ್ಪರ್ಧೆ

ಪ್ರಕೃತಿಯೇ ವಿಶ್ವವಿದ್ಯಾನಿಲಯ. ಮರ, ನದಿ ಕೂಡಾ ಪರೋಪಕಾರ ಮನೋಭಾವವನ್ನು ಬೆಳೆಸುತ್ತದೆ. ಪ್ರಕೃತಿ ನಾಶವಾಗಬಾರದು. ಅದರ ಜತೆಗೆ ಬದುಕು ಸಾಗಬೇಕು. ಪ್ರಕೃತಿ ಸಮತೋಲನ ಕಾಪಾಡುತ್ತದೆ. ಪ್ರಕೃತಿಯನ್ನು ಸ್ವಚ್ಛವಾಗಿಡುವುದು ಕರ್ತವ್ಯ ಮತ್ತು ಪರಿಣಾಮವಾಗಿ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಆಧ್ಯಾತ್ಮದ ಚಿಂತನೆ ಮೂಲಕ ಜೀವನ ಪಾವನವಾಗಬೇಕು ಎಂದು ಒಡಿಯೂರು ಶ್ರೀ

ಮೂಡುಬಿದಿರೆ: ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಬ್ರಹ್ಮಕಲಶೋತ್ಸವ – ಧಾರ್ಮಿಕ ಸಭೆ

ಮೂಡುಬಿದಿರೆ: ಶಿವತತ್ವ ಶ್ರೇಷ್ಠವಾದುದು. ಶಿವ ಅದಿ-ಅಂತ್ಯ ರಹಿತವಾದ ದೇವರು. ಆತ ನಮ್ಮ ಹೃದಯದೊಳಗೆ ಇದ್ದಾಗ ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುತ್ತಾನೆ. ಹೊರಗಡೆ ಬಂದಾಗ ಆತ ಒಬ್ಬನೇ ಆದ್ದರಿಂದ ಆತ ನಮ್ಮೊಳಗಡೆ ಇರುವಾಗಲೇ ಜಾಗೃತಿಯನ್ನು ಹೊಂದಬೇಕು ಎಂದು ಒಡಿಯೂರು ಗುರುದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ

ಪ್ರತಿ ಮನೆಯೂ ತುಳು ಅಧ್ಯಯನ ಕೇಂದ್ರವಾದರೆ ಮಾತ್ರ ಭಾಷೆಯ ಉಳಿವು ಸಾಧ್ಯʼ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

ಮಂಗಳೂರು: ಪ್ರತಿ ಮನೆಯೂ ತುಳು ಅಧ್ಯಯನ ಕೇಂದ್ರಗಳಾದರೆ ಮಾತ್ರ ತುಳುವಿನ ರಕ್ಷಣೆ ಸಾಧ್ಯ. ತುಳು ಎಲ್ಲಾ ಜಾತಿ, ಧರ್ಮಗಳನ್ನು ಒಗ್ಗೂಡಿಸುವ ಒಂದು ವ್ಯಾವಹಾರಿಕ ಭಾಷೆ. ಅದಕ್ಕೆ ಯಾವುದೇ ಕಳಂಕ ಹಚ್ಚುವುದು ಬೇಡ, ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.ಅವರು ಶುಕ್ರವಾರ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಹಂಪನಕಟ್ಟೆ, ಇಲ್ಲಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಹಾಗೂ ಒಡಿಯೂರು ಶ್ರೀ