Home Posts tagged #pacchanadi

ಪಚ್ಚನಾಡಿ ತ್ಯಾಜ್ಯ ಸಂಸ್ಕರಣಾ ಘಟಕ ಸುರಕ್ಷತೆಗೆ ಬೋರ್‍ವೆಲ್ ನೀರಿನ ವ್ಯವಸ್ಥೆ : ಮೇಯರ್ ಸುಧೀರ್ ಶೆಟ್ಟಿ

ಪಚ್ಚನಾಡಿಯ ಕಸ ವಿಲೇವಾರಿ ಘಟಕದ ಸುತ್ತ ಪೈಪ್‍ಲೈನ್ ಅಳವಡಿಸಿ ಸ್ಪ್ರಿಂಕ್ಲರ್ ಹಾಕಿ ಆಕಸ್ಮಿಕ ಬೆಂಕಿ ಅನಾಹುತ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು. ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಂದೊಗೆ ಮಾತನಾಡಿದರು. ಕಳೆದ ವರ್ಷ ಬೇಸಿಗೆಯಲ್ಲಿ ಕಸ ವಿಲೇವಾರಿ ಘಟಕಕ್ಕೆ ಬೆಂಕಿ

ಪಚ್ಚನಾಡಿ ಬೆಂಕಿ ಅವಘಡ : ಬಯೋ ಮೈನಿಂಗ್ ಕಾಮಗಾರಿ ಪೂರ್ಣಗೊಳಿಸಲು 4 ವರ್ಷ ಬೇಕು – ಮೇಯರ್ ಜಯಾನಂದ ಅಂಚನ್

ಪಚ್ಚನಾಡಿಯ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆರಂಭಿಸಿರುವ ತ್ಯಾಜ್ಯಗಳ ಬಯೋ ಮೈನಿಂಗ್ ಕಾಮಗಾರಿಯನ್ನು ಪೂರ್ಣಗೊಳಿಸಲು ನಾಲ್ಕು ವರ್ಷ ಅಗತ್ಯವಿದೆ. ಆದರೆ ಈ ಕಾಮಗಾರಿಯನ್ನು ತ್ವರಿತಗೊಳಿಸಿ ಮೂರು ವರ್ಷಗಳ ಅವಧಿಯೊಳಗೆ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಮೇಯರ್ ಜಯಾನಂದ ಅಂಚನ್ ತಿಳಿಸಿದ್ದಾರೆ. ಮಂಗಳವಾರ ತನ್ನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ

ಮಂಗಳೂರು: ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಿಂದ ನಗರಕ್ಕೂ ವ್ಯಾಪಿಸಿದ ಹೊಗೆ- ದುರ್ವಾಸನೆ

ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಾಣಿಸಿಕೊಂಡಿರುವ ಬೆಂಕಿಯಿಂದ ಉಂಟಾದ ಹೊಗೆ ಮಂಗಳೂರು ನಗರದವರೆಗೂ ವ್ಯಾಪಿಸಿದೆ. ಮಂಗಳವಾರ ರಾತ್ರಿ ನಗರದ ವಿವಿಧೆಡೆ ಮಂಜು ಕವಿದಂತೆ ಹೊಗೆ ಆವರಿಸಿದ್ದು, ಘಾಟು ವಾಸನೆಯೂ ಇತ್ತು. ಕುಂಟಿಕಾನ, ದೇರೆಬೈಲ್, ಕೊಂಚಾಡಿ, ಕೆಪಿಟಿ ಮೊದಲಾದ ಕಡೆ ಹೊಗೆ ವಾತಾವರಣ, ವಾಸನೆ ಹೆಚ್ಚಿದ್ದು ಸಾರ್ವಜನಿಕರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು. ಅಗ್ನಿ ಶಾಮಕ ಠಾಣೆಗೂ ಕರೆ ಮಾಡಿ ವಿಚಾರಿಸಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ

ಪಚ್ಚನಾಡಿ ಯಲ್ಲಿ ಬೆಂಕಿ ಅನಾಹುತ : ಇಂದು ಸಹ ಮುಂದುವರಿದ ಬೆಂಕಿ ನಂದಿಸುವ ಕಾರ್ಯ

ನಗರದ ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಶುಕ್ರವಾರ ಮತ್ತೆ ಬೆಂಕಿ ಅವಘಡ ಸಂಭವಿಸಿದ್ದು, ಇಂದು ಕೂಡ ಬೆಂಕಿ ಉರಿಯುತ್ತಲೇ ಇದೆ. ವಾಸನೆಯುಕ್ತ ದಟ್ಟ ಹೊಗೆಯು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಎಂಆರ್‍ಪಿಎಲ್, ಎನ್‍ಎಂಪಿಟಿ, ಕೆಐಓಸಿಎಲ್ ಸಹಿತ ವಿವಿಧ ಭಾಗದ 10 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿತು. ವಾಹನಗಳಲ್ಲದೆ 12 ಜೆಸಿಬಿ-ಹಿಟಾಚಿಗಳ ಮೂಲಕವೂ ಬೆಂಕಿ ನಂದಿಸಲು ಕಾರ್ಯಾಚರಣೆ

ಪಚ್ಚನಾಡಿಯ 12 ಮನೆಗಳಿಗೆ ಸೋಲಾರ್ ದೀಪ ಅಳವಡಿಕೆ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಪಚ್ಚನಾಡಿಯಲ್ಲಿ ಸುಮಾರು 12 ಕುಟುಂಬಗಳು ಕಾಗದ ಆಯುವ ಕಾಯಕ ಮಾಡುತ್ತಿದ್ದು ಪರೋಕ್ಷವಾಗಿ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ತನ್ನದೇ ಆದ ಕೊಡುಗೆ ಕೊಡುತ್ತಿದ್ದಾರೆ ಇವರೆಲ್ಲ ಮೂಲಭೂತ ಸೌಕರ್ಯದಿಂದ ವಂಚಿತರಗಿದ್ದು ಇಷ್ಟು ವರುಷ ಆಗಿದ್ದರು ಈ ಕುಟುಂಬಗಳು ಟೆಂಟ್ಗಳಲ್ಲಿ ವಾಸವಾಗಿದ್ದು ವಿದ್ಯುತ್ ಸಂಪರ್ಕ ಕಂಡವರಲ್ಲ ಇಲ್ಲಿ ಸುಮಾರು 20ಕ್ಕಿಂತ ಅಧಿಕ ಮಕ್ಕಳು ಶಾಲೆಗೆ ಹೋಗುತ್ತಿದ್ದು ಅವರಿಗೆ ಓದಲು