ಬೊಂದೇಲ್ – ಪಚ್ಚನಾಡಿ ಸಂಪರ್ಕಿಸುವ ಮಧ್ಯ ಭಾಗದಲ್ಲಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಬಹುತೇಕ ಮುಗಿದಿದ್ದು, ಮುಂದಿನ ಹಂತವಾಗಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಒಂದು ಬದಿಯ ರಸ್ತೆ ಕಾಂಕ್ರಿಟೀಕರಣ ಕಾರ್ಯವು ಪ್ರಗತಿಯಲ್ಲಿದೆ. ಅಕ್ಟೋಬರ್ 10 ರಿಂದ ಇನ್ನೊಂದು ಬದಿಯ ರಾಜಕಾಲುವೆ ವರೆಗೆ ರಸ್ತೆ ಕಾಮಗಾರಿಗಾಗಿ ಮುಖ್ಯ ರಸ್ತೆಯನ್ನು ಒಂದು ತಿಂಗಳ ಅವಧಿಗೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೇಯರ್ ಪ್ರೇಮಾನಂದ ಶೆಟ್ಟಿ ಪ್ರತಿಕ್ರಿಯೆ ನೀಡಿ,