Home Posts tagged #padubidre (Page 3)

ವಿವಿಧ ಬೇಡಿಕೆಗೆ ಆಗ್ರಹಿಸಿ ಪಡುಬಿದ್ರಿ ರೈಲು ನಿಲ್ದಾಣಕ್ಕೆ ಸಾರ್ವಜನಿಕರ ಮುತ್ತಿಗೆ

ತಡೆ ರಹಿತ ರೈಲು ನಿಲುಗಡೆ, ಅಂಡರ್ ಪಾಸ್ ವ್ಯವಸ್ಥೆ, ಪಕ್ಕದ ರಸ್ತೆ ದುರಸ್ಥಿ ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಪ್ರತಿಭಟನಾಗಾರರು ತಪ್ಪಿದ್ದಲ್ಲಿ ರೈಲು ರೋಕೋ ನಡೆಸುವ ಎಚ್ಚರಿಕೆ ನೀಡಿದ್ದಾರೆ.ಬೆಳಪು ಗ್ರಾ.ಪಂ.ನ ಮಾಜಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಹ ಸಹಿತ ಸುತ್ತಲ ಗ್ರಾಮದ ನೂರಾರು

ಎರಡು ತಂಡಗಳ ಮಧ್ಯೆ ಹೊಡೆದಾಟ ದೂರು ಪ್ರತಿದೂರು

ಎರಡು ಯುವಕರ ತಂಡಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟ ಮುಂದುವರಿದು ಒಂದು ತಂಡದಿಂದ ಜಾತಿ ನಿಂದನೆ ಪ್ರಕರಣ ದಾಖಲಾದರೆ ಮತ್ತೊಂದು ತಂಡ ಜೀವ ಬೆದರಿಕೆ ಪ್ರಕರಣ ದಾಖಲಿಸಿದೆ. ಸುಜ್ಲಾನ್ ಆರ್.ಆರ್. ಕಾಲೋನಿ ನಿವಾಸಿ ಉಮಾನಾಥ್ ಕೆ.ಆರ್. ಎಂಬವರ ಪುತ್ರ ಶಿವಪ್ರಕಾಶ್(19) ಎಂಬವರು ನೀಡಿದ ದೂರಿನಂತೆ ಆರೋಪಿಗಳಾದ ವಸಂತ್, ಬಾಲಕೃಷ್ಣ, ದಿವಾಕರ ಹಾಗೂ ರಾಕೇಶ್ ಎಂಬವರು, ಪರಿಶಿಷ್ಟ ಜಾತಿಗೆ ಸೇರಿದ ನಾನು ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ನಡೆದ ಢಕ್ಕೆ ಬಲಿಗೆ

ಪಡುಬಿದ್ರಿ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ : ಗಂಡನಿಗೆ ಮಾ.10ರ ವರಗೆ ನ್ಯಾಯಾಂಗ ಬಂಧನ

ಗೃಹಿಣಿಯೊರ್ವರು ತನ್ನ ವಾಸದ ಮನೆಯ ಅಡುಗೆ ಕೋಣೆಯಲ್ಲಿ ಶಾಲಿನಿಂದ ನೇಣು ಹಾಕಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನ್ಯಾಯಾಲಯ ಆರೋಪಿ ಗಂಡನಿಗೆ ಮಾ.10ರ ವರಗೆ ನ್ಯಾಯಾಂಗ ಬಂಧನ ವಿಧಿಸಿದೆ.ಆತ್ಮಹತ್ಯೆಗೆ ಶರಣಾದ ಗೃಹಿಣಿ ಪಡುಬಿದ್ರಿ ಕೆಳಗಿನ ಪೇಟೆ ನಿವಾಸಿ ಚೇತನ್ ಎಂಬಾತನ ಪತ್ನಿ ಮಮತ(43), ಎಂಟು ವರ್ಷದ ಒಂದು ಹೆಣ್ಣು ಮಗು ಹಾಗೂ ಹನ್ನೆರಡು ವರ್ಷದ ಗಂಡು ಮಗನನ್ನು ಹೊಂದಿದ್ದ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಅಡುಗೆ ಕೋಣೆಯಲ್ಲಿ ಪತ್ತೆಯಾಗಿದ್ದು, ಬಳಿಕ ಪೊಲೀಸ್

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣು

ಪಡುಬಿದ್ರಿ: ಮಾನಸಿಕವಾಗಿ ನೊಂದ ವ್ಯಕ್ತಿ ನೇಣಿಗೆ ಶರಣಪತ್ನಿಯನ್ನು ಕಳೆದುಕೊಂಡ ಬಳಿಕ ಕಿನ್ನತೆ ಅನುಭವಿಸುತ್ತಿದ್ದ ವ್ಯಕ್ತಿಯೊರ್ವರು ತನ್ನ ವಾಸದ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಅವರಾಲು ಮಟ್ಟುವಿನಲ್ಲಿ ಘಟಿಸಿದೆ.ಮೃತ ವ್ಯಕ್ತಿ ಅವರಾಲು ಮಟ್ಟು ಕರಿಯ ಹೌಸ್ ನಿವಾಸಿ ಅಶೋಕ್ ಪೂಜಾರಿ (48), ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ಇವರಿಗೆ ಇಬ್ಬರು ಮಕ್ಕಳು, ಪತ್ನಿ ಕಳೆದ ನಾಲ್ಕು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ

ಪಾದಚಾರಿಗೆ ಬೈಕ್ ಢಿಕ್ಕಿ, ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು

ಎರ್ಮಾಳು ಕಲ್ಯಾಣ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಆಸ್ಪತ್ರೆಯಲ್ಲಿ ಮೃತ್ತ ಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.ಮೃತ್ತ ವ್ಯಕ್ತಿಯನ್ನು ಉತ್ತರ ಕನ್ನಡ ಮೂಲದ 46 ವರ್ಷದ ದೇವಪ್ಪ ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ 12 ಗಂಟೆಗೆ ಮೃತ್ತ ಪಟ್ಟಿದ್ದಾಗಿ ಪೊಲೀಸ್ಸ್ ಮೂಲಗಳು ತಿಳಿಸಿದೆ.

ಪಡುಬಿದ್ರೆ – ಗ್ಯಾಸ್ ಪೈಪ್ ಅಳವಡಿಕೆಯಲ್ಲಿ ತಾರತಮ್ಯ : ಬಡವರ ಕಟ್ಟಡ ಧ್ವಂಸ

ಯಾವುದೇ ರೀತಿಯಲ್ಲಿ ಕರುಣೆ ತೋರಿಸದೆ ಹೆದ್ದಾರಿ ಇಕ್ಕೆಲಗಳಲ್ಲಿ ಗ್ಯಾಸ್ ಪೈಪ್ ಅಳವಡಿಸುತ್ತಿರುವ ಗುತ್ತಿಗೆದಾರ ಬಡಪಾಯಿಗಳ ಕಟ್ಟಡಕ್ಕೆ ಜೆಸಿಬಿ ಹತ್ತಿಸಿ ದ್ವಂಸ ನಡೆಸಿದ್ದು, ಇದೀಗ ಸಿರಿವಂತರ ಮೇಲಿನ ಕರುಣೆಯಿಂದಾಗ ಹೆದ್ದಾರಿಗೆ ಅತೀ ಸಮೀಪ ವಿರುವ ಮನೆಗಳನ್ನು ಉಳಿಸಲು ಭೂಗತ ಪೈಪ್ ಲೈನ್ ನಡೆಸಲು ಸಿದ್ದತೆ ನಡೆಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಈ ಕಾಮಗಾರಿಯಿಂದ ತೊಂದರೆ ಅನುಭವಿಸಿದ ಸಂತ್ರಸ್ತರು, ಹೆದ್ದಾರಿಗೆ ಬಹಳ ದೂರವಿದ್ದರೂ ಬಡಪಾಯಿಗಳಾದ ನಮ್ಮ

ಉಚ್ಚಿಲ:ವಸತಿ ಸಂಕೀರ್ಣದ ಅವ್ಯವಸ್ಥೆ- ನಿವಾಸಿಗಳ ಅಕ್ರೋಶ

ಉಚ್ಚಿಲ ಪೇಟೆಯ ಹೃದಯ ಭಾಗದಲ್ಲಿರುವ ಬಹು ಮಹಡಿ ವಸತಿ ಸಂಕೀರ್ಣದಲ್ಲಿ ಬ್ಲೂ÷್ಯ ವೇವ್ಸ್ ನಲ್ಲಿ ಅವ್ಯವಸ್ಥೆ ತಾಂಡವಾಡುತ್ತಿದ್ದು ಅಲ್ಲಿಯ ನಿವಾಸಿಗಳು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕಟ್ಟಡಕ್ಕೆ ಸಂಬAಧಿಸಿ ಐವರು ಪಾಲುದಾರರಿದ್ದರೂ ಕೂಡ ಇಲ್ಲಿಯ ನಿವಾಸಿಗಳ ಮಾತಿಗೆ ಸ್ಪಂದಿಸುತ್ತಿಲ್ಲ. ಈ ಕಟ್ಟಡದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಟ್ಟಡದ ಸುತ್ತಲೂ ತ್ಯಾಜ್ಯ ರಾಶಿ, ಕುಡಿಯಲು ಯೋಗ್ಯವಲ್ಲದ ನೀರು, ಕಟ್ಟಡದ ನೆಲ ಅಂತಸ್ತಿನ ನೀರಿನ ಪೈಪ್

ಪಡುಬಿದ್ರೆ : “ತುಡರ್ ಪರ್ಬದ ಗಮ್ಮತ್” ಕಾರ್ಯಕ್ರಮ

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತುಡರ್ ಪರ್ಬದ ಗಮ್ಮತ್ ಎಂಬ ಹೆಸರಿನಡಿಯಲ್ಲಿ ಬಹಳ ಅರ್ಥ ಗರ್ಭಿತವಾಗಿ ದೀಪಾವಳಿ ಆಚರಣೆಯನ್ನು ಕಾಪು ರಾಜೀವ ಭವನದಲ್ಲಿ ನಡೆಸಿದ್ದಾರೆ. ಕಾರ್ಯಕ್ರಮದ ಪ್ರಮುಖ ಅಂಗವಾಗಿ ಬೇರೆ ಬೇರೆ ಮೂರು ಅನಾಥಾಶ್ರಮವನ್ನು ನಡೆಸುತ್ತಿರುವ ಗಣ್ಯರನ್ನು ಕರೆಯಿಸಿ ಅವರಿಗೆ ಸನ್ಮಾನಿಸಿ ಆಶ್ರಮದ ಸದಸ್ಯರಿಗೆ ಬೇಕಾಗುವ ಹೊಸ ಬಟ್ಟೆ ಸಿಹಿ ತಿಂಡಿಗಳನ್ನು ನೀಡಿ ಗೌರವಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ನಮ್ಮ ಭಾರತ

ಪಡುಬಿದ್ರಿ :ಸರ್ಕಾರಿ ಶಾಲಾ ಮೈದಾನವಿಲ್ಲಿ ಜಲ್ಲಿಕಲ್ಲು ಶೇಖರಣಾ ಘಟಕ-ತೆರವಿಗೆ ಹಳೆವಿದ್ಯಾರ್ಥಿಗಳಿಂದ ವಾರದ ಗಡುವು

ಪಡುಬಿದ್ರಿ ಕರ್ಣಾಟಕ ಪಬ್ಲಿಕ್ ಸ್ಕೂಲ್ ಆಟದ ಮೈದಾನ ಜಲ್ಲಿಕಲ್ಲು, ಕ್ರಷರ್ ಹುಡಿ ಶೇಖರಣಾ ಘಟಕವಾಗಿ ಬದಲಾಗಿದ್ದು, ಈ ಬಗ್ಗೆ ಆಕ್ರೋಶಿತರಾದ ಶಾಲಾ ಹಳೆ ವಿದ್ಯಾರ್ಥಿಗಳು ಒಂದು ವಾರದೊಳಗೆ ತೆರವುಗೊಳಿಸದಿದ್ದಲ್ಲಿ ನಾವು ಅದನ್ನು ಬೇರೆಗೆ ವರ್ಗಾಹಿಸುವ ಕೆಲಸ ಮಾಡಬೇಕಾದೀತು ಎಂಬುದಾಗಿ ಎಚ್ಚರಿಸಿದ್ದಾರೆ. ರಸ್ತೆ ದುರಸ್ಥಿಗಾಗಿ ಕಾರ್ಕಳ ಮೂಲದ ಗುತ್ತಿಗೆದಾರನೊರ್ವ ಕಳೆದ ಒಂದು ತಿಂಗಳ ಹಿಂದೆ ರಾಶಿ ರಾಶಿ ಜಲ್ಲಿಕಲ್ಲು ಸಹಿತ ಕ್ರೆಷರ್ ಹುಡಿಯನ್ನು ತಂದು ಮೈದಾನಕ್ಕೆ

ಡೆತ್ ನೋಟ್ ಬರೆದಿಟ್ಟು ಬಾಲಕ ಆತ್ಮಹತ್ಯೆ

ಹತ್ತನೇ ತರಗತಿ ಬಾಲಕನೋರ್ವ “ನಾನು ಒತ್ತಡದಲ್ಲಿದ್ದೇನೆ ನನ್ನನ್ನು ಕ್ಷಮಿಸಿ ತಂದೆ ತಾಯಿ ಹಾಗೂ ಕೋಚ್ ಎಂಬುದಾಗಿ ಆಂಗ್ಲ ಬಾಷೆಯಲ್ಲಿ ಡೆತ್ ನೋಟ್ ಬರೆದಿಟ್ಟು ನಂದಿಕೂರು ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ಬಾಲಕ ಬೆಳ್ಮಣ್ ಜಂತ್ರ ಸದಾಶಿವ ಆಚಾರ್ಯರ ಪುತ್ರ ಆದರ್ಶ್ ಆಚಾರ್ಯ(17), ನಾಲ್ವರು ಮಕ್ಕಳಲ್ಲಿ ಕೊನೆಯವನಾಗಿದ್ದ ಈತ ಸೂಡಾ ಸರ್ಕಾರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ಕಲಿಕೆಯಲ್ಲಿ ತರಗತಿಯಲ್ಲೇ ಪ್ರಥಮ