ಬ್ಯಾಂಕ್ ಮ್ಯಾನೇಜರ್ ಎಂಬುದಾಗಿ ಕನ್ನಡ ಬಾಷೆಯಲ್ಲಿ ಪರಿಚಯಿಸಿ ಕೆವೈಸಿ ಲಿಂಕ್ ಆಗಿಲ್ಲ ಒಟಿಪಿ ನೀಡಿ ಎಂದು ಹೇಳಿ, ಒಟಿಪಿ ನೀಡುತ್ತಿದಂತೆ ಮೂರು ಬಾರಿ ಖಾತೆಯಿಂದ ಹಣ ಡ್ರಾ ಆಗಿದ್ದು ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ತೆಂಕ ಎರ್ಮಾಳಿನಲ್ಲಿ ನಡೆದಿದೆ. ಎರ್ಮಾಳು ತೆಂಕ ಕಿನಾರ ಶಾಲೆಯ ಬಳಿಯ ನಿವಾಸಿ ಶಂಕರ್ ಎಂಬವರೇ ಹಣ ಕಳೆದುಕೊಂಡವರು. ಮೀನುಗಾರಿಕೆ ನಡೆಸಿ ಜೀವನ
ಒವರ್ ಟೇಕ್ ಭರಾಟೆಯಿಂದ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಗದ್ದೆಗೆ ಉರುಳಿದ ಘಟನೆ ಪಡುಬಿದ್ರಿಯ ಅಲಂಗಾರು ಬಳಿ ನಡೆದಿದೆ. ಕುಂದಾಪುರ ಮೂಲದ ಐ ಟೆನ್ ಕಾರು ಹಾಗೂ ಕೋಟ ಮೂಲದ ಶಿಪ್ಟ್ ಕಾರು ಅಪಘಾತಕ್ಕೆ ತುತ್ತಾಗಿದೆ. ಎರಡೂ ಕಾರುಗಳಲ್ಲೂ ಚಾಲಕರು ಮಾತ್ರ ಇದ್ದು ಶಿಪ್ಟ್ ಕಾರಿನ ಚಾಲಕ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಭಾಗದಲ್ಲಿ ಹೆದ್ದಾರಿ ಬಹಳ ಅಪಾಯಕಾರಿ ತಿರುವು
ಪಡುಬಿದ್ರಿ ಸಮೀಪದ ನಂದಿಕೂರಿನಲ್ಲಿ ಬೈಕ್ ಹಾಗೂ ಬಸ್ಸಿನ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕ ಕಾರ್ಕಳ ಅಜೆಕಾರು ಬೊಂಡು ಕುಮೇರಿ ನಿವಾಸಿ ಅಶ್ವಿತ್ ಶೆಟ್ಟಿ(34) ಎಂದು ತಿಳಿದುಬಂದಿದೆ. ಯೂಟ್ಯೂಬ್ ಬ್ಲಾಗರ್ ಸಹಿತ ಗೂಡ್ಸ್ ಟೆಂಪೆÇೀ ಇಟ್ಟುಕೊಂಡು ಬಾಡಿಗೆ ನಡೆಸುತ್ತಿದ್ದರು. ಇತ್ತೀಚಿಗೆ ಇವರು ಹೊಸ ಬೈಕ್ವೊಂದನ್ನು ಖರೀದಿ ಮಾಡಿದ್ದು ಅದನ್ನು ಸರ್ವಿಸ್ಗಾಗಿ ಮಂಗಳೂರಿಗೆ ತೆಗೆದುಕೊಂಡು
ಬಹಳಷ್ಟು ವರ್ಷಗಳಿಂದ ನಂದಿಕೂರು ರೈಲ್ವೆ ಬ್ರಿಡ್ಜ್ ರಸ್ತೆ ಹೊಂಡಮಯವಾಗಿ ಜನರ ಪ್ರಾಣ ಹಿಂಡುತ್ತಿದ್ದು, ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿ-ಕಾರ್ಕಳ ರಾಜ್ಯ ರಸ್ತೆ ಇದ್ದಾಗಿದ್ದು, ದಿನವೊಂದಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ವಾಹನಗಳು ಹಾಗೇನೆ ಪಾದಚಾರಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆ ಇದಾಗಿದೆ. ಬಸ್ ಚಾಲಕರಂತೂ ಯಾವುದೇ ಮೂಲಾಜಿ ಇಲ್ಲದೆ ಈ
ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತವಾದ ಘಟನೆ ಪಡುಬಿದ್ರಿಯ ಕನ್ನಂಗಾರಿನಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಕೂಟರ್ನ ಹಿಂಬದಿ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಿಸಲಾಗಿದೆ. ಯುಪಿ ಮೂಲದ ಇಬ್ಬರು ಸ್ಕೂಟರ್ ಏರಿಕೊಂಡು ಹೆಜಮಾಡಿ ಒಳ ರಸ್ತೆಯಿಂದ ಕನ್ನಂಗಾರಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಎಂಟ್ರಿ ಕೊಡುತ್ತಿದಂತೆ, ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ನ ಹಿಂಬದಿ
ಮಕ್ಕಳಲ್ಲಿ ಅಡಕವಾಗಿರುವ ಸೂಕ್ತ ಪ್ರತಿಭೆಯನ್ನು ಹೊರಗೆಡಹುವ ಉದ್ಧೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಹಳೆ ವಿದ್ಯಾರ್ಥಿಗಳು ಸಹಿತ ದಾನಿಗಳ ಸಹಕಾರದಿಂದ ಎರ್ಮಾಳು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂಬುದಾಗಿ ಮುಖ್ಯ ಶಿಕ್ಷಕಿ ವಿನೋದ ಹೇಳಿದ್ದಾರೆ. ಅವರು ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕ್ಲಸ್ಟರ್ ನ
ಪಡುಬಿದ್ರಿಯ ಪುರಾತನ ದೇವಳಗಳಲ್ಲಿ ಒಂದಾದ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ ಬಹಳ ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು ಭಕ್ತಾದಿಗಳು ಶ್ರೀ ನಾಗದೇವರಿಗೆ ತನು ತಂಬಿಲ ಸೇವೆ ನೀಡಿದರು.
ಐದರ ಹರೆಯದ ಬಾಲೆಯನ್ನು ಬಿಸ್ಕೆಟ್ ಆಸೆ ತೋರಿಸಿ ತನ್ನ ಕೋಣೆಗೆ ಕರೆದು ಲೈಂಗಿಕ ದೌರ್ಜನ್ಯ ನಡೆಸಿದ ಕೃತ್ಯ ಪಡುಬಿದ್ರಿ ಕಾಮಗಾರಿ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವಿಕೃತ ಮನಸ್ಸಿನ ಕಾಮುಖ ಆರೋಪಿ ಕಲ್ಕತ್ತ ವೆಸ್ಟ್ ಬೆಂಗಾಲ್ ಮುರ್ಶಿದಾಬಾದ್ ನಿವಾಸಿ ಮಾಫಿಜುಲ್ ಶೇಖ್ಈತ ಪಡುಬಿದ್ರಿ ಅಂಚೆ ಕಛೇರಿ ಪಕ್ಕದ ನಿರ್ಮಾಣ ಹಂತದಲ್ಲಿರುವ ಮಾತಾ ರೆಸಿಡೆನ್ಸಿಯಲ್ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕಾರ್ಮಿಕನಾಗಿ
ಪರಿಸರವನ್ನು ಸಂರಕ್ಷಿಸುವ ಗುರುತರವಾದ ಜವಾಬ್ದಾರಿ ನಮ್ಮ ಮೇಲಿದ್ದು, ಗಿಡಗಳನ್ನು ನೆಟ್ಟು ಅದನ್ನು ಪೋಷಿಸುವ ಮೂಲಕ ಪರಿಸವನ್ನು ಉಳಿಸಬೇಕಾಗಿದೆ ಎಂಬುದಾಗ ಪಡುಬಿದ್ರಿ ಎಸ್ಸೈ ಪ್ರಸನ್ನ ಎಂ.ಎಸ್. ಹೇಳಿದ್ದಾರೆ. ಅವರು ಪಡುಬಿದ್ರಿ ಪೊಲೀಸ್ ಠಾಣೆ ಹಾಗೂ ಪಡುಬಿದ್ರಿ ರೋಟರಿ ಕ್ಲಬ್ ಜಂಟಿಯಾಗಿ ಹೆಜಮಾಡಿ ಟೋಲ್ ಗೇಟ್ ಬಳಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿ, ಮರಗಿಡಗಳ ಮಹತ್ವ ಮಹಾಮಾರಿ ಕೋವಿಡ್ ಸಂದರ್ಭ ನಾವೆಲ್ಲಾ ಅರಿತುಕೊಂಡಿದ್ದೇವೆ.
ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ನಡೆದ ನಿಗದಿತ ಒವರ್ ಗಳ “ಜೆ.ಪಿ. ಟ್ರೋಫಿ- 2023 “ಕ್ರಿಕೆಟ್ ಪಂದ್ಯಾಕೂಟದಲ್ಲಿ ಪಡುಬಿದ್ರಿಯ ಆರ್.ಸಿ.ಪಿ. ತಂಡ ಜೆ.ಪಿ. ಟ್ರೋಫಿ ತನ್ನದಾಗಿಸಿಕೊಂಡಿದೆ. ಜಸ್ವಿದ್ ಪಡುಬಿದ್ರಿ, ಅಪ್ಪು ಪಡುಬಿದ್ರಿ, ಹಾಗೂ ರಂಜತ್ ಎರ್ಮಾಳ್ ನೇತ್ರತ್ವದಲ್ಲಿ ಎರಡು ದಿನಗಳ ಕಾಲ ನಡೆದ ಈ ಪಂದ್ಯಾಕೂಟದಲ್ಲಿ ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದವು. ಇಪ್ಪತ್ತೊಂದು ವಯೋಮಿತಿಯವರಿಗೆ ನಡೆದ ಪಂದ್ಯಾಕೂಟದಲ್ಲಿ ಅಪ್ಪು