Home Posts tagged #padubidri (Page 8)

ಪಡುಬಿದ್ರಿ :ಉಪ್ಪಿನಕಾಯಿ ಬಾಟಲಿ ಒಳಗಡೆ ಹಲ್ಲಿ ಪತ್ತೆ

ಪಡುಬಿದ್ರಿ ಬೀಡು ಬಳಿಯ ನಿವಾಸಿ ಉಮೇಶ್ ಪೂಜಾರಿ ಎಂಬವರು ಮುಲ್ಕಿ ಕಾರ್ನಾಡಿನ ಅಂಗಡಿಯೊಂದರಲ್ಲಿ ಕರೀದಿ ಮಾಡಿದ ಉಪ್ಪಿನ ಕಾಯಿ ಬಾಟಲ್ ಒಳಗಡೆ ಸತ್ತ ಹಲ್ಲಿ ಪತ್ತೆಯಾಗಿ ಕೆಲ ಕ್ಷಣ ಮನೆಮಂದಿ ಆತಂಕ ಪಟ್ಟಿದ್ದಾರೆ.

ಪಡುಬಿದ್ರಿ: ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳ: ಸ್ಕೂಟರ್ ಬಿಟ್ಟು ಪಲಾಯಣ

ತೆಂಕ ಎರ್ಮಾಳು ಜಂಕ್ಷನ್ ಬಳಿಯ ಬಾಡಿಗೆ ಮನೆಯೊಂದಕ್ಕೆ ಕನ್ನ ಹಾಕಿದ ಕಳ್ಳರು ನಗ, ನಗದು, ಬಟ್ಟೆ, ಪಾತ್ರೆ ಸಹಿತ ಅಕ್ಕಿಯನ್ನೂ ಕದ್ದೋಯ್ಯದಿದ್ದಾರೆ. ಹೆದ್ದಾರಿ ಪಕ್ಕದ ಬಾಡಿಗೆ ರೂಮ್‌ನಲ್ಲಿ ಹಾವೇರಿ ಮೂಲದ ಮಾಸಪ್ಪ ಎಂಬವರ ಕುಟುಂಬ ವಾಸವಾಗಿದ್ದು, ದಸರಾ ಹಬ್ಬಕ್ಕಾಗಿ ಕಳೆದ ಹದಿನೈದು ದಿನಗಳ ಹಿಂದೆ ರೂಮ್‌ಗೆ ಬೀಗ ಹಾಕಿ ಊರಿಗೆ ಹೋಗಿದ್ದು, ಭಾನುವಾರ ಮುಂಜಾನೆ ೫-೩೦ರ ಸುಮಾರಿಗೆ ರೂಮ್ ಕಡೆಗೆ ಬಂದಾಗ ಮಂದ ಬೆಳಕಿನಲ್ಲಿ ಮನೆಮಂದೆ ವ್ಯಕ್ತಿಯೊಬ್ಬರು ನಿಂತಿದ್ದು

ಪಡುಬಿದ್ರಿ ಎಂಡ್ ಪಾಯಿಂಟ್ ಬೀಚ್‍ಗೆ ಮತ್ತೊಮ್ಮೆ “ಬ್ಲೂ ಫ್ಲ್ಯಾಗ್” ಕಿರೀಟ

ಸದಾ ಬದುಕಿನ ಜಂಜಾಟ ಕೆಲಸದ ಒತ್ತಡದ ನಡುವೆಯೂ ‘ಓ ಮನವೇ ರಿಲಾಕ್ಸ್ ಪ್ಲೀಸ್ ‘ ಎನ್ನುವ ಮನಗಳಿಗೆ ಮುದ ನೀಡುವಂತಹ ಬೀಸುವ ತಂಗಾಳಿಯ ಕಡಲ ಅಲೆಗಳ ನರ್ತನ ಮತ್ತೊಂದೆಡೆ ರಮ್ಯ ರಮಣೀಯ ಕಾಮಿನಿ ಹೊಳೆಯ ನಡುವೆ ಪ್ರವಾಸಿಗರನ್ನು ಕೈ ಬೀಸಿ ಸೆಳೆಯುತ್ತಿರುವ ಪ್ರಕೃತಿ ಸೌದರ್ಯದ ಸೊಬಗೇ ಪಡುಬಿದ್ರಿಯ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್.ಪ್ರವಾಸ್ಯೋದ್ಯಮ ಇಲಾಖೆ ಉಡುಪಿ ಜಿಲ್ಲೆಯ ಪಡುಬಿದ್ರಿ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್ ಮನಮೋಹಕವಾಗಿ

ನವ ವಿವಾಹಿತೆ ಶವ ಮನೆ ಪಕ್ಕದ ಪಾಳು ಬಾವಿಯಲ್ಲಿ ಪತ್ತೆ

ಕಳೆದ ಆರು ದಿನಗಳ ಹಿಂದೆ ನಾಪತ್ತೆಯಾದ ನವ ವಿವಾಹಿತೆಯ ಶವ ಮನೆಯ ಪಕ್ಕದ ಪಾಳು ಬಾವಿಯಲ್ಲಿ ಪತ್ತೆಯಾದ ಘಟನೆ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆಮೃತ ನವವಿವಾಹಿತೆ ಎಲ್ಲೂರು ನಿವಾಸಿ ರಕ್ಷಿತಾ ಪೂಜಾರಿ(24), ಈಕೆ ಕಳೆದ ಒಂದುವರೆ ವರ್ಷಗಳ ಹಿಂದೆ ಪಾಂಗಾಳ ನಿವಾಸಿ ಸಂಜಯ್ ಆಚಾರಿ ಎಂಬುವರನ್ನು ಅಂತರ್ ಜಾತಿ ವಿವಾಹವಾಗಿದ್ದ ಈಕೆ ಗಂಡ ಹಾಗೂ ತನ್ನ ತಂದೆಯೊಂದಿಗೆ ಎಲ್ಲೂರಿನ ಮನೆಯಲ್ಲಿ ವಾಸ ವಿದ್ದಳು, ಕಾಪುವಿನ ಮಹಾಬಲ ಮಾರ್ಲ್ ಕಟ್ಟಡದ ಪ್ಯಾನ್ಸಿ

ಪಡುಬಿದ್ರಿಯಲ್ಲಿ ಪುಟಾಣಿಗಳಿಗೆ ವೇಷ ಹಾಕಿ ಭಿಕ್ಷಾಟನೆ

ನವರಾತ್ರಿ ಬಂತೆಂದರೆ ಸಾಕು ಕರಾವಳಿಯಲ್ಲಿ ವೇಷಗಳದ್ದೇ ಕಾರುಬಾರು. ಆದರೆ ಪಾಲಕರು ಏನೂ ತಿಳಿಯದ ಮುಗ್ಧ ಪುಟಾಣಿಗಳ ಮುಖಕ್ಕೆ ಬಣ್ಣ ಬಳಿದು ಜರಿ ಜರಿ ಬಟ್ಟೆ ತೊಡಿಸಿ, ಭಿಕ್ಷಾಟನೆಗೆ ಬಳಕೆ ಮಾಡುವುದು ಪಡುಬಿದ್ರಿ ಪರಿಸರದಲ್ಲಿ ಕಂಡು ಬಂದಿದೆ. ಗರ್ಭಿಣಿ ಮಹಿಳೆ ತನ್ನ ಪುಟ್ಟ ಎರಡು ಮಕ್ಕಳಿಗೆ ವೇಷ ಹಾಕಿ ಭಿಕ್ಷೆ ಬೇಡಿ ಸುತ್ತಿರುವುದು ಕಂಡು ಬಂದಿದೆ. ಸ್ಥಳೀಯರೋರ್ವರು ಆ ಮಹಿಳೆಯೊಂದಿಗೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದೂ ನಡೆದಿದೆ. ಏನೂ ತಿಳಿಯದ ಮಕ್ಕಳಿಗೆ ವೇಷ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲ ಉಚ್ಚಿಲ ದಸರಾ : ಡಾ.ಜಿ.ಶಂಕರ್ ಅವರಿಂದ ಉದ್ಘಾಟನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಈ ಬಾರಿ ಅದ್ದೂರಿಯಾಗಿ ನಡೆಯಲಿರುವ ಉಚ್ಚಿಲ ದಸರಾ ಉತ್ಸವ-2022ರ ಅಂಗವಾಗಿ ದೇವಳದ ಪರಿಸರ ಮತ್ತು ಹೆಜಮಾಡಿಯಿಂದ ಕಾಪು ದೀಪಸ್ಥಂಭದವರೆಗೆ ನಿರ್ಮಿಸಲಾದ ಭವ್ಯವಾದ ವಿದುದ್ದೀಪಾಲಂಕಾರ ವ್ಯವಸ್ಥೆಯನ್ನು ಶ್ರೀ ಕ್ಷೇತ್ರದ ಸ್ವಾಗತ ಗೋಪುರ ಬಳಿ ದೇವಳದ ಗೌರವ ಅಧ್ಯಕ್ಷ ಡಾ.ಜಿ.ಶಂಕರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ರಾಜ್ಯಕ್ಕೇ ಮಾದರಿಯಾಗಿ ಅತ್ಯಂತ ವೈಭವದಿಂದ ಉಚ್ಚಿಲ ದಸರಾ ನಡೆಯಲಿದ್ದು, ನಾಡಿನೆಲ್ಲೆಡೆಯಿಂದ

ಪಡುಬಿದ್ರಿ ಖಾಸಗಿ ಬಸ್‍ನ ಟಯರ್ ಸ್ಪೋಟ, ಪ್ರಯಾಣಿಕನಿಗೆ ಗಾಯ

ಖಾಸಗಿ ವಿಶಾಲ್ ಬಸ್ಸಿನ ಟಯರ್ ಸ್ಫೋಟಗೊಂಡ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಕಾಲಿಗೆ ಗಂಭೀರ ಹೊಡೆತ ಬಿದ್ದ ಘಟನೆ ಇದೀಗ ಸಂಜೆ ಪಡುಬಿದ್ರಿ ಬಸ್ ತಂಗುದಾಣದಲ್ಲಿ ನಡೆದಿದೆ. ಗಾಯಾಗೊಂಡವರು ಪ್ರಯಾಣಿಕ ಧನರಾಜ್, ಕಾರ್ಕಳದಿಂದ ಮಂಗಳೂರು ಕಡೆಗೆ ಹೋಗಲು ಪಡುಬಿದ್ರಿ ಬಸ್ ತಂಗುದಾಣದಲ್ಲಿ ಬಂದು ನಿಲ್ಲುತ್ತಿದಂತೆ, ಬಸ್ಸಿನ ಬಲ ಬದಿಯ ಹಿಂದಿನ ಟಯರ್ ಬಾರೀ ಸದ್ದಿನೊಂದಿಗೆ ಸ್ಫೋಟಗೊಂಡಿದ್ದು, ಬಸ್ಸಿನ ಟಯರ್ ನ ಮೇಲ್ಭಾಗ ಪ್ಲಾಟ್ ಪಾರ್ಮ್ ಛಿಂದಿಯಾಗಿ

ಛಾಯಾಗ್ರಾಹಕರಲ್ಲಿ ಉತ್ತಮ ಕಲಾವಿದ ಅಡಕವಾಗಿದ್ದಾನೆ : ಪತ್ರಕರ್ತ ರಾಮಚಂದ್ರ ಆಚಾರ್ಯ

ಛಾಯಾಚಿತ್ರಗಾರರಿಗೆ ಕಪ್ಪು ಬಿಳುಪು ಯುಗದಲ್ಲಿದ್ದ ಕಷ್ಟ ಕಾರ್ಪಣ್ಯಗಳು ಇಂದಿನ ಡಿಜಿಟಲ್ ಯುಗದಲ್ಲಿ ಇಲ್ಲ. ದಾಖಲೆಗಳನ್ನು ಚಿರಾಯ್ಯುವಾಗಿಸುವಲ್ಲಿ ಛಾಯಾಚಿತ್ರಗಾರರ ಪಾತ್ರ ಪ್ರಮುಖವಾಗಿದೆ ಛಾಯಾಚಿತ್ರಗಾರರಲ್ಲಿ ಉತ್ತಮ ಕಲಾವಿಧ ಅಡಕವಾಗಿದ್ದಾನೆ ಎಂಬುದುದಾಗಿ ಹಿರಿಯ ಪತ್ರಕರ್ತ ರಾಮಚಂದ್ರ ಆಚಾರ್ಯ ಹೇಳಿದ್ದಾರೆ. ಪಡುಬಿದ್ರಿಯ ಎಸ್ ಎಸ್ ಖಾಸಗಿ ಸಭಾಂಗಣದಲ್ಲಿ ವಿಶ್ವ ಛಾಯಾಚಿತ್ರಗಾರರ ದಿನಾಚರಣೆಯ ಅಂಗವಾಗಿ ಹಿರಿಯ ಛಾಯಾಚಿತ್ರಗಾರರಾದ ಬೆಳ್ಮಣ್ ವೆಂಕಟರಾಯ ಕಾಮತ್

ಪಡುಬಿದ್ರಿ: ತಡೆರಹಿತ ಬಸ್ಸುಗಳ ಪೈಪೋಟಿ, ಹೆದ್ದಾರಿ ಬ್ಲಾಕ್

ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಖಾಸಗಿ ಬಸ್ಸುಗಳೆರಡು ಪೈಪೋಟಿಯಿಂದ ಮುನ್ನುಗ್ಗಿ ಬಂದು ಒಂದು ಬಸ್ ಮತ್ತೊಂದಕ್ಕೆ ಅಡ್ಡವಾಗಿ ನಿಂತ ಪರಿಣಾಮ ಸುಮಾರು ಹತ್ತು ನಿಮಿಷಗಳ ಕಾಲ ಹೆದ್ದಾರಿ ತಡೆಯುಂಟಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರೇಷ್ಮಾ ಹಾಗೂ ದುರ್ಗಾಂಬ ಹೆಸರಿನ ಖಾಸಗಿ ಬಸ್ ಗಳೆರಡು ರಸ್ತೆ ತಡೆಗೆ ಕಾರಣವಾದವುಗಳು. ಬಹಳಷ್ಟು ಹೊತ್ತು ರಸ್ತೆ ತಡೆಯಾಗುತ್ತಿದ್ದಂತೆ ಆಕ್ರೋಶಗೊಂಡ ಸಾರ್ವಜನಿಕರು ಬಸ್ ಚಾಲಕ ನಿರ್ವಾಹಕರನ್ನು

ಪಡುಬಿದ್ರಿ ಯುವಕನೋರ್ವ ನೇಣಿಗೆ ಶರಣು

ಪೈಂಟಿಂಗ್ ವೃತ್ತಿ ನಡೆಸುತ್ತಿದ್ದ ಯುವಕನೋರ್ವ ಅಣ್ಣನೊಂದಿಗೆ ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣೆಗೆ ಶರಣಾದ ಘಟನೆ ನಡೆದಿದೆ.ಮೃತ ಯುವಕ ಸೋನಿತ್ ಪೂಜಾರಿ(30), ಇವರು ಅಣ್ಣ ಅತ್ತಿಗೆಯೊಂದಿಗೆ ಅವರಾಲು ಮಟ್ಟು ರಸ್ತೆಯ ಬೀಡು ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ಅಣ್ಣ ಅತ್ತಿಗೆ ಕೆಲಸಕ್ಕೆ ಹೋಗುತ್ತಿದ್ದು, ಅವರ ಮಗು ಶಾಲೆಗೆ ಹೋಗುತ್ತಿತ್ತು, ಇಂದು ಕೆಲಸಕ್ಕೆ ಹೋಗದ ಈತ ಸಂಜೆ ಸುಮಾರು ಐದು ಗಂಟೆಯ ವರಗೆ ಪೇಟೆಯಲ್ಲೇ ಇದ್ದ ಈತ ಮತ್ತೆ ಮನೆಗೆ ಮರಳಿದ್ದ. ಈತನ