ಉಡುಪಿಯ ಅದಿತಿ ಗ್ಯಾಲರಿ ವತಿಯಿಂದ “ದೇವತಾ” ವಿಭಿನ್ನ ಕಲಾ ಪ್ರದರ್ಶನ ಮೇ 26 ರಿಂದ 28 ರವರೆಗೆ ಪ್ರತೀದಿನ ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆ ತನಕ ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಅದಿತಿ ಗ್ಯಾಲರಿನಲ್ಲಿ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನದ ಉದ್ಘಾಟನಾ ಸಮಾರಂಭವು ಮೇ 25, 2023 ರಂದು ಸಂಜೆ 5:15 ಕ್ಕೆ ಅದಿತಿ ಗ್ಯಾಲರಿನಲ್ಲಿ ಜರುಗಲಿದೆ. ಈ ಸಮಾರಂಭದಲ್ಲಿ
ಮಂಗಳೂರು ಕರಾವಳಿ ಚೋತ್ರ ಕಲಾ ಚಾವಡಿ ಬಲ್ಲಾಲ್ಭಾಗ್ ವತಿಯಿಂದ ವಾರಿಯರ್ಸ್ ಆಫ್ ದಿ ಬ್ಯೂ ಡಾ. ಪ್ರವೀಣ್ ಪುತ್ರ ಅವರು ಮೀನುಗಾರಿಕೆಯ ಬಗ್ಗೆ ರಚಿಸಿದ ಪೈಂಟಿಂಗ್ನ ಪ್ರದರ್ಶನ ನಡೆಯಿತು. ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಮಾತನಾಡಿದ ಕರಾವಳಿ ಚೋತ್ರ ಕಲಾ ಚಾವಡಿಯ ಸೆಕ್ರೆಟರಿ ಡಾ. ಎಸ್.ಎಮ್ ಶಿವಪ್ರಕಾಶ್ ಅವರು, ಕಲಾವಿದ ಪ್ರವೀಣ್ ಪುತ್ರ ಅವರು, ಸುಮಾರು 2 ಸಾವಿರಕ್ಕೂ ಹೆಚ್ಚು ಪೈಂಟಿಂಗ್ಗಳನ್ನು ರಚಿಸಿ ಎಲ್ಲರ ಮನಸನ್ನು ಗೆದ್ದಿದ್ದಾರೆ. ಮೀನುಗಾರ ಸಮುದಾಯದವರ