Home Posts tagged #pfi

ಪಿಎಫ್‍ಐ ಬ್ಯಾನ್ ಮಾಡಿದ ಕೀರ್ತಿ ಬಿಜೆಪಿಗೆ ಇದೆ : ಅಮಿತ್ ಷಾ

ಕಾಂಗ್ರೆಸ್ ಪಕ್ಷವು ದೇಶದ ಸುರಕ್ಷತೆಯನ್ನು ವೋಟ್ ಬ್ಯಾಂಕ್ ಆಗಿ ಪರಿವರ್ತಿಸಲು ರಾಜಕೀಯವಾಗಿ ಆಟವಾಡುತ್ತಿದೆ. ಬಿಜೆಪಿ ಪಕ್ಷವು ಯಾವತ್ತೂ ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಟ್ಡಿಲ್ಲ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅವರು ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು, ಸಾಮಾಜಿಕ

“ಪಿಎಫ್ ಐ ಸೇರಿ” -ಪೋಸ್ಟರ್ ಅಂಟಿಸಿದವರ ವಿರುದ್ಧ ಕಠಿಣ ಕ್ರಮ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ

ಪ್ರವೀಣ್ ನೆಟ್ಟಾರುಕೊಲೆ ಪ್ರಕರಣ : ನಿಷೇಧಿತ ಪಿಎಫ್ಐ ಮುಖಂಡರ ಬಂಧನ

ಸುಳ್ಯ : ಪ್ರವೀಣ್ ನೆಟ್ಟಾರು ಹತ್ಯೆ ಸಂಬಂದಿಸಿದಂತೆ ಇಂದು ಬೆಳಗ್ಗೆ ಎನ್.ಐ.ಎ ತಂಡ ನಿಷೇಧಿತ ಪಿಎಫ್ಐ ಮುಖಂಡರನ್ನು ಬಂಧಿಸಿ ಕರೆದೊಯ್ಯುದಿದ್ದಾರೆ. ನಿಷೇಧಿತ ಪಿಎಫ್ಐ ಮುಖಂಡರಾದ ಬೆಳ್ಳಾರೆಯ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಇಂದು ಬೆಳಗ್ಗೆ ಮೂರು ಗಂಟೆಗೆ ಕೋರ್ಟ್ ನಿಂದ ಸರ್ಚ್‌ ವಾರೆಂಟ್ ಪಡೆದು ಎನ್.ಐ.ಎ ತಂಡ ಬೆಳಗ್ಗೆ ಮೂರು ಗಂಟೆಗೆ ದಾಳಿ ಮಾಡಿ ಬಂಧಿಸಿ ತನಿಖೆಗಾಗಿ ಕರೆದುಕೊಂಡುಹೋಗಿದ್ದಾರೆ. ಸುಮಾರು 15 ವಾಹನದಲ್ಲಿ ಬಂದ 9 ಎನ್.ಐ.ಎ ತಂಡ

ಮಂಗಳೂರಿನಲ್ಲಿ ಮತ್ತೆ ಪಿಎಫ್‍ಐ ಮುಖಂಡರ ಮನೆಗಳಿಗೆ ಪೊಲೀಸ್ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PಈI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ

PFI ಪರ ಮಾತನಾಡಿದರೆ ಕಠಿಣ ಕ್ರಮ: ಡಿಜಿಪಿ ಪ್ರವೀಣ್ ಸೂದ್

ದೇಶದಲ್ಲಿ ಈಗಾಗಲೇ ಕೇಂದ್ರ ಗೃಹ ಇಲಾಖೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ನಿಷೇಧವನ್ನು ಹೊರಡಿಸಿರುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ಪ್ರವೀಣ್ ಸೂದ್ ತಿಳಿಸಿದ್ದಾರೆ.ರಾಜ್ಯದಲ್ಲಿ ಪಿಎಫ್ ಐ ಚಟುವಟಿಕೆಗಳನ್ನು ನಡೆಸುವುದಾಗಲಿ, ಆ ಸಂಘಟನೆ ಪರವಾಗಿ ಮಾತನಾಡುವುದಾಗಲೀ ಮಾಡಬಾರದು. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ ರಾಜ್ಯದ ನಾನಾ

ಇನ್ನು 5 ವರ್ಷ PFI ಬ್ಯಾನ್

ನವದೆಹಲಿ; ದೇಶಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಪಿಎಫ್ ಐ ಯನ್ನು ಕೇಂದ್ರ ಗೃಹ ಇಲಾಖೆ ಘೋಷಿಸಿದ ಬಗ್ಗೆ ANI ಟ್ವೀಟ್ ಮಾಡಿದೆ.ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ ಎಂದು

ದ.ಕ ಜಿಲ್ಲೆ : 11 ಪಿಎಫ್ ಐ ನಾಯಕರ ಬಂಧನ

ದ.ಕ ಜಿಲ್ಲೆಯಾದ್ಯಂತ ಈವರೆಗೆ 11 ಪಿಎಫ್ ಐ ನಾಯಕರ ಬಂಧನ ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹ್ಮದ್, ಮುಖಂಡರಾದ ಫಿರೋಜ್ ಖಾನ್, ರಾಜಿಕ್, ಮುಜಾವರ್, ನೌಫಲ್, ಇಸ್ಮಾಯಿಲ್ ಬಜಪೆ, ನಜೀರ್ ಬಜಪೆ ಸೇರಿ 11 ಮಂದಿ ವಶಕ್ಕೆ ಮಂಗಳೂರು ಕಮಿಷನರೇಟ್ ಮತ್ತು ದ.ಕ ಜಿಲ್ಲಾ ಪೊಲೀಸರ ಕಾರ್ಯಾಚರಣೆ ಸಿಆರ್ ಪಿಸಿ 107 ಮತ್ತು 151ರಡಿ ವಶಕ್ಕೆ ಪಡೆದ ಪೊಲೀಸರು ಪ್ರತಿಭಟನೆ ಮತ್ತು ಗಲಭೆ ನಡೆಸುವ ಸಾದ್ಯತೆ ಹಿನ್ನೆಲೆ ವಶಕ್ಕೆ ಮಂಗಳೂರಿನ ಉಳ್ಳಾಲ, ಕಾವೂರು, ಸುರತ್ಕಲ್, ಬಜಪೆ ಹಾಗೂ

ಮಂಗಳೂರಿನ ಹಲವೆಡೆ ಎನ್‍ಐಎ ದಾಳಿ : ಎಸ್ ಡಿ ಪಿ ಐ , ಪಿಎಫ್‍ಐ ಕಚೇರಿ, ನಾಯಕರ ಮನೆಗಳಲ್ಲಿ ಶೋಧ

ಎನ್‍ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್‍ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.ಇದೇ ವೇಳೆ, ಎನ್‍ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ಡಿಪಿಐ ಕಚೇರಿಗೆ ನಸುಕಿನಲ್ಲಿ ಮೂರು ಗಂಟೆ ವೇಳೆಗೆ ಮೀಸಲು ಪಡೆಯ ಭದ್ರತೆಯೊಂದಿಗೆ