ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ನ. 01ರಂದು ರಾತ್ರಿ (ನಿನ್ನೆ) ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ                         
        
              ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಆರಕ್ಷಕ ಠಾಣೆ ಬೈಂದೂರು ಇದರ ವತಿಯಿಂದ ಪೊಲೀಸ್ ಇಲಾಖೆಯ ಮಹತ್ವಕಾಂಕ್ಷೆಯ ದೃಷ್ಟಿ ಯೋಜನೆ ಉದ್ಘಾಟನೆ ಬೈಂದೂರು ರೋಟರಿ ಭವನದಲ್ಲಿ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠ ಹರಿರಾಂ ಶಂಕರ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಯೇ ಪ್ರಥಮ ಬಾರಿಗೆ ದೃಷ್ಟಿ ಎಂಬ ವಿನೂತನ ಕ್ರಮ ಅಳವಡಿಸುತ್ತಿದ್ದೇವೆ. ದೃಷ್ಟಿ ಯೋಜನೆಯನ್ನು                         
        
              ದಿನಾಂಕ 08.05.2025 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ, ಸದ್ರಿ ಸ್ಥಳಕ್ಕೆ ಕೌಶಿಕ್ ಬಿ ಸಿ, ಪಿ ಎಸ್ ಐ, ವಿಟ್ಲ ಪೊಲೀಸ್ ಠಾಣೆ ರವರು ದಾಳಿ ಮಾಡಿದಾಗ, ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗದಿದ್ದು, ಸ್ಥಳದಲ್ಲಿ ಮೋಟಾರು ಸೈಕಲ್ ಕಂಡುಬಂದಿರುತ್ತದೆ. ಪಿ ಎಸ್ ಐ ಕೌಶಿಕ್ ಬಿ ಸಿ ರವರು ಈ ಬಗ್ಗೆ ಕಾನೂನಾತ್ಮಕ ಕ್ರಮ ಜರುಗಿಸದೇ ಸದ್ರಿ ಬೈಕ್ ಮಾಲಕನಿಗೆ ಕರೆಮಾಡಿ ಠಾಣೆಗೆ                         
        
              ಮೂಡುಬಿದಿರೆ: ಲಾಡಿ ಶ್ರೀ ಚತುರ್ಮುಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಅಳವಡಿಸಿರುವ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪುರಸಭಾ ಸದಸ್ಯ ಇಕ್ಬಾಲ್ ಕರೀಂ ಅವರು ಲಾಡಿ ಶ್ರೀ ಚತುಮು೯ಖ ಬ್ರಹ್ಮ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಿರುವ ಬ್ಯಾನರ್ ನ್ನು ಹರಿದು ಹಾನಿಗೊಳಿಸಿದ್ದು ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಗೆ ಕರೀಂ ಅವರು ದೂರು                         
        
              ಸುಳ್ಯ ಪೊಲೀಸ್ ಠಾಣಾ ಅಕ್ರ: 60/2002 ಕಲಂ: 457, 380 ಐಪಿಸಿ (LPC no. 04/2007)ರಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ V.T ಬಾಬು @ ಆಗಸ್ಟಿನ್ (55 ವರ್ಷ ) ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಮತ್ತು V.T.ರಾರಿ @ V. T ತೋಮಸ್ (52ವರ್ಷ )ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಎಂಬುವವರುಗಳನ್ನು ಕೇರಳದ ಕೊಟ್ಟಯಂ ಬಳಿ ಮಾನ್ಯ ಡಿವೈಎಸ್ಪಿ ಪುತ್ತೂರು ಉಪವಿಭಾಗ ಮತ್ತು ಮಾನ್ಯ ಸಿ ಪಿ […]                        
        
              ಮೂಡುಬಿದಿರೆ: ಕಳೆದ 6 ತಿಂಗಳ ಹಿಂದೆ ನಾಪತ್ತೆ 25 ಬ್ಯಾಟರಿಗಳಲ್ಲಿ ನಾಲ್ಕು ಬ್ಯಾಟರಿ ಸಹಿತ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವಷ೯ ಏ.24ರಂದು ಮೂಡುಬಿದಿರೆಯ ಮಚ್ಲಿ ಹೊಟೇಲ್ ಬಳಿ ಕೆಲಸ ಮಾಡಲೆಂದು ತೋಡಾರು ಪಂಚಶಕ್ತಿ ರಂಜಿತ್ ಪೂಜಾರಿ ಅವರಿಗೆ ಸೇರಿದ ಹಿಟಾಚಿಯನ್ನು ಕೆಲಸ ಮುಗಿಸಿ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ನಿಲ್ಲಿಸಿದ್ದು ಮರುದಿನ ಬೆಳಿಗ್ಗೆ 7 ಗಂಟೆಗೆ ಹಿಟಾಚಿಯ ಬಳಿ ಬಂದು ನೋಡಿದಾಗ ಎರಡೂ ಹಿಟಾಚಿಗಳ 4                         
        
              ಬೆಳ್ಳಾರೆ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಘ ಸಂಸ್ಥೆ, ಗುಂಪು, ಪಂಗಡಗಳ, ವಿರುದ್ಧ ತಕರಾರು ಎತ್ತಿ ದ್ವೇಷ ಹರಡಿ ನಿರಂತರ ತೊಡಕುಂಟು ಮಾಡುತ್ತಿರುವ. ಅಲ್ಲದೆ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹಾಕಿರುವುದಾಗಿ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯ ಆಡಳಿತ ಮಂಡಳಿಯವರು ನಿಂತಿಕಲ್ ಸಮೀಪದ ಸಮಹಾದಿಯ ಇಬ್ರಾಹಿಂ ಖಲೀಲ್ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಸೆ.27                         
        
              ಉಡುಪಿ ಜಿಲ್ಲಾ ನಿಯಂತ್ರಣ ಕೊಠಡಿಯ ಪೊಲೀಸ್ ಉಪನಿರೀಕ್ಷಕ ನಿತ್ಯಾನಂದ(51) ಶಿರ್ವ ಗ್ರಾಮದ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಕಳೆದ 3 ವರ್ಷಗಳಿಂದ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಸೆ.16ರಂದು ಬೆಳಗ್ಗೆ ಪಾಳಿ ಕರ್ತವ್ಯ ಮುಗಿಸಿ ವಿಶ್ರಾಂತಿಗೆ ತೆರಳಿದ್ದರು. ರಾತ್ರಿ ಮನೆಯಲ್ಲಿ ಊಟದ ನಂತರ ಮಲಗಿದ್ದ ಇವರು, ಬೆಳಗ್ಗೆ ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದರು.ಮೃತರು ಪತ್ನಿ,                         
        
              ಪುತ್ತೂರು ತಾಲೂಕು ಕುಂಬ್ರ ನಿವಾಸಿ ವಿದ್ಯಾ ರೈ ಎಂಬವರ ಸುಮಾರು 27 ಗ್ರಾಂ ತೂಕದ ಚಿನ್ನದ ಸರ ಪುತ್ತೂರು ಗಾಂಧಿ ಕಟ್ಟೆ ಬಳಿ ಕಳೆದುಕೊಂಡಿದ್ದರು. ಈ ಬಂಗಾರದ ಸರ ಕೊಡಿಪಾಡಿ ನಿವಾಸಿ ದಿನೇಶ್ ಭವನ ಲಾಡ್ಜ್ ನೌಕರರಿಗೆ ಸಿಕ್ಕಿದ್ದು ಅದನ್ನು ಪ್ರಾಮಾಣಿಕತೆಯಿಂದ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದು ಬಳಿಕ ವಿದ್ಯಾ ರೈ ಅವರನ್ನು ಠಾಣೆಗೆ ಕರೆಯಿಸಿ ಅವರಿಗೆ ಹಸ್ತಾಂತರಿಸಿದ್ದಾರೆ.                        
        
              ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಪ್ರಜ್ವಲ್ ಭಾರತಕ್ಕೆ                         
        


























