ಮೂಡುಬಿದಿರೆ : ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಐದು ವಿದ್ಯಾರ್ಥಿಗಳು ಜೂನ್ 4 ರಿಂದ 7ರ ತನಕ ಮಂಗಳೂರಿನ ಯೆನಪೋಯ ವಿಶ್ವ ವಿದ್ಯಾಲಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಗ್ಲೋಬಲ್ ಯೂಥ್ ಸಮ್ಮಿಟ್ 2025 ಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ನೊರೊನ್ಹಾ ತರೀನಾ ರೀಟಾ ತಿಳಿಸಿದ್ದಾರೆ. ಈ ಸಮ್ಮೇಳನದಲ್ಲಿ
ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಪ್ರಚಾರೋಹಣಗೈದು ಶುಭ ಹಾರೈಸಿ ಮಾತನಾಡುತ್ತಾ ನಮಗೆ ಸಂವಿಧಾನ ನೀಡಿರುವ ಹಕ್ಕುಗಳ ಚಲಾವಣೆಯ ಜೊತೆಗೆ ಕರ್ತವ್ಯಗಳ ಪಾಲನೆಯೂ ಆದಾಗ ದೇಶದ ಸಮಗ್ರತೆ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗ ಮುಖ್ಯಸ್ಥರುಗಳಾದ ಎಂ.ಎನ್ ಚಂದ್ರಶೇಖರ, ಯತೀಶ್ ಕೆ. ಎನ್, ವಿವೇಕ್ ಪಿ, ಹರೀಶ್ ಕುಮಾರ್, ರಮಾದೇವಿ,
ಎಂಜಿನಿಯರಿಂಗ ಪದವಿಯ ಕನಸು ಹೊತ್ತ ಆಸಕ್ತ ವಿದ್ಯಾರ್ಥಿಗಳಿಗೆ ನೇರವಾಗಿ 10ನೇ ತರಗತಿಯ ಅನಂತರ 3 ವರ್ಷಗಳ ಡಿಪ್ಲೋಮಾ ಪೂರೈಸಿ ಯಾವುದೇ ಪ್ರವೇಶ ಪರೀಕ್ಷೆಯ ಒತ್ತಡವಿಲ್ಲದೆ ಲ್ಯಾಟರಲ್ ಎಂಟ್ರಿ ಸೌಲಭ್ಯದೊಂದಿಗೆ ಆಯ್ಕೆಯ ಎಂಜಿನಿಯರಿಂಗ್ ಪದವಿಯ ದ್ವಿತೀಯ ವರ್ಷಕ್ಕೆ ಎಂಐಟಿ ಮಣಿಪಾಲದಲ್ಲಿ ನೇರ ಪ್ರವೇಶಕ್ಕೆ ಸಂಸ್ಥೆಯ ಮೂಲಕ ಸದಾವಕಾಶ ಕಲ್ಪಿಸಲಾಗಿದೆ. ಸಂಸ್ಥೆಯ ಲ್ಯಾಟರಲ್ ಎಂಟ್ರಿ ಆಸಕ್ತ ವಿದ್ಯಾರ್ಥಿಗಳಿಗೆ ಎಂಐಟಿ ಶುಲ್ಕದ ಒಟ್ಟು ಶುಲ್ಕದಲ್ಲಿ ಶೇ.75ರಷ್ಟು