400 ಬಿಡಿ 200 ಕೂಡ ಕಷ್ಟ ಎಂಬ ಆತಂಕ ಮಹಾಪ್ರಭು ಮೋದಿಯವರ ಮುಖದಲ್ಲಿ ಕಾಣಿಸುತ್ತಿದೆ. ಆದರೂ ರಾಜ ಸೋಗಿನಲ್ಲಿ ಸುತ್ತುತ್ತಿದ್ದಾರೆ ಎಂದು ನಟ ರಾಜಕಾರಣಿ ಪ್ರಕಾಶ್ ರಾಜ್ ಹೇಳಿದರು. ಅವರು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಏರ್ಪಡಿಸಿದ್ದ 133ನೇ ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಮಹಾಪ್ರಭುವಿಗೆ ಬೇಕಾದುದು ವಿದೂಷಕರ ತಂಡ. ಕರ್ನಾಟಕದಿಂದ ಲೋಕ
ಜಾಲ ತಾಣಗಳಲ್ಲಿ ಕೆಲವು ಬಿಜೆಪಿಗರು ನಟ ಪ್ರಕಾಶ್ರಾಜ್ ಬಿಜೆಪಿ ಸೇರುವುದಾಗಿ ಪೋಸ್ಟ್ ಹಾಕಿದ್ದಾರೆ. ಅದಕ್ಕೆ ಉತ್ತರಿಸಿರುವ ಪ್ರಕಾಶ್ ರಾಜ್ ಅವರು ನನ್ನನ್ನು ಖರೀದಿಸುವಷ್ಟು ಸೈದ್ಧಾಂತಿಕ ಸಿರಿವಂತಿಕೆ ಹೊಂದಿಲ್ಲ ಎಂದು ಉತ್ತರಿಸಿದ್ದಾರೆ. ಬಿಜೆಪಿಯ ಖರೀದಿ ರಾಜಕಾರಣ ನಡೆಯಬಹುದು. ನನ್ನನ್ನು ಕೊಂಡುಕೊಳ್ಳುವ ಯೋಗ್ಯತೆ ಆ ಕಡೆ ಇಲ್ಲ ಎಂದೂ ಪ್ರಕಾಶ್ ರಾಜ್ ಹೇಳಿದ್ದಾರೆ. ನಟ ರಾಜಕಾರಣಿ ಪ್ರಕಾಶ್ ರಾಜ್ ಸದ್ಯ ತೆಲುಗಿನ ಪಾರ್ಟ್ ಒನ್, ಪುಷ್ಪ ಪಾರ್ಟ್ ಟು, ಓಜಿ