ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ 55ರ ಹರೆಯದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿದ್ದು ಇನ್ನೆರಡು
ಬೈಂದೂರು: ಜಿಲ್ಲೆಯಲ್ಲಿ ನಾಲ್ಕು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಬಿಜೆಪಿ ಪಕ್ಷ ತನ್ನ ಹೊಸ ಪ್ರಯೋಗದಲ್ಲಿ ಖಂಡಿತ ಯಶಸ್ಸು ಸಾಧಿಸಲಿದೆ. ಮಾತ್ರವಲ್ಲ ರಾಜ್ಯದಲ್ಲಿಯೂ ಬಿಜೆಪಿ ಪ್ರಚಂಡ ಗೆಲುವು ದೊರೆಯಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮದ್ವರಾಜ್ ಹೇಳಿದರು. ಅವರು ಮಂಗಳವಾರ ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬೈಂದೂರು ಬಿಜೆಪಿ ಅಭ್ಯರ್ಥಿಯ ಬಗ್ಗೆ ಕಾರ್ಯಕರ್ತರು ಹಾಗೂ ಜನರಲ್ಲಿ ಉತ್ತಮ