Home Posts tagged #prathibha kulayi

ಸುರತ್ಕಲ್ ವ್ಯಾಪ್ತಿಯಲ್ಲಿ ಪದ್ಮರಾಜ್ ಆರ್ ರೋಡ್ ಶೋ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ ಮುಕ್ಕ ಶ್ರೀರಾಮ ಭಜನಾ ಮಂದಿರದಿಂದ ಆರಂಭವಾದ ರೋಡ್ ಶೋ ಮುಕ್ಕ ಮಸ್ಜಿದ್, ಮುಕ್ಕ

ಪ್ರತಿಭಾ ಕುಳಾಯಿಯವರ ಮಾನಹಾನಿ ಪ್ರಕರಣ-ಆರೋಪಿಗಳನ್ನು ಬಂಧಿಸುವoತೆ ಬಿಲ್ಲವ ಸಂಘಟನೆಗಳ ಪ್ರಮುಖರಿಂದ ಮನವಿ

ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿಯವರ ಮಾನಹಾನಿ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಮಂಗಳೂರು ಪೊಲೀಸ್ ಕಮೀಷನರ್ ಎನ್ .ಶಶಿಕುಮಾರ್ ಅವರಿಗೆ ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯ್ತು. ನಗರದ ಕಮೀಷನರ್ ಕಚೇರಿಯಲ್ಲಿ ಮನವಿ ಸಲ್ಲಿಸಿದ, ಬಿಲ್ಲವ ಸಂಘಟನೆಗಳ ಮುಖಂಡರು, ಒoದು ವಾರ ಕಳೆದರೂ, ಆರೋಪಿಯನ್ನು ಇಲ್ಲಿ ತನಕ ಬಂಧಿಸಿಲ್ಲ, ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸಮಾಜದ ಸ್ವಾಸ್ಥ ಕೆಡಿಸುವ