Home Posts tagged #pressclub

ಸುಳ್ಯ : ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

ಸುಳ್ಯ:ಪತ್ರಕರ್ತರು ಸುದ್ದಿ ಮಾಡುವಾಗ ಸತ್ಯ, ನಿಖರತೆಗೆ ಒತ್ತು ನೀಡಬೇಕು, ಯಾವುದೇ ವಿಷಯವನ್ನುಪರಾಂಭರಿಸಿ, ಸತ್ಯವನ್ನು ಅರಿತು ವರದಿ ಮಾಡಬೇಕು ಎಂದು ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಹೇಳಿದ್ದಾರೆ.ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಉಪನ್ಯಾಸ

ಉಡುಪಿ : ನೂತನ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಂ ಶಂಕರ್ ರವರಿಗೆ ಕರ್ನಾಟಕ ಪತ್ರಕರ್ತರ ಸಂಘ (ರಿ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಗೌರವ

ಕರ್ನಾಟಕ ಪತ್ರಕರ್ತರ ಸಂಘ (ರಿ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯವರಾಗಿರುವ ಶ್ರೀ ಹರಿರಾಂ ಶಂಕರ್ ಅವರನ್ನು ಜಿಲ್ಲೆಗೆ ಸ್ವಾಗತಿಸುವ ಮೂಲಕ ಗೌರವಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಯನ್ನು ಬಲಪಡಿಸಿ ಶಾಂತಿ ಕಾಪಾಡುವಂತೆ, ಅಕ್ರಮ ವ್ಯವಹಾರಗಳಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ಪತ್ರಕರ್ತರ ಸಂಘ ದ ವತಿಯಿಂದ ವಿನಂತಿಸಲಾಯಿತು.ಕರ್ನಾಟಕ ಪತ್ರಕರ್ತರ ಸಂಘ ದ ಜಿಲ್ಲಾಧ್ಯಕ್ಷರಾದ ಕಿರಣ್ ಪೂಜಾರಿ,

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ

ಮಂಗಳೂರು: ಪೇಯ್ಡ್ ನ್ಯೂಸ್ ಸಂಸ್ಕೃತಿ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ‌ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜವನ್ನು

ಮಂಗಳೂರು: 71ನೇ ಅಖಿಲ ಭಾರತ ಸಹಕಾರ ಸಪ್ತಾಹ:ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಶ್ರೀನಿವಾಸ್ ನಾಯಕ್ ಇಂದಾಜೆಗೆ ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಪತ್ರಿಕಾ ರಂಗದ ಸಾಧಕ ಪ್ರಶಸ್ತಿ ಯನ್ನು ನವೆಂಬರ್ 16 ರಂದು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ71 ನೇ ಅಖಿಲ ಭಾರತ ಸಹಕಾರ ಸಪ್ತಾಹ ದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಹಾಗೂ ದಕ್ಷಿಣ

ಮಂಗಳೂರು : ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಅವರಿಗೆ ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ

ಮಂಗಳೂರಿನ ಪತ್ರಿಕಾಭವನದಲ್ಲಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಅವರಿಗೆ ಅವರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮ ವನ್ನು ಉದ್ಘಾಟಿಸಿದ ಮಹಾರಾಷ್ಟ್ರ ಕನ್ನಡಿಗ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಸಕ ಐವನ್ ಡಿ ಸೋಜ, ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನ್ಲಿ

ಎ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು

ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಯಶೋಧರ್ , ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಆಯ್ಕೆ

ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮೂಡುಬಿದಿರೆ ಇದರ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಪ್ರತಿನಿಧಿ ಯಶೋಧರ ವಿ. ಬಂಗೇರ, ಕಾರ್ಯದರ್ಶಿಯಾಗಿ ವಿ4 ನ್ಯೂಸ್ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ್ತಿ ಪ್ರೇಮಶ್ರೀ ಕಲ್ಲಬೆಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಪ್ರತಿನಿಧಿ

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ ಅವಿರೋಧ ಆಯ್ಕೆ

ಮಂಗಳೂರು:ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು.ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ

ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆ ಬಿಡುಗಡೆ

ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯನ್ನು ಕರ್ನಾಟಕ ಯಕ್ಷಗಾನ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಸಾಹಿತ್ಯ ಚಿಂತಕ ಸಾಧಕರಾದ ಕದ್ರಿ ನವನೀತ ಶೆಟ್ಟಿ ಬಿಡುಗಡೆಗೊಳಿಸಿದರು. ಬಳಿಕ ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ದಂತವೈದ್ಯ

ಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ‌ ದಿನಾಚರಣೆ:ಪತ್ರಿಕಾ ವಿತರಕ ಬಾಲಕೃಷ್ಣ ರೈ ಗೆ ಸನ್ಮಾನ

ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿನ ಸೇವೆಗಾಗಿ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರನ್ನು