ರೋಟರಿ ಕ್ಲಬ್ ಬಾರ್ಕೂರು ಆಶ್ರಯದಲ್ಲಿ ಬಾರ್ಕೂರು ಅಂಚೆ ಕಛೇರಿ ಬಳಿ ವನ ಮಹೋತ್ಸವ ಮತ್ತು850 ಉಚಿತ ಔಷಧಿ ಗಿಡ ಹಾಗೂ ಹಣ್ಣಿನ ಗಿಡ ವಿತರಣೆ ಕಾರ್ಯಕ್ರಮ ಜರುಗಿತು. ಈ ಸಂದರ್ಭ ಬಾರಕೂರು ರೋಟರಿಯ ಗಣೇಶ್ ಶೆಟ್ಟಿ ಮಾತನಾಡಿ, ಮನು ಕುಲದ ಸೇವೆಯಲ್ಲಿ ಮೂಂಚೂಣಿಯಲ್ಲಿರುವ ರೋಟರಿ ಬಾರಕೂರು ಮುಂದಿನ ಮಾನವ ಜನಾಂಗ ಆರೋಗ್ಯದಿಂದ ಇರಲು ಮನುಷ್ಯನ ಉಸಿರಿಗೆ ಕಾರಣವಾಗುವ ಉತ್ತಮ
ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಅಡ್ವೆ ಶ್ರೀಬ್ರಹ್ಮ ಬೈದರ್ಕಳ ಗರೋಡಿ ಗದ್ದೆಯಲ್ಲಿ ಹತ್ತನೇ ವರ್ಷದ ಅಂಗವಾಗಿ ಕೆಸರ್ಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗರೋಡಿಯ ಮುಖ್ಯ ಅರ್ಚಕರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಅಡ್ವೆ ಘಟಕದ ಅಧ್ಯಕ್ಷ ಸಚಿನ್ ಎಸ್. ಕರ್ಕೇರ ಇವರ ನೇತ್ರತ್ವದಲ್ಲಿ ಪ್ರಪ್ರಥಮ ಬಾರಿಗೆ ಈ ಕೆಸರು ಗದ್ದೆ ಕ್ರೀಢಾಕೂಟ ಆಯೋಜಿಸಲಾಗಿದ್ದು, ಸುತ್ತಲ ಗ್ರಾಮಗಳಿಂದ ನೂರಾರು ಮಂದಿ
ಕಾಪುವಿನ ಕ್ರೆಸೆಂಟ್ ಇಂಟರ್ನಾ್ಯಷನಲ್ ಸ್ಕೂಲ್ ಎನ್ಎನ್ಒ ಪರ್ಯಾವರಣ ಸಂರಕ್ಷಣಾ ಸಮಿತಿ ವತಿಯಿಂದ ಪರಿಸರ ಉಳಿಸಿ – ಬೆಳೆಸುವ ಅಭಿಯಾನ ಪ್ರಯುಕ್ತ ಪರಿಸರ ಪ್ರಜ್ಞೆ ಬೆಳೆಸುವುದರ ಜತೆಗೆ ಪ್ರಕೃತಿ ಸಮತೋಲನ ಕಾಯ್ದುಕೊಂಡು ಉತ್ತಮ ಮಳೆ ಬೆಳೆ ಬರಲು ಸಹಾಯವಾಗುವಂತೆ ರಾಜ್ಯಾಧ್ಯಕ್ಷರಾದ ಶೈಖ್ ಅಬ್ದುಲ್ ವಾಹಿದ್ ಉಡುಪಿಯವರ ನೇತೃತ್ವದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ ಸ್ವಾಗತಿಸಿದರು. ಕೇಂದ್ರ





















